• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯರಗುಂಟೆಯಲ್ಲಿ ಶ್ರೀ ಕರಿಬಸವೇಶ್ವರ ಹೂವಿನ ತೇರೆಳೆದ ನಾರಿಯರು!
ಮಹಿಳೆಯರೇ ರಥ ಎಳೆಯುವ ಮೂಲಕ ಭಕ್ತಿ ಸಮರ್ಪಿಸುವ ಶ್ರೀ ಗುರು ಕರಿಬಸವೇಶ್ವರ ಸ್ವಾಮಿ ಹೂವಿನ ರಥೋತ್ಸವ ನಗರದ ಹೊರವಲಯದ ಯರಗುಂಟೆ ಗ್ರಾಮದಲ್ಲಿ ಶನಿವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.
ಭವಿಷ್ಯದ ಪೀಳಿಗೆಗೆ ಉಡುಗೊರೆಯಾಗಿ ಕನ್ನಡತನ ನೀಡೋಣ
ದಾವಣಗೆರೆ ಇದೀಗ ಸಿಮೆಂಟ್ ರಸ್ತೆಗಳಾಗಿ ನಗರ ಧೂಳುಮುಕ್ತ ನಗರವಾಗಿದೆ. ಹಸಿರು ದಾವಣಗೆರೆ ರೂಪಿಸುವ ನಿಟ್ಟಿನಲ್ಲಿ ಪ್ರತಿ ವಾರ್ಡುಗಳಲ್ಲಿ ಪಾಲಿಕೆ ಸದಸ್ಯರು ಜವಾಬ್ದಾರಿಯಿಂದ ಕೆಲಸ ಮಾಡಬೇಕಿದೆ. ಮಹಾಪೌರ ಕೆ.ಚಮನ್ ಸಾಬ್ ಮತ್ತು ಪಾಲಿಕೆ ಮಹಿಳಾ ಸದಸ್ಯರು, ಪ್ರತಿಪಕ್ಷದ ಸದಸ್ಯರೆಲ್ಲ ಸೇರಿ ಸರ್ವಜನಾಂಗದ ಶಾಂತಿಯ ತೋಟದ ರೀತಿಯಲ್ಲಿ ಕೆಲಸ ಮಾಡೋಣ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕ್ರೀಡೆಗಳಿಂದ ಸಾಧನೆ ತೋರಿ: ಡಾ.ಶಂಕಪಾಲ್‌
ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ಭವ್ಯ ಭವಿಷ್ಯಕ್ಕೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎರಡರಲ್ಲೂ ನಿಮ್ಮ ಭವಿಷ್ಯ ಅಡಗಿದೆ. ಪಠ್ಯದ ಮುಖೇನ ಜ್ಞಾನ ಪಡೆದರೆ, ಕ್ರೀಡೆಯಂಥ ಪಠ್ಯೇತರ ಚಟುವಟಿಕೆಗಳಲ್ಲಿ ಪ್ರತಿಭೆ ಪ್ರದರ್ಶಿಸಿ, ಸಾಧನೆ ಮಾಡಬಹುದು ಎಂದು ಜಿ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ವಚನ ಸಾಹಿತ್ಯ ಮಹತ್ವ ಸಾರುವ ಶರಣರ ಶಕ್ತಿ
ಉತ್ತರ ಭಾರತದಿಂದಲೇ ಮಹಾನ್ ಮಾನವತಾವಾದಿ, ಮಹಾನ್ ಶರಣ ಬಸವಣ್ಣನವರ ಹತ್ಯೆಗೆ ಸಂಚು ಹಾಕಿ ವ್ಯಕ್ತಿಯೊಬ್ಬನನ್ನು ಕಳಿಸುವ ದೃಶ್ಯದೊಂದಿಗೆ ಆರಂಭವಾಗುವ ಶರಣರ ಶಕ್ತಿ ಸಿನಿಮಾ ಕಥೆ 12ನೇ ಶತಮಾನದ ಅನುಭವ ಮಂಟಪದ ಬಸವಾದಿ ಶರಣ-ಶರಣೆಯರ ಎದುರಿಸಿದ ಸವಾಲು, ಸಂಕಷ್ಟಗಳನ್ನು ತಿಳಿಸಿಕೊಡುವಲ್ಲಿ ಪ್ರಯತ್ನವಾಗಿದೆ ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
ಶ್ರೀ ಸಿದ್ದಗಂಗಾ ರೈಲಿನಲ್ಲಿ ಕನ್ನಡ ಡಿಂಡಿಮ ಬಾರಿಸಿದ ಪ್ರಯಾಣಿಕರು
ಹರಿಹರ ನಗರದ ರೈಲು ಮಜಾ ಟಾಕೀಸ್ ಸಾಂಸ್ಕೃತಿಕ ವೇದಿಕೆ ಗೆಳೆಯರ ಬಳಗ ಸದಸ್ಯರು ಶ್ರೀ ಸಿದ್ದಗಂಗಾ ರೈಲಿನಲ್ಲಿ ರಾಜ್ಯೋತ್ಸವ ಆಚರಿಸುವ ಮೂಲಕ ಪ್ರಯಾಣಿಕರಲ್ಲಿ ಕನ್ನಡಾಭಿಮಾನ ಮೂಡಿಸುವ ಜನಜಾಗೃತಿ ಸೇವೆ ಕೈಗೊಂಡರು.
ಕವನಗಳಲ್ಲಿ ಲೋಕದ ಅಂಕುಡೊಂಕುಗಳ ತಿದ್ದಬಲ್ಲ ಶಕ್ತಿಯಿದೆ: ಮೇಯರ್‌ ಚಮನ್‌ ಸಾಬ್‌
ಪ್ರಸಕ್ತ ದಿನಗಳಲ್ಲಿ ನಮಗೆ ಶರಣ ಸಂಸ್ಕೃತಿ, ಸೂಫಿ ಸಂಸ್ಕೃತಿ ಬೇಕಾಗಿವೆ. ಈ ಸಂಸ್ಕೃತಿಗಳು ಜನರನ್ನು ಬೆಸೆಯುವ ಸಂಸ್ಕೃತಿಗಳಾಗಿವೆ. ಇಂತಹ ಶರಣರು, ಸಂತರು, ದಾರ್ಶನಿಕರು, ಸೂಫಿಗಳು ನೀಡಿದ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮೇಯರ್‌ ಕೆ.ಚಮನ್‌ ಸಾಬ್ ಹೇಳಿದ್ದಾರೆ.
ಉದ್ದಗಟ್ಟ ನೆರೆ ಸಂತ್ರಸ್ತರ ಪುನರ್ವಸತಿಗೆ ಆಗ್ರಹಿಸಿ ಪ್ರತಿಭಟನೆ
ಜಗಳೂರು ತಾಲೂಕಿನ ಉದ್ದಗಟ್ಟ ಗ್ರಾಮದ ನೆರೆಹಾವಳಿ ಸಂತ್ರಸ್ತರಿಗೆ ಶೀಘ್ರ ಪುನರ್ವಸತಿ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ತಾಲೂಕು ಸಂಘ ನೇತೃತ್ವದಲ್ಲಿ ಉದ್ದಗಟ್ಟ ಗ್ರಾಮದ ನೆರೆಹಾವಳಿ ಸಂತ್ರಸ್ತರು ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಸೈಯದ್ ಕಲೀಂಉಲ್ಲಾ ಹಾಗೂ ತಾಪಂ ಇಒ ಕೆಂಚಪ್ಪ ಅವರಿಗೆ ಮನವಿ ಸಲ್ಲಿಸಿದರು.
ವಿಪಕ್ಷಗಳ ಟೀಕೆ ದೃಷ್ಟಿಬೊಟ್ಟಿನಂತೆ ಸ್ವೀಕರಿಸುವೆ
ಗ್ಯಾರಂಟಿ ಯೋಜನೆಗಳ ಮಧ್ಯೆಯೂ ತಾಲೂಕಿಗೆ ನೂರಾರು ಕೋಟಿ ಅನುದಾನ ಬಿಡುಗಡೆಯಾಗಿದೆ. ಆದರೂ, ವಿರೋಧ ಪಕ್ಷದ ಮುಖಂಡರು ಟೀಕೆಗಳನ್ನು ಮಾಡುತ್ತಿದ್ದಾರೆ. ಇಂಥ ಟೀಕೆಗಳನ್ನು ನಾನು ದೃಷ್ಟಿಬೊಟ್ಟಿನಂತೆ ಸ್ವೀಕರಿಸುತ್ತೇನೆ. ಪಾರದರ್ಶಕ ಟೀಕೆಗಳನ್ನು ಮನಸಾರೆ ಒಪ್ಪಿಕೊಳ್ಳುತ್ತೇನೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.
ಶ್ರೀ ಭುವನೇಶ್ವರಿ ಭಾವಚಿತ್ರ ಮೆರವಣಿಗೆ
ಚನ್ನಗಿರಿ ಪಟ್ಟಣದಲ್ಲಿ ಕನ್ನಡನಾಡು ಹಿತರಕ್ಷಣಾ ಸಮಿತಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಅಂಗವಾಗಿ ಶುಕ್ರವಾರ ಮಧ್ಯಾಹ್ನ 12.30ರಿಂದ ಪಟ್ಟಣದ ವಿವಿಧ ರಸ್ತೆಗಳಲ್ಲಿ ಕನ್ನಡಾಂಭೆಯ ಭವ್ಯ ಮೆರವಣಿಗೆ ನಡೆಯಿತು.
ಜನರ ಆರೋಗ್ಯ ರಕ್ಷಣೆಗೆ ಎಸ್‌ಎಸ್‌ ಕೇರ್‌ ಟ್ರಸ್ಟ್‌ ಶ್ರಮ: ಸಂಸದೆ ಪ್ರಭಾ
ದಾವಣಗೆರೆ ಜನತೆಯ ಆರೋಗ್ಯ ಸಬಲೀಕರಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು 2019 ರಿಂದ ಎಸ್‌ಎಸ್ ಕೇರ್ ಟ್ರಸ್ಟ್ ಮೂಲಕ ಆಯೋಜಿಸುತ್ತಾ ಬಂದಿದ್ದೇವೆ. ನಮ್ಮೆಲ್ಲರ ನಡೆ ಆರೋಗ್ಯದ ಕಡೆ ಧ್ಯೇಯ ವಾಕ್ಯದಂತೆ ಕೆಲಸ ಮಾಡಲಾಗುತ್ತಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 506
  • next >
Top Stories
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್‌ ಸ್ಸಾರ್‌’ಗಳ ಬಳಸಿ ಭಾರತ ವಿರುದ್ಧವೇ ಪಾಕ್‌ ಅಪಪ್ರಚಾರ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved