• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು-ತುಂಡ್ಲಾ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಚಾಲನೆ
ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಮೈಸೂರು ಮತ್ತು ಉತ್ತರ ಪ್ರದೇಶದ ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ ಎಂದು ನೈಋತ್ಯ ರೈಲ್ವೆ, ಹುಬ್ಬಳ್ಳಿಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ್ ಕನಮಡಿ ತಿಳಿಸಿದ್ದಾರೆ.
ಐವರು ಬೈಕ್ ಕಳ್ಳರಿಂದ 6 ವಾಹನಗಳ ವಶ
ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಐವರು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿ, ಸುಮಾರು ₹3.85 ಲಕ್ಷ ಮೌಲ್ಯದ 6 ಬೈಕ್‌ಗಳನ್ನು ದಾವಣಗೆರೆ ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ್ದಾರೆ.
ಜನಪ್ರತಿನಿಧಿಗಳಲ್ಲಿ ದೇವರು ಜನಸೇವೆ ಆಸಕ್ತಿ ಅನುಗ್ರಹಿಸಲಿ
ತಾಲೂಕಿನ ಎಲ್ಲ ರಸ್ತೆಗಳು ತಗ್ಗು, ಗುಂಡಿಗಳು ತುಂಬಿ ಹಾಳಾಗಿವೆ. ಚುನಾವಣೆ ವೇಳೆ ಧಾರ್ಮಿಕ ವಿಚಾರದಲ್ಲಿ ಜನರನ್ನು ಬಳಸಿಕೊಂಡು ಮತ ಪಡೆದು ಆನಂತರ ಗಮನಹರಿಸದಿರುವುದು ವಿಷಾದನೀಯ. ದೇವರು ರಸ್ತೆ ದುರಸ್ತಿಪಡಿಸುವಂಥ ಒಳ್ಳೆಯ ಬುದ್ಧಿ ಜನಪ್ರತಿನಿಧಿಗಳಿಗೆ ನೀಡಲಿ ಎಂದು ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯ್ ಕುಮಾರ್ ಹೇಳಿದ್ದಾರೆ.
ಸಿಲಬಸ್‌ ಗೊಂದಲದಲ್ಲಿ ಪಿಡಬ್ಲ್ಯುಡಿ ಸೇವಾನಿರತ ಅಭ್ಯರ್ಥಿಗಳು!
ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿಯಿರುವ ಉಳಿಕೆ ಮೂಲವೃಂದದ ಸಹಾಯಕ ಕಾರ್ಯಪಾಲಕ ಅಭಿಯಂತರ (ಗ್ರೇಡ್-1) ಗ್ರೂಪ್ ಎ ವೃಂದದ 30 ಹುದ್ದೆಗಳ ನೇಮಕಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿರುವ ಕರ್ನಾಟಕ ಲೋಕಸೇವಾ ಆಯೋಗ, ಸೇವಾನಿರತ ಅಭ್ಯರ್ಥಿಗಳಿಗೆ ಎರಡೆರಡು ಸಿಲಬಸ್‌ಗಳ ನೀಡಿ, ಕಾಟಾಚಾರಕ್ಕೆ ಪರೀಕ್ಷೆ ನಡೆಸಲು ಸಜ್ಜಾಗಿದೆ. ಇದರ ವಿರುದ್ಧ ಈಗ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಮೆಟ್ಟಿಲೇರಿದ್ದಾರೆ.
ಇದೇನು ಪಾಕ್‌, ಅಪಘಾನ್ ಅಲ್ಲ; ಮುಸ್ಲಿಂ ಗೂಂಡಾಗಿರಿಗೆ ಪೊಲೀಸರು ಅಂತ್ಯ ಹಾಡಲಿ
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿರುವ ಮುಸ್ಲಿಮರು ಗೂಂಡಾಗಿರಿ ನಿಲ್ಲಿಸಲಿ. ಇದೇನು ಪಾಕಿಸ್ತಾನ, ಅಪಘಾನಿಸ್ಥಾನವಲ್ಲ. ಪೊಲೀಸ್‌ ಇದೆ, ಕಾನೂನು ಇದೆ ಎಂಬುದನ್ನು ಮರೆಯಬೇಡಿ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.
ಉದ್ಯೋಗ ಮೇಳದಲ್ಲಿ 511 ವಿದ್ಯಾರ್ಥಿಗಳಿಗೆ ನೇಮಕಾತಿ ಪತ್ರ
ಭಾನುವಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಉದ್ಯೋಗ ಮೇಳ ಯಶಸ್ವಿಯಾಗಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ಟಿ.ಆರ್. ತೇಜಸ್ವಿ ಕಟ್ಟಿಮನಿ ಹರಿಹರದಲ್ಲಿ ಹೇಳಿದ್ದಾರೆ.
ಗ್ರಾಮಾಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ 2ನೇ ದಿನಕ್ಕೆ
ರಾಜ್ಯ ಗ್ರಾಮಾಡಳಿತ ಅಧಿಕಾರಿಗಳ ಸಮಸ್ಯೆಗಳಿಗೆ ಪರಿಹಾರ ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪಟ್ಟಣದ ತಾಲೂಕು ಕಚೇರಿ ಎದುರು ಆರಂಭಿಸಿರುವ ಅನಿರ್ದಿಷ್ಟಾವಧಿ ಮುಕ್ಷರ ಮಂಗಳವಾರದ ಎರಡನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘಟನೆ ಆದೇಶದಂತೆ 2ನೇ ಹಂತದ ಮುಷ್ಕರಕ್ಕೆ ಸಿಬ್ಬಂದಿ ಮುಂದಾಗಿದ್ದಾರೆ.
ತಾಂತ್ರಿಕ ಕೆಲಸ ಶ್ರೇಣಿ ವೇತನ, ಪದೋನ್ನತಿ ನೀಡಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಮಂಗಳವಾರ ಕರ್ತವ್ಯಕ್ಕೆ ಗೈರಾಗಿ ನಗರದ ತಹಸೀಲ್ದಾರ್ ಕಚೇರಿ ಎದುರು 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ನೃತ್ಯ ತರಬೇತಿ ಪೂರಕ
ಮಕ್ಕಳ ನೃತ್ಯವನ್ನು ನೋಡಿದರೆ ಅವರಲ್ಲಿ ಇರುವ ಶ್ರದ್ಧೆ, ಪರಿಶ್ರಮ ಆಸಕ್ತಿ ಎದ್ದುಕಾಣುತ್ತಿದೆ. ಯಾರು ತಮ್ಮನ್ನು ಇಂತಹ ಒಳ್ಳೆಯ ಚಟುವಟಿಕೆಗಳಿಗೆ ಅಳವಡಿಸಿಕೊಳ್ಳುತ್ತಾರೋ, ಅಂತಹ ಮಕ್ಕಳು ಓದಿನಲ್ಲಿಯೂ ಮುಂದೆ ಬರುತ್ತಾರೆ ಎಂದು ನಮನ ಅಕಾಡೆಮಿ ಉಪಾಧ್ಯಕ್ಷ ಹಾಗೂ ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.
ಶಿವ ಸೊಸೈಟಿ ಚುನಾವಣೆ: 9 ಸ್ಥಾನಗಳಿಗೆ ಅವಿರೋಧ ಆಯ್ಕೆ
ಪಟ್ಟಣದ ಪ್ರತಿಷ್ಟಿತ ಶಿವ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ 15 ನಿರ್ದೇಶಕರ ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಉಳಿದ 6 ಸ್ಥಾನಗಳಿಗೆ ಭಾನುವಾರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಂಡಿದೆ.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 576
  • next >
Top Stories
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕೆ ಅರ್ಜಿ
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved