• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಕ್ಕೆ ಹಣದ ಲೆಕ್ಕ ಕೇಳೋರ್‌ ಬೇಕು: ರವಿ ಚನ್ನಣ್ಣವರ್‌
ಜಾತ್ರೆಯಾಗಲಿ, ಸರ್ಕಾರದ ಯೋಜನೆಗಳಾಗಲಿ ಕಟ್ಟಕಡೆಯ ವ್ಯಕ್ತಿಯ ಬದುಕಿನಲ್ಲಿ ಸುಧಾರಣೆ ತರದಿದ್ದರೆ, ಅದು ಅಪ್ರಯೋಜಕ. ಜನ ಮರುಳೋ, ಜಾತ್ರೆ ಮರುಳೋ ಎಂಬಂತೆ ವಾಸ್ತವಿಕತೆ ಮರೆತು, ಬರೀ ಗತವೈಭವದ ಭ್ರಮೆಯಲ್ಲಿ ಕಳೆದರೆ ಭವಿಷ್ಯ ಅಂಧಕಾರದಲ್ಲಿ ಮುಳುಗುತ್ತದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಐಜಿ ರವಿ ಡಿ. ಚನ್ನಣ್ಣನವರ್‌ ಹರಿಹರದಲ್ಲಿ ಹೇಳಿದ್ದಾರೆ.
ಶಿಕ್ಷಣಕ್ಕೆ ಆದ್ಯತೆ ನೀಡಿದಲ್ಲಿ ಮಹಿಳಾ ಸಬಲೀಕರಣ: ಶಾಂತಲಾ ರಾಜಣ್ಣ
ಸಮಾಜದಲ್ಲಿ ಮಹಿಳೆಯರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಮಹಿಳೆಯರ ಸಬಲೀಕರಣ ಸಾಧ್ಯ ಎಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಶಾಂತಲಾ ರಾಜಣ್ಣ ಹರಿಹರದಲ್ಲಿ ಹೇಳಿದ್ದಾರೆ.
ಒಡೆದ ಮನಸ್ಸುಗಳ ಒಂದಾಗಿಸಲು ಪ್ರವಾಸ
ಬಿಜೆಪಿಯಲ್ಲಿ ಒಡೆದ ಮನಸುಗಳ ನಾಯಕರು, ಹಿಂದೂ ಮುಖಂಡರನ್ನು ಒಗ್ಗೂಡಿಸಲು ಹಾಗೂ ಪಕ್ಷವನ್ನು ಸಂಘಟಿಸಲು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಘೋಷಣೆ ಮಾಡಿದ್ದಾರೆ.
ಮೆಡಿಕಲ್ ಕಾಲೇಜು ಮಂಜೂರಾತಿಗೆ ಪ್ರಯತ್ನ
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಅರ್ಜಿ ಸಲ್ಲಿಸಿದಲ್ಲಿ, ಪ್ರಧಾನಿ ಮೋದಿ ಅವರಿಂದ ಮಂಜೂರು ಮಾಡಿಸಿ ಕೊಡುವುದಾಗಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಹರಿಹರದಲ್ಲಿ ಭರವಸೆ ನೀಡಿದ್ದಾರೆ.
ಬಿಸಿಯೂಟ ಯೋಜನೆ ಸಿಬ್ಬಂದಿ ಬೇಡಿಕೆ ಶೀಘ್ರ ಈಡೇರಿಸಬೇಕು
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆ ಕಾರ್ಯಕರ್ತರಿಗೆ ವೇತನ ಹೆಚ್ಚಳ ಮಾಡಬೇಕು, ನಿವೃತ್ತಿಗೊಳ್ಳುವ ಕಾರ್ಯಕರ್ತರಿಗೆ ಇಡುಗಂಟು ಹಣ ₹2 ಲಕ್ಷಕ್ಕೆ ಏರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ತಾಲೂಕು ಅಕ್ಷರ ದಾಸೋಹ ಬಿಸಿಊಟ ತಯಾರಕರ ಫೆಡರೇಷನ್‌ನಿಂದ ಗುರುವಾರ ಪ್ರತಿಭಟನೆ ನಡೆಯಿತು.
ಸರ್ಕಾರಿ ಶಾಲೆಗಳಂತ ಅಸಡ್ಡೆ ಬೇಡ: ಶಾಸಕ ಬಸವಂತಪ್ಪ
ಸರ್ಕಾರಿ ಶಾಲೆಗಳು ಅಂದರೆ ಸಾಕು, ಕೆಲ ಜನರಿಗೆ ಅಸಡ್ಡೆ. ಅಲ್ಲಿ ಮಕ್ಕಳು ಕಲಿಯೋದಿಲ್ಲ, ಸರಿಯಾಗಿ ಕಲಿಸೋರು ಇರಲ್ಲ, ಸೌಲಭ್ಯಗಳಂತೂ ಇಲ್ಲವೇ ಇಲ್ಲ ಎನ್ನುವ ಪೋಷಕರಿದ್ದಾಎರ. ಅಂಥವರ ಆರೋಪಕ್ಕೆ ಆನಗೋಡು ಗ್ರಾಮದ ಸರ್ಕಾರಿ ಶಾಲೆ ಶೈಕ್ಷಣಿಕ ಪ್ರಗತಿ, ಮಕ್ಕಳ ಹಾಜರಾತಿಯಲ್ಲಿ ಹೆಚ್ಚು ಮೇಲುಗೈ ಸಾಧಿಸಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜಗಳೂರು, ಹೊನ್ನಾಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂತಸ
ದೆಹಲಿಯಲ್ಲಿ 48ಕ್ಕೂ ಹೆಚ್ಚು ಬಿಜೆಪಿ ಪಕ್ಷದ ಅಭ್ಯರ್ಥಿಗಳ ಗೆಲುವಿನ ವಿಜಯಪತಾಕಿ ಹಾರಿಸಿದ್ದು, ಪ್ರಧಾನಿ ಮೋದಿಜಿ, ಅಭಿವೃದ್ಧಿ ಕಾರ್ಯಗಳು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಶಾ ಅವರ ಪಕ್ಷ ಸಂಘಟನೆ ಹಾಗೂ ಸ್ಥಳೀಯ ಕಾರ್ಯಕರ್ತರ ಸಂಘಟನೆಯ ಶ್ರಮದ ಜೊತೆಗೆ ಎಎಪಿ ಭ್ರಷ್ಠಾಚಾರ, ದುರಾಡಳಿತಕ್ಕೆ ಬೇಸತ್ತು ಮತದಾರರು ಬಿಜೆಪಿ ಕೈ ಹಿಡಿದಿದ್ದಾರೆ ಎಂದು ಮಾಜಿ ಶಾಸಕ ಎಚ್.ಪಿ. ರಾಜೇಶ್ ಜಗಳೂರಲ್ಲಿ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕವೂ ಸೇರಿ 25 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ
ನಾನು ಶಿಕ್ಷಣ ಸಚಿವನಾದ ಮೇಲೆ 13,500 ಸರಕಾರಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಈಗಾಗಲೇ ಆರ್ಥಿಕ ಅನುಮೋದನೆ ಪಡೆಯಲಾಗಿದ್ದು, ನನ್ನ ಅವಧಿಯಲ್ಲಿ ಕಲ್ಯಾಣ ಕರ್ನಾಟಕವೂ ಸೇರಿದಂತೆ 25 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಬದ್ಧನಾಗಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ದೇಗುಲ ರಕ್ಷಣೆ, ಧಾರ್ಮಿಕ ಶಿಕ್ಷಣ ಬಗ್ಗೆ ಸಭೆ: ಹಿಂದೂ ಜಾಗೃತಿ ಸಮಿತಿಯ ಗುರುಪ್ರಸಾದ ಗೌಡ
ಅನಾದಿಯಿಂದಲೂ ಇರುವ ದೇವಸ್ಥಾನಗಳ ಸಂರಕ್ಷಣೆಗಾಗಿ ದೇವಸ್ಥಾನಗಳ ವ್ಯಾಪಕ ಸಂಘಟನೆಯನ್ನು ರಾಜ್ಯವ್ಯಾಪಿ ಕರ್ನಾಟಕ ಮಂದಿರ ಮಹಾಸಂಘ ಮಾಡುತ್ತಿದ್ದು, ದೇವಸ್ಥಾನಗಳಲ್ಲಿ ಧಾರ್ಮಿಕ ಶಿಕ್ಷಣ ನೀಡುವುದು ಸೇರಿದಂತೆ ಅನೇಕ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಫೆ.9ರಂದು ನಗರದ ದಾವಣಗೆರೆ-ಹರಿಹರ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಮಂದಿರ ಅಧಿವೇಶನ ಹಮ್ಮಿಕೊಳ್ಳಲಾಗಿದೆ
ಏಡ್ಸ್ ರೋಗಿಗಳಿಗೆ ಸಮಾನ ಗೌರವ ನೀಡಿ: ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ
ಕಳೆದ 10 ವರ್ಷಗಳಲ್ಲಿ ಜಿಲ್ಲೆಯಲ್ಲಿ 0.5 ಎಚ್‌ಐವಿ ಸೋಂಕು ಪ್ರಕರಣಗಳು ಇಳಿಕೆಯಾಗಿವೆ. ಇದೇ ಅವಧಿಯಲ್ಲಿ ತಾಯಿಯಿಂದ ಮಗುವಿಗೆ ಎಚ್‌ಐವಿ ಸೋಂಕು ವರ್ಗವಾಗುವ ಪ್ರಮಾಣ ಕಡಿಮೆಯಾಗಿದೆ. ಏಡ್ಸ್ ರೋಗಿಯನ್ನು ಅಪರಾಧಿ ದೃಷ್ಟಿಯಿಂದ ನೋಡದೇ ಸಮಾನವಾಗಿ ಕಾಣುವುದರಿಂದ ಆತ್ಮಸ್ಥೈರ್ಯ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದರು.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 576
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved