• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜ್ಞಾನ, ಗಣಿತ ಶಿಕ್ಷಕರು ಇನ್ನಷ್ಟು ಪರಿಪೂರ್ಣತೆ ಸಾಧಿಸಲಿ
ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳು ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ಹಿನ್ನಡೆ ಕಂಡುಬಂದಿದ್ದು, ಶಿಕ್ಷಕರು ಇನ್ನಷ್ಟು ಅಪ್‌ಗ್ರೇಡ್ ಆಗುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ಅಭಿಪ್ರಾಯಪಟ್ಟಿದ್ದಾರೆ.
ಸಂವಿಧಾನ ವಿರೋಧಿ ಹೇಳಿಕೆಗಳು ಸಲ್ಲದು: ಓಬಳೇಶ
ಪೇಜಾವರ ಶ್ರೀಗಳು ಸಂವಿಧಾನದಿಂದ ನಮಗೆ ಗೌರವ ನೀಡುತ್ತಿಲ್ಲ, ಇಂತಹ ಸಂವಿಧಾನ ನಮಗೆ ಬೇಡ ಎಂದಿದ್ದಾರೆ. ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಶ್ರೀ ಚಂದ್ರಶೇಖರ ಸ್ವಾಮೀಜಿ ಸಹ ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕೆಂಬ ಹೇಳಿದ್ದಾರೆ. ಅಲ್ಲದೇ, ಸಾಂಸ್ಕೃತಿಕ ನಾಯಕ ಬಸವಣ್ಣ ಅವರ ಕುರಿತು ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇಂಥ ಹೇಳಿಕೆಗಳನ್ನು ಜಾಗತಿಕ ಲಿಂಗಾಯತ ಮಹಸಭಾ, ಶರಣ ಸಾಹಿತ್ಯ ಪರಿಷತ್ತು, ಜಾಗೃತ ಭಾರತ ವಿಚಾರ ವೇದಿಕೆ ತೀವ್ರವಾಗಿ ಖಂಡಿಸುತ್ತವೆ ಎಂದು ವೇದಿಕೆ ಸಂಚಾಲಕ ಕೆ.ಎ. ಓಬಳೇಶ ಹೇಳಿದ್ದಾರೆ.
ಲೋಕಸಭೆ ಕ್ಷೇತ್ರ ಸೋಲಿಗೆ ಕಾರಣರಾದವ್ರ ವಿರುದ್ಧ ಕ್ರಮ ಯಾಕಿಲ್ಲ?!: ಪ್ರಕಾಶ
ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದಕ್ಕೆ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕೆಲವು ಕಾರ್ಯಕರ್ತರನ್ನು ಉಚ್ಛಾಟಿಸಿದ್ದಾರೆ. ಆದರೆ, ಬಿಜೆಪಿ ಭದ್ರಕೋಟೆಯಾಗಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಈವರೆಗೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ದೂಡಾ ಮಾಜಿ ಅಧ್ಯಕ್ಷ, ಹಿರಿಯ ವಕೀಲ ಎ.ವೈ. ಪ್ರಕಾಶ ಪಕ್ಷದ ವರಿಷ್ಠರಿಗೆ ಪ್ರಶ್ನಿಸಿದ್ದಾರೆ.
ಅಮೃತ ಪುರುಷರ ಸನ್ಮಾನ: ಪಾಲಿಕೆಗೆ ಎಸ್ಸೆಸ್ಸೆಂ ಶ್ಲಾಘನೆ
ಕರ್ನಾಟಕ ರಾಜ್ಯೋತ್ಸವದ ಜೊತೆಗೆ ಪಕ್ಷಾತೀತವಾಗಿ ಅಮೃತ ಪುರುಷರಿಗೆ ಪೌರ ನಾಗರೀಕ ಸನ್ಮಾನ ಮಾಡುವ ಮೂಲಕ ದಾವಣಗೆರೆ ಮಹಾನಗರ ಪಾಲಿಕೆ ಮಾದರಿ ಹೆಜ್ಜೆಯನ್ನಿಟ್ಟಿದೆ. ಆ ಮೂಲಕ ಉತ್ತಮ ಮೇಲ್ಪಂಕ್ತಿ ಹಾಕಿಕೊಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಶ್ಲಾಘಿಸಿದ್ದಾರೆ.
