• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಗತಿ ಪಥದತ್ತ ತುಮ್ಕೋಸ್‌ ಮುನ್ನಡೆಸುವೆ: ಎಚ್.ಎಸ್.ಶಿವಕುಮಾರ್
ತುಮ್ ಕೋಸ್ ಸಂಸ್ಥೆ ಉತ್ತಮವಾಗಿ ಬೆಳೆದಿದ್ದು ಈ ಸಂಸ್ಥೆಯನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವ ಶಕ್ತಿ ಇಲ್ಲದೆ ಕಳೆದ ಐದು ವರ್ಷದಿಂದ ಯಾವುದೇ ಹೊಸ ಆದಾಯವಿಲ್ಲದೆ ಸೊರಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಸಂಸ್ಥೆಯ ಮಾಜಿ ಅಧ್ಯಕ್ಷ ಎಚ್.ಎಸ್.ಶಿವಕುಮಾರ್ ಹೇಳಿದರು.
ಮಕ್ಕಳ ಸುರಕ್ಷತೆಗೆ ಶಾಲಾ ವಾಹನಗಳಿಗೆ ನಿಯಮ ಕಡ್ಡಾಯ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ಜಿಲ್ಲೆಯಲ್ಲಿನ ವಿವಿಧ ಶಾಲೆಗಳಿಗೆ ಕರೆದುಕೊಂಡು ಹೋಗುವ ಶಾಲಾ ವಾಹನಗಳು ಮಕ್ಕಳ ರಕ್ಷಣೆ ದೃಷ್ಟಿಯಿಂದ ಸುರಕ್ಷತಾ ಕ್ರಮ ಅನುಸರಿಸುವುದು ಅನಿವಾರ್ಯವಾಗಿದ್ದು ಪಾಲನೆ ಮಾಡದ ಶಾಲಾ ಸಂಸ್ಥೆಗಳ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.
ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ - ಆದಷ್ಟು ಬೇಗನೆ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ
ರಾಜ್ಯದಲ್ಲಿ ಸುಮಾರು 50 ಸಾವಿರ ಶಿಕ್ಷಕರ ಕೊರತೆ ಇದ್ದು, ಆದಷ್ಟು ಬೇಗನೆ 25 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಡ್ರಾಪ್ ನೆಪದಲ್ಲಿ ಸರಗಳವು, ಓರ್ವನ ಹಿಡಿದ ಟ್ರಿಪಲ್‌ ಸಿಸ್ಟರ್ಸ್!
ಬೈಕ್‌ನಲ್ಲಿ ಡ್ರಾಪ್ ಕೊಡುವುದಾಗಿ ಹೇಳಿ ಮಹಿಳೆಯ ಸರ ಕಳವಿಗೆ ಯತ್ನಿಸಿದ ಇಬ್ಬರಲ್ಲಿ ಒಬ್ಬನನ್ನು ಸಹೋದರಿಯರೇ ಹಿಡಿದು, ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಚನ್ನಗಿರಿ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಸವಿತಾ ಸಮಾಜ ಎಲ್ಲ ರಂಗಗಳಲ್ಲಿ ಹಿಂದುಳಿದಿದ್ದು ಶಕ್ತಿ ತುಂಬಬೇಕಿದೆ: ಟಿ.ರಂಗನಾಥ್
ಸವಿತ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ತೀರಾ ಹಿಂದುಳಿದ ಸಮಾಜವಾಗಿದ್ದು ಈ ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ಇಂದಿನ ಯಾವ ರಾಜಕೀಯ ಪಕ್ಷಗಳು ಮಾಡದೆ ಇರುವುದು ಈ ಸಮಾಜದ ದುರಂತವಾಗಿದೆ ಎಂದು ತಾಲೂಕು ಸವಿತ ಸಮಾಜದ ಅಧ್ಯಕ್ಷ ಟಿ.ರಂಗನಾಥ್ ಹೇಳಿದರು.
ಭತ್ತ ನಾಟಿ ಯಂತ್ರ ಕಡಿಮೆ ದರದಲ್ಲಿ ಬಾಡಿಗೆ ಸೇವೆ ಶ್ಲಾಘನೀಯ
ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಯಾಂತ್ರೀಕೃತ ಭತ್ತ ಬೇಸಾಯಕ್ಕೆ ವ್ಯವಸ್ಥೆ ಮಾಡಿರುವುದು ರೈತರಿಗೆ ವರದಾನವಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಕಾಕನೂರು ಎಂ.ಬಿ.ನಾಗರಾಜ್ ಹೇಳಿದ್ದಾರೆ.
ಇತಿಮಿತಿಯೊಳಗೆ ಸಾಲ ಪಡೆದು ತೀರಿಸಿ: ಶಾಸಕ ಬಸವಂತಪ್ಪ
'ಹಾಸಿಗೆ ಇದ್ದಷ್ಟು ಕಾಲು ಚಾಚು' ಎಂಬ ಗಾದೆ ಮಾತಿನಂತೆ ಗ್ರಾಮಸ್ಥರು ಸ್ವಸಹಾಯ ಸಂಘಗಳು ಅಥವಾ ಮೈಕ್ರೋ ಫೈನಾನ್ಸ್‌ಗಳಲ್ಲಿ ಆರ್ಥಿಕ ಸ್ಥಿತಿಗೆ ಅನುಗುಣವಾಗಿ ಸಾಲ ಪಡೆದುಕೊಳ್ಳಬೇಕು. ಅಲ್ಲದೆ, ಸಕಾಲದಲ್ಲಿ ಸಾಲ ತೀರಿಸಬೇಕು. ಸಾಲ ತೀರಿಸಲು ಆಗದೇ ಅಮೂಲ್ಯ ಜೀವವನ್ನು ಕಳೆದುಕೊಳ್ಳಬೇಡಿ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ಮಹಾನಗರ ಪಾಲಿಕೆಗೆ ₹5.16 ಕೋಟಿ ಉಳಿತಾಯ ಬಜೆಟ್
ದಾವಣಗೆರೆ ಮಹಾನಗರ ಪಾಲಿಕೆ 2025- 2026ನೇ ಸಾಲಿಗೆ ₹5.16 ಕೋಟಿ ಉಳಿತಾಯ ಬಜೆಟ್‌ ಅನ್ನು ಮೇಯರ್ ಕೆ.ಚಮನ್ ಸಾಬ್ ಮಂಡಿಸಿದರು. ನಗರದ ಪಾಲಿಕೆ ಸಭಾಂಗಣದಲ್ಲಿ ಗುರುವಾರ ತೆರಿಗೆ ಮತ್ತು ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಉರ್ಬಾನ್‌ ಬಾನು ಪಂಡಿತ್‌ ಪರವಾಗಿ 2024-25ನೇ ಸಾಲಿನ ಪರಿಷ್ಕೃತ ಹಾಗೂ 2025-26ನೇ ಸಾಲಿನ ಬಜೆಟ್‌ ಅನ್ನು ಮೇಯರ್ ಮಂಡನೆ ಮಾಡಿದರು.
ವಿಕೃತ ಕಾಮಿ ಅಮ್ಜದ್‌ ಪ್ರಕರಣ ಉನ್ನತಮಟ್ಟದ ತನಿಖೆ ನಡೆಸಿ
ಮುಸ್ಲಿಂ ಜಿಹಾದಿ, ಕಾಮಾಂಧ, ಔಷಧಿ ಅಂಗಡಿ ಮಾಲೀಕ ಅಮ್ಜದ್ ವಿರುದ್ಧ ಉನ್ನತಮಟ್ಟದ ತನಿಖೆ ನಡೆಸಬೇಕು. ಆತನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಜಿಲ್ಲಾ ಘಟಕದಿಂದ ನಗರದಲ್ಲಿ ಗುರುವಾರ ಸಾಂಕೇತಿಕವಾಗಿ ಪ್ರತಿಭಟಿಸಲಾಯಿತು.
ಆರೋಗ್ಯ, ನೆಮ್ಮದಿ ನೀಡದ ಸಂಪತ್ತು ಶೂನ್ಯಕ್ಕೆ ಸಮ: ಕೇದಾರಲಿಂಗ ಶ್ರೀಗಳು
ಗ್ರಾಮದಲ್ಲಿ ಶಾಂತಿ, ಸಮಾಧಾನ, ನೆಮ್ಮದಿ ದೊರೆಯಬೇಕೆಂದರೆ ಗ್ರಾಮದ ಜನರ ಭಾವನೆಗಳು ಧಾರ್ಮಿಕತೆ ಕಡೆ ತಿರುಗಬೇಕು. ಮಠ, ಮಂದಿರ, ಗುಡಿ-ಗೋಪುರಗಳಿಂದ ಗ್ರಾಮಕ್ಕೆ ಒಳ್ಳೆಯ ಕಳೆ ಬರುತ್ತದೆ ಎಂದು ಚನ್ನಗಿರಿ ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮಿಗಳು ಚನ್ನಗಿರಿಯಲ್ಲಿ ನುಡಿದಿದ್ದಾರೆ.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 576
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved