ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆ ಕನ್ನಡ ನಾಡು ಹಿತರಕ್ಷಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ
ಕನ್ನಡ ನಾಡು ಹಿತರಕ್ಷಣಾ ಸಮಿತಿಯ ವತಿಯಿಂದ ರಾಜ್ಯ ಮಟ್ಟದ ಅದ್ಧೂರಿ ಕನ್ನಡ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನ.29ರಂದು ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ತಿಳಿಸಿದ್ದಾರೆ.
ಕೊಂಡುಕುರಿಯಲ್ಲಿ ಕಚ್ಚಾಬಾಂಬ್ ಸಿಡಿದು ಹಸು ದುರ್ಮರಣ
ಜಗಳೂರು ತಾಲೂಕಿನ ಕೊಂಡುಕುರಿ ಅರಣ್ಯವ್ಯಾಪ್ತಿಯ ಗೋಡೆ ಗ್ರಾಮದ ಸುತ್ತಮುತ್ತ ಹುಬ್ಬಳ್ಳಿಯಿಂದ ಆಗಮಿಸಿದ ಬಾಂಬ್ ನಿಷ್ಕ್ರೀಯ ತಂಡ ಪರಿಶೀಲನೆ ನಡೆಸಿದರು.
ಶ್ರೇಯಸ್ಸಿಗೆ ಗುರುವಿನ ಆಶೀರ್ವಾದ ಅತಿ ಮುಖ್ಯ
ಮನುಷ್ಯನ ಸರ್ವತೋಮುಖ ಅಭಿವೃದ್ಧಿಗೆ ಚೈತನ್ಯ ಕಾಣಬೇಕದಾರೆ ಗುರುವಿನ ಆಶೀರ್ವಾದ ಬೇಕು ಎಂದು ಕೋಣಂದೂರು ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ತಿಳಿಸಿದರು.
ಚಿತ್ರಕಲೆ, ಶಿಲ್ಪಗಳ ಪ್ರದರ್ಶನ, ಮಾರಾಟಕ್ಕೆ ಕುಲಪತಿ ಕರೆ
ದಾವಣಗೆರೆ ದೃಶ್ಯಕಲಾ ಮಹಾವಿದ್ಯಾಲಯದ ವಜ್ರ ಮಹೋತ್ಸವ ಅಂಗವಾಗಿ ಕಾಲೇಜಿನಲ್ಲಿ ಆಯೋಜಿಸಿರುವ ಶಿಲ್ಪಕಲಾ ಸಮಕಾಲೀನ ಸಮೂಹ ಶಿಲ್ಪಕಲಾ ಪ್ರದರ್ಶನವನ್ನು ದಾವಿವಿ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಉದ್ಘಾಟಿಸಿಸಿದರು.
ನಾಳೆ ಎಸ್ಸಿ-ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಪ್ರಶಸ್ತಿ ಪ್ರದಾನ
ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ಬೆಂಗಳೂರಿನ ಕುಮಾರ ಕೃಪ ರಸ್ತೆಯ ಗಾಂಧಿ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ವಾರ್ಷಿಕ ದತ್ತಿ ಪ್ರಶಸ್ತಿ ಹಾಗೂ ಸಂಪಾದಕರಿಗೆ ಸಂಘದ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ನ.29ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಘದ ರಾಜ್ಯ ಸಹ ಕಾರ್ಯದರ್ಶಿ ಆರ್.ರವಿ ತಿಳಿಸಿದರು.
ಡಿ.10ರಂದು ಸುವರ್ಣಸೌಧಕ್ಕೆ ಪಂಚಮಸಾಲಿ ಮುತ್ತಿಗೆ
ದಾವಣಗೆರೆಯಲ್ಲಿ ಕೂಡಲಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಹರಿಹರ ಮಾಜಿ ಶಾಸಕ, ಪಂಚಮಸಾಲಿ ನಾಯಕ ಎಚ್.ಎಸ್.ಶಿವಶಂಕರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯೋತ್ಸವ ಜೊತೆಗೆ ಸಾಧಕರಿಗೆ ಗೌರವಾರ್ಪಣೆ ಸ್ವಾಗತ
ದಾವಣಗೆರೆಯ ವಿನೋಬನಗರದಲ್ಲಿ ಸಾರ್ವಜನಿಕ ಸೇವಾ ಸಮಿತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರನ್ನು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಗುಣಮಟ್ಟದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಿ
ದಾವಣಗೆರೆಯ 2ನೇ ವಾರ್ಡ್ನಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಲಕ್ಷ್ಮೀರಂಗನಾಥ ದೇವಾಲಯಕ್ಕೆ ಮೂಲ ಸೌಕರ್ಯ ನೀಡಲು ಬದ್ಧ
ತಾಲೂಕಿನ ದೇವರಹಳ್ಳಿ ಗ್ರಾಮಲ್ಲಿರುವ ಶ್ರೀ ಉಡುಗಿರಿ ಲಕ್ಷ್ಮೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡುತ್ತೀರುವ ಶಾಸಕ ಬಸವರಾಜ ವಿ.ಶಿವಗಂಗಾ
ಭಿನ್ನಾಭಿಪ್ರಾಯ ಮರೆತು, ಪಕ್ಷಕ್ಕಾಗಿ ಚರ್ಚಿಸೋಣ ಬನ್ನಿ
ಯತ್ನಾಳ್ ಮತ್ತು ಅತೃಪ್ತರಿಗೆ ಚರ್ಚೆಗೆ ಯಡಿಯೂರಪ್ಪ ಮುಕ್ತ ಆಹ್ವಾನ
< previous
1
...
163
164
165
166
167
168
169
170
171
...
506
next >
Top Stories
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್
ಉಗ್ರರ ವಿರುದ್ಧ ಪಾಕ್ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್ನ ಇಬ್ಬರು ಉಗ್ರರು ಟ್ರಂಪ್ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್ ಸ್ಸಾರ್’ಗಳ ಬಳಸಿ ಭಾರತ ವಿರುದ್ಧವೇ ಪಾಕ್ ಅಪಪ್ರಚಾರ!