ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೂಕ್ತ ಬಳಕೆಯಿಂದ ಸರ್ಕಾರದ ಎಲ್ಲ ಯೋಜನೆಗಳು ಸಾರ್ಥಕ: ಶಾಸಕ ಡಿ.ಜಿ.ಶಾಂತನಗೌಡ
ಜನ ಸಮುದಾಯದವರು ಸರ್ಕಾರಿ ಯೋಜನೆಗಳನ್ನು ತಮ್ಮದು ಎಂದುಕೊಂಡು ನಿರ್ವಹಣೆ ಮಾಡಿದರೆ ಸರ್ಕಾರದ ಎಲ್ಲಾ ಜನಪರ ಯೋಜನೆಗಳು ಸಾರ್ಥಕತೆ ಪಡೆಯುತ್ತವೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ದೈಹಿಕ, ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಸಹಾಯಕ: ಮಂಜುನಾಥ್
ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಅತಿ ಅವಶ್ಯಕ ಎಂದು ವಾಣಿಜ್ಯ ತೆರಿಗೆ ಉಪ ಆಯುಕ್ತ ಮಂಜುನಾಥ್ ಅಭಿಪ್ರಾಯಪಟ್ಟರು.
ಜೈನ ಧರ್ಮದ ತತ್ವ, ಸಿದ್ದಾಂತ ಸಾರ್ವಕಾಲಿಕ: ತಹಸೀಲ್ದಾರ್ ಪಟ್ಟರಾಜ ಗೌಡ
ಭಾರತೀಯ ಸಂಸ್ಕೃತಿಯಲ್ಲೇ ಜೈನ ಧರ್ಮ ಸಮ್ಮಿಳಿತಗೊಂಡಿದ್ದು, ಜೈನ ಧರ್ಮದ ತತ್ವ,ಸಿದ್ದಾಂತಗಳು ಸರ್ವಕಾಲಿಕ ಪ್ರಸ್ತುತವಾಗಿವೆ ಎಂದು ತಹಸೀಲ್ದಾರ್ ಪಟ್ಟರಾಜ ಗೌಡ ಹೇಳಿದರು.
ಸರ್ಕಾರ, ಜನರ ಮಧ್ಯೆ ಗ್ರಾಪಂ ಸೇತುವೆ ಇದ್ದಂತೆ: ಸಂಸದೆ ಪ್ರಭಾ
ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಭಾಗಕ್ಕೆ, ಗ್ರಾಮೀಣರಿಗೆ ತಲುಪಿಸುವ ಕೆಲಸ ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಿಡಿಒ, ಸಿಬ್ಬಂದಿ ಸಮರ್ಪಕವಾಗಿ ಮಾಡಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕರೆ ನೀಡಿದರು.
ಮಂಡ್ಯದಿಂದ ಹುಬ್ಬಳ್ಳಿಗೆ ಹೊರಟ ಕಾರು ಬೆಂಕಿಗಾಹುತಿ
ನಾಲ್ಕೈದು ದಿನಗಳ ಸುದೀರ್ಘ ರಜೆಗಳ ಹಿನ್ನೆಲೆ ಖಾಸಗಿ ಕಾರ್ಯಕ್ರಮಕ್ಕಾಗಿ ಹುಬ್ಬಳ್ಳಿಗೆ ಹೊರಟಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು, ಉರಿದು ಕರಕ ಲಾಗಿದ್ದು, ಅದರಲ್ಲಿದ್ದ ಐವರು ಪವಾಡ ಸದೃಶ ರೀತಿ ಪ್ರಾಣಾಪಾಯದಿಂದ ಪಾರಾದ ಘಟನೆ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ-48ರ ಕುಂದುವಾಡ ಗ್ರಾಮದ ಬಳಿ ಬುಧವಾರ ತಡರಾತ್ರಿ ಸಂಭವಿಸಿದೆ.
ಜಗತ್ತಿಗೆ ಅಹಿಂಸೆ ತತ್ವ ಸಾರಿದ ಚೇತನ: ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್
ಕ್ರಿ.ಪೂ.6ನೇ ಶತಮಾನದಲ್ಲಿಯೇ ಜಗತ್ತಿಗೆ ಸತ್ಯ ಮತ್ತು ಅಹಿಂಸೆ ತತ್ವವನ್ನು ಸಾರಿದ ಮಹಾನ್ ಚೇತನ ಭಗವಾನ್ ಮಹಾವೀರ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ವಕ್ಫ್ ಕಾಯ್ದೆ ವಿಡಿಯೋ: ಪಾಲಿಕೆ ಮಾಜಿ ಸದಸ್ಯ, ಇತರರ ವಿರುದ್ಧ ದೂರು
ಲೋಕಸಭೆ, ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾದ ಹಿನ್ನೆಲೆ ಪ್ರಚೋದನಾತ್ಮಕ ವೀಡಿಯೋ ಪೋಸ್ಟನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಇತರರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.
ಹರಿಹರ ನಗರಸಭೆ ಪೌರಾಯುಕ್ತ ಸೇರಿ 7 ಜನರ ವಿರುದ್ಧ ದೂರು
ಸರ್ಕಾರಿ ನೌಕರಂತೆ ಇಬ್ಬರು ವ್ಯಕ್ತಿಗಳಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದ ಹರಿಹರ ನಗರಸಭೆ ಪೌರಾಯುಕ್ತ, ಕಂದಾಯ ಅಧಿಕಾರಿ, ಪ್ರಭಾರ ಕಂದಾಯ ಅಧಿಕಾರಿ, ಕಚೇರಿ ವ್ಯವಸ್ಥಾಪಕಿ ಸೇರಿದಂತೆ 7 ಜನರ ವಿರುದ್ಧ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಬುಧವಾರ ದೂರು ದಾಖಲಿಸಿದ್ದಾರೆ.
ಜನಪದ ಕಲೆ, ಸಾಹಿತ್ಯ ಯುವಜನರ ತಲುಪಿಸಿ: ಪರಮೇಶ್ವರಪ್ಪ ಕತ್ತಿಗೆ
ಇಂದಿನ ಯುವಜನತೆ ತಂತ್ರಜ್ಞಾನ ಆಧಾರಿತ ಸಂಸ್ಕೃತಿಗೆ ಮಾರುಹೋಗಿ ನಮ್ಮ ಮೂಲ ಸಂಸ್ಕೃತಿಯ ಬೇರು ಜನಪದವನ್ನು ಮರೆತು ಹೋಗಿದ್ದಾರೆ. ಎಷ್ಟೋ ಜನರಿಗೆ ಇದರ ಬಗ್ಗೆ ಗೊತ್ತೇ ಇಲ್ಲ ಎಂದು ತತ್ವಪದ ಗಾಯಕ ಪರಮೇಶ್ವರಪ್ಪ ಕತ್ತಿಗೆ ಅಭಿಪ್ರಾಯಪಟ್ಟಿದ್ದಾರೆ.
ಚನ್ನಗಿರಿ ತಾಲೂಕು ಸರ್ಕಾರಿ ಪ.ಪೂ. ಕಾಲೇಜುಗಳ ಫಲಿತಾಂಶ
ತಾಲೂಕಿನ ವಿವಿಧ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಫಲಿತಾಂಶಗಳು ಮಂಗಳವಾರ ಪ್ರಕಟಗೊಂಡಿದ್ದು ಫಲಿತಾಂಶದ ವಿವರ ಇಂತಿವೆ.
< previous
1
...
161
162
163
164
165
166
167
168
169
...
639
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್