ಶಿಕ್ಷಣ ದೇಶ ಅಭಿವೃದ್ಧಿಗೆ ಬಳಕೆಯಾಗಲಿ: ಶಾಸಕ ಹರೀಶ್
ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪಡೆದ ಶಿಕ್ಷಣ ಅಂಕ ಗಳಿಕೆಗಷ್ಟೇ ಸಿಮಿತವಾಗದೇ, ದೇಶದ ಉನ್ನತಿ, ಅಭಿವೃದ್ಧಿಗೆ ಬಳಕೆಯಾಗಬೇಕು. ಆ ಮೂಲಕ ಉತ್ತಮ ಪ್ರಜೆಗಳಾಗಿ ಬೆಳೆಯಬೇಕು ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.
ಜನಪದ ಸಾಹಿತ್ಯದಲ್ಲಿ ಗ್ರಾಮೀಣ ಸೊಗಡು ಅಡಕ
ಜನಪದ ಸಾಹಿತ್ಯದಲ್ಲಿ ಗ್ರಾಮೀಣ ಸೊಗಡಿನ ಮನಮುಟ್ಟುವಂತಹ ಸಾಹಿತ್ಯ ಅಡಕವಾಗಿದೆ. ಮಾತೃಭಾಷೆ ಕನ್ನಡಕ್ಕಿರುವ ಗಟ್ಟಿತನ ಬೇರೆ ಯಾವ ಭಾಷೆಗಳಲ್ಲಿ ಸಿಗಲಾರದು ಎಂದು ಸಾಹಿತಿ ಹಾಗೂ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಹೇಳಿದ್ದಾರೆ.
ಸಂವಿಧಾನ ಅರಿತು ಹಕ್ಕುಗಳ ಗಳಿಸಿ: ಶಾಸಕ ದೇವೇಂದ್ರಪ್ಪ
ನಾವು ಜಾಗೃತಿ ಮೂಡಿಸುತ್ತಿರುವುದು ನಿಮಿತ್ತ ಮಾತ್ರ. ಹೋರಾಟದ ಮುಖಾಂತರವೇ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಪಾಲಿಕೆಗೆ ತೆರಿಗೆ ಕಟ್ಟಿ ಅಭಿವೃದ್ಧಿಗೆ ಸ್ಪಂದನೆ ಶ್ಲಾಘನೀಯ
ನಮ್ಮನ್ನು ಊರಿಗೆ ಯಜಮಾನರು ಅಂತಾ ಮಾಡುತ್ತಿದ್ದಾರೆ. ಯಾವುದರಲ್ಲಿ ಅಂದರೆ ವಯಸ್ಸಿನಲ್ಲಿ. ನಾವು ಹಿರಿಯರು ಅಂತಾ ಗೌರವಿಸುವ ಕೆಲಸ ಮಾಡಿದ್ದು, ಕೆಲವು ಸಂದರ್ಭದಲ್ಲಿ ನಮ್ಮ ಮಾತನ್ನು ನೀವು ಕೇಳಬೇಕಾಗುತ್ತದೆ ಎಂದು ದಾವಣಗೆರೆ ಮಹಾನಗರದ ಹಿರಿಯರಲ್ಲೊಬ್ಬರಾದ ಶಾಸಕ, ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಎಲ್ಲ ವರ್ಗಗಳ ಬಡವರಿಗೂ ಬಿಪಿಎಲ್‌ ಕಾರ್ಡ್ ಕಲ್ಪಿಸಿ: ಸಿಪಿಐ
ಎಲ್ಲ ವರ್ಗಗಳ ಬಡವರಿಗೂ ಬಿಪಿಎಲ್‌ ಕಾರ್ಡ್ ಸೌಲಭ್ಯ ನೀಡುವಂತೆ ಹಾಗೂ ಬಿಪಿಎಲ್ ಕಾರ್ಡ್‌ಗಳಿಗೆ ವಿಧಿಸಿದ ಆದಾಯ ಮಿತಿಯನ್ನು ಹೆಚ್ಚಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಭಾರತ ಕಮ್ಯುನಿಷ್ಟ್ ಪಕ್ಷದ ಜಿಲ್ಲಾ ಘಟಕದಿಂದ ನಗರದಲ್ಲಿ ಶನಿವಾರ ಪ್ರತಿಭಟಿಸಲಾಯಿತು.
ಪೊಲೀಸ್ ಕ್ರೀಡಾಕೂಟ: ನಗರ ಉಪ ವಿಭಾಗಕ್ಕೆ ಸಮಗ್ರ ಪ್ರಶಸ್ತಿ
ದಾವಣಗೆರೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ 2 ದಿನ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಶುಕ್ರವಾರ ತೆರೆಬಿದ್ದಿದ್ದು, ‘ನಗರ ಉಪ ವಿಭಾಗ’ವು ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 506
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ರಾಹುಲ್‌ ಶತಕ : ಐಪಿಎಲ್‌ನಲ್ಲಿ ದಾಖಲೆ!
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved