• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಬೆಂಬಲ
ಚನ್ನಗಿರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಬರುವ ತಿಂಗಳು ಸಂತೆಬೆನ್ನೂರು ಗ್ರಾಮದಲ್ಲಿ ನಡೆಯಲಿರುವ ತಾಲೂಕುಮಟ್ಟದ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಕಲ ರೀತಿಯ ಸಹಕಾರಗಳನ್ನು ನೀಡಲಿದ್ದೇನೆ. ಕನ್ನಡ ಸಾಹಿತ್ಯವನ್ನು ಬೆಳೆಸಲು ಸಂಪೂರ್ಣ ಬೆಂಬಲ ನೀಡುವೆ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದರು.
ಭಾರತ ಸಂವಿಧಾನ ಬದಲಿಸಲು ಸಾಧ್ಯವಿಲ್ಲ: ಶಾಂತನಗೌಡ
ಭಾರತದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನಿಸದೇ, ಸಂವಿಧಾನ ರಚಿಸದೇ ಇದ್ದಿದ್ದರೆ ಸಾಮಾನ್ಯ ಜನತೆಯ ಜೀವನ ಇಂದು ಊಹಿಸಲು ಆಗದಷ್ಟು ದುಸ್ತರವಾಗುತ್ತಿತ್ತು. ಇಂತಹ ಸಂವಿಧಾನವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಶಾಸಕ ಡಿ.ಜಿ.ಶಾಂತನಗೌಡ ಅಭಿಪ್ರಾಯಪಟ್ಟಿದ್ದಾರೆ.
ಜೀವನ ಸುಧಾರಣೆ ಪ್ಯಾಲಿಯೇಟಿವ್ ಕೇರ್ ಪ್ರಮುಖ ಕಾರ್ಯ
ಪ್ಯಾಲಿಯೇಟಿವ್ ಕೇರ್ ಎಂಬುದು ಮಾರಣಾಂತಿಕ ರೋಗದಿಂದ ಅಥವಾ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ, ನೋವು ಕಡಿಮೆ ಮಾಡುವುದು ಮತ್ತು ಜೀವನದ ಗುಣಮಟ್ಟ ಸುಧಾರಿಸಲು ನೀಡುವ ಆರೈಕೆಯಾಗಿದೆ ಎಂದು ಜ.ಜ.ಮು. ವೈದ್ಯಕೀಯ ಕಾಲೇಜಿನ ಅನಸ್ತೇಷಿಯಾ ವಿಭಾಗದ ಪ್ಯಾಲಿಯೇಟಿವ್ ಕೇರ್ ತಜ್ಞೆ ಡಾ. ಎ.ಎಂ. ಶಿಲ್ಪ ಹೇಳಿದ್ದಾರೆ.
ರಕ್ತದಾನಿಗಳ ಸಂಖ್ಯೆ ಹೆಚ್ಚಾಗಬೇಕು: ಡಾ.ಧನಂಜಯ
ರಕ್ತವನ್ನು ಕೃತಕವಾಗಿ ಉತ್ಪತ್ತಿ ಮಾಡಲು ಸಾಧ್ಯವಿಲ್ಲ. ರಕ್ತಕ್ಕೆ ಪರ್ಯಾಯವಾಗಿ ರಕ್ತ ಉತ್ಪಾದಿಸಲು ಸಹ ಬರುವುದಿಲ್ಲ. ಆದ್ದರಿಂದ ಸಮಾಜದಲ್ಲಿ ರಕ್ತದಾನಿಗಳ ಸಂಖ್ಯೆ ಹೆಚ್ಚಾಗಬೇಕಿದೆ ಎಂದು ಪ್ರಾಂಶುಪಾಲ ಡಾ. ಬಿ.ಜಿ. ಧನಂಜಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಬಳಸಬೇಡಿ
ತಂಬಾಕು ನಿಯಂತ್ರಣ ಅಧಿನಿಯಮ ಕಾಯಿದೆಯಡಿ ಯಾರೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ತೆರೆದ ಮಾರುಕಟ್ಟೆಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಬೀಡಿ, ಸಿಗರೇಟ್ ಸೇದುವಂತಿಲ್ಲ. 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಸತೀಶ್ ಕಲಹಾಲ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಸಾಹಿತ್ಯ ಕೃಷಿಯಲ್ಲಿ ವೈಚಾರಿಕ ಚಿಂತನೆಗಳಿಗೆ ಆದ್ಯತೆ ನೀಡಿದ್ದ ಕುವೆಂಪು: ರೇವಣ ನಾಯಕ್‌
ಮನುಷ್ಯನ ಸಾಮಾಜಿಕ ಸ್ಥಿತ್ಯಂತರಗಳು ಹಾಗೂ ವೈವಿಧ್ಯಮಯ ತಲ್ಲಣಗಳನ್ನು ಕುವೆಂಪು ತಮ್ಮ ಸಾಹಿತ್ಯ ಕೃಷಿಯಲ್ಲಿ ಅನಾವರಣಗೊಳಿಸಿದ್ದಾರೆ ಎಂದು ಉಪನ್ಯಾಸಕ ಬಿ.ಬಿ. ರೇವಣ ನಾಯಕ್ ಮಲೇಬೆನ್ನೂರಲ್ಲಿ ಹೇಳಿದ್ದಾರೆ.
ಉತ್ತಮ ಆರೋಗ್ಯಕ್ಕೆ ದೈಹಿಕ ಚಟುವಟಿಕೆಗಳು ಅತ್ಯಗತ್ಯ
ಕ್ರೀಡೆ, ದೈಹಿಕ ಚಟುವಟಿಕೆಗಳು ಪ್ರತಿಯೊಬ್ಬರ ಆರೋಗ್ಯಕ್ಕೂ ಪೂರಕವಾಗಿವೆ. ಕ್ರೀಡಾಭ್ಯಾಸವು ನಮ್ಮ ದೈಹಿಕ, ಮಾನಸಿಕ ಆರೋಗ್ಯಕ್ಕೂ ಸಹಕಾರಿ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ಜಿಎಂವಿವಿ ತಂಡಕ್ಕೆ ಜಿ.ಮಲ್ಲಿಕಾರ್ಜುನಪ್ಪ ಮೆಮೋರಿಯಲ್ ಕಪ್
ಜಿ.ಮಲ್ಲಿಕಾರ್ಜುನಪ್ಪ ಸ್ಮರಣಾರ್ಥವಾಗಿ ಜಿ.ಮಲ್ಲಿಕಾರ್ಜುನಪ್ಪ ಮೆಮೋರಿಯಲ್ ಕಪ್ ಶೀರ್ಷಿಕೆಯಡಿ ನಗರದ ಜಿಎಂ ವಿಶ್ವವಿದ್ಯಾಲಯದ ಬಾಸ್ಕೆಟ್ ಬಾಲ್ ಆಟದ ಅಂಗಳದಲ್ಲಿ ಜಿ.ಎಂ. ವಿಶ್ವವಿದ್ಯಾಲಯದ ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ವತಿಯಿಂದ ನ. 29, 30 ಈ ಎರಡು ದಿನಗಳ ಕಾಲ ಪ್ರಥಮ ಬಾರಿ ರಾಜ್ಯಮಟ್ಟದ ಎಲ್ಲ ಪದವಿ ವಿದ್ಯಾರ್ಥಿಗಳ ಪುರುಷ ಮತ್ತು ಮಹಿಳೆಯರ ಹೊನಲು ಬೆಳಕಿನ ಬಾಸ್ಕೆಟ್ ಬಾಲ್ ಪಂದ್ಯಾವಳಿಗಳು ನಡೆದವು.
ಕನ್ನಡ ಬೆಳವಣಿಗೆ ಮನೆಯಿಂದಲೇ ಆದಲ್ಲಿ ಭಾಷೆ ಜೀವಂತ: ಶಾಸಕ ಬಸವಂತಪ್ಪ
ಕನ್ನಡ ಬೆಳವಣಿಗೆ ಮನೆಯಿಂದಲೇ ಬೆಳೆಯಬೇಕು. ಆಗ ಮಾತ್ರ ಕನ್ನಡ ಭಾಷೆ ಜೀವಂತವಾಗಿ ಉಳಿಯುತ್ತದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶ್ರೇಷ್ಠ ಸಂವಿಧಾನಕ್ಕೆ ಅಗೌರವ ತಂದ ಶ್ರೀಗಳ ವಿರುದ್ಧ ಕಾನೂನು ಕ್ರಮವಾಗಲಿ
ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ಎಂದು ಹೇಳಿಕೆ ನೀಡುವ ಮೂಲಕ ಈಗಿರುವ ಶ್ರೇಷ್ಠ ಸಂವಿಧಾನಕ್ಕೆ ಅಗೌರವ ಸೂಚಿಸಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 506
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್‌ ಸ್ಸಾರ್‌’ಗಳ ಬಳಸಿ ಭಾರತ ವಿರುದ್ಧವೇ ಪಾಕ್‌ ಅಪಪ್ರಚಾರ!
ಭಿಕ್ಷುಕ ಪಾಕ್‌ ಸಾಲಕ್ಕೆ ಐಎಂಎಫ್‌ 50 ಷರತ್ತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved