• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೊಲ್ಲ ಸಮಾಜ ಎಸ್‌ಟಿಗೆ ಸೇರಿಸಲು ಹೋರಾಟ: ಶ್ರೀನಿವಾಸ
ರಾಜ್ಯದಲ್ಲಿ ಗೊಲ್ಲ (ಯಾದವ) ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಶಿಫಾರಸು ಮಾಡಿದೆ. ಆದರೆ, ಇದುವರೆಗೆ ನಮ್ಮ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಂಘದ ರಾಜ್ಯಾಧ್ಯಕ್ಷ , ವಿಧಾನ ಪರಿಷತ್ತು ಸದಸ್ಯ ಡಿ.ಟಿ. ಶ್ರೀನಿವಾಸ ಹೇಳಿದ್ದಾರೆ.
ಚನ್ನಗಿರಿಯಲ್ಲಿ ಸೇವಾಲಾಲ್ ಭಾವಚಿತ್ರ ಮೆರವಣಿಗೆ, ಸಮಾವೇಶ
ತಾಲೂಕು ಬಂಜಾರ ಸಂಘದ ವತಿಯಿಂದ ಶ್ರೀ ಸೇವಾಲಾಲ್ ಮಹಾರಾಜರ 286ನೇ ಜಯಂತ್ಯುತ್ಸವ ಹಾಗೂ ಬಂಜಾರ ಜಾಗೃತಿ ಸಮಾವೇಶ ನಿಮಿತ್ತ ಏರ್ಪಡಿಸಿದ್ದ ಶ್ರೀ ಸೇವಾಲಾಲ್ ಭಾವಚಿತ್ರದ ಮೆರವಣಿಗೆ ಅತಿ ವಿಜೃಂಭಣೆಯಿಂದ ಸೋಮವಾರ ಪಟ್ಟಣದ ರಾಜಬೀದಿಗಳಲ್ಲಿ ನೆರವೇರಿತು.
ಹೊನ್ನಾಳಿಯಲ್ಲಿ ಗಾಳಿ-ಮಳೆ: ಧರೆಗುರುಳಿದ ವಿದ್ಯುತ್‌ ಕಂಬಗಳು
ಬೇಸಿಗೆ ಬಿರುಬಿಸಿಲಿನಿಂದ ಇಡೀ ತಾಲೂಕಿನಲ್ಲಿ ಭೂಮಿ ಕಾದ ಕಾವಲಿಯಂತಾಗಿದ್ದು, ಬಿಸಿಲಿನ ಧಗೆಗೆ ಜನ ಹೈರಾಣಾಗಿದ್ದರು. ಶನಿವಾರ ರಾತ್ರಿ ತಾಲೂಕಿನಾದ್ಯಂತ ಬಿರುಸಿನ ಗಾಳಿಸಹಿತ ಕೆಲ ಸಮಯ ಸುರಿದ ಮುಂಗಾರು ಪೂರ್ವ ಮಳೆ ಸ್ವಲ್ಪಮಟ್ಟಿನ ತಂಪು ವಾತಾವರಣ ಸೃಷ್ಠಿಸಿತು.
ಮಲಿನ ನೀರು: ಹೆಬ್ಬಾಳದಲ್ಲಿ 1100 ಅಡಕೆ ಮರಗಳ ನಾಶ
10-12 ವರ್ಷಗಳಿಂದ 2 ಎಕರೆಯಲ್ಲಿ ಮಕ್ಕಳಿಗಿಂತ ಹೆಚ್ಚು ಪ್ರೀತಿಯಿಂದ ಬೆಳೆಸಿದ್ದ, ಜತನದಿಂದ ಕಾಪಾಡಿದ್ದ 1100 ಅಡಕೆ ಮರಗಳನ್ನು ಗ್ರೀನ್ ಆಗ್ರೋ ಪ್ಯಾಕ್ ಸೌತೆಕಾಯಿ ಕಂಪನಿಯ ಕಲುಷಿತ ನೀರಿನ ಪರಿಣಾಮ ಇಳುವರಿಯಿಲ್ಲದೇ, ಜೆಸಿಬಿಯಿಂದ ತೆರವುಗೊಳಿಸಿದ ಘಟನೆ ತಾಲೂಕಿನ ಹೆಬ್ಬಾಳ್ ಗ್ರಾಮದಲ್ಲಿ ಸೋಮವಾರ ವರದಿಯಾಗಿದೆ.
ಜನರನ್ನು ಅಲೆದಾಡಿಸದೇ, ಸಕಾಲಕ್ಕೆ ಕೆಲಸಗಳಿಗೆ ಸ್ಪಂದಿಸಿ ನೆರವಾಗಿ
ಸರ್ಕಾರಿ ನೌಕರರು ಅದರಲ್ಲೂ ವಿಶೇಷವಾಗಿ ಕಂದಾಯ ಇಲಾಖೆ ನೌಕರರು ಕೆಲಸ ಕಾರ್ಯಗಳಿಗಾಗಿ ಕಚೇರಿಗೆ ಬರುವ ರೈತರು, ಜನಸಾಮಾನ್ಯರ ಕೆಲಸಗಳನ್ನು ಅನಗತ್ಯವಾಗಿ ಕಚೇರಿಗೆ ಅಲೆದಾಡಿಸದೇ ಆದಷ್ಟು ಬೇಗ ಕೆಲಸ ಮಾಡಿಕೊಡಿ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ರೈತರಿಗೆ ಬ್ಯಾಂಕ್‌ ಅಸಹಕಾರ ವಿರುದ್ಧ 16ರಂದು ಪ್ರತಿಭಟನೆ- ನಾಗರಾಜ್‌
ಏಕಕಾಲದಲ್ಲಿ ಸಾಲ ಇತ್ಯರ್ಥ ಯೋಜನೆ ಅವಧಿ ವಿಸ್ತರಣೆ ಹಾಗೂ ಬ್ಯಾಂಕ್‌ ಅಧಿಕಾರಿಗಳ ಅಸಹಕಾರ ವಿರೋಧಿಸಿ ಏ.16ರಂದು ಹರಿಹರದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಜಿಲ್ಲಾಧ್ಯಕ್ಷ ಹಾಳೂರು ನಾಗರಾಜ್ ಹರಿಹರದಲ್ಲಿ ಹೇಳಿದ್ದಾರೆ.
97 ಮಿಲಿಯನ್ ಉದ್ಯೋಗ ಸೃಷ್ಠಿಸಲಿರುವ ಕೃತಕ ಬುದ್ಧಿಮತ್ತೆ: ಡಾ.ರಂಗರಾಜ್‌
ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಕೃತಕ ಬುದ್ಧಿಮತ್ತೆಯಿಂದಾಗಿ 85 ಮಿಲಿಯನ್ ಉದ್ಯೋಗಗಳು ಕೈತಪ್ಪುವ ಅಂದಾಜಿದೆ. ಆದರೆ, ಆತಂಕ ಪಡಬೇಕಾಗಿಲ್ಲ. ಏಕೆಂದರೆ, ಈ ತಂತ್ರಜ್ಞಾನ 97 ಮಿಲಿಯನ್ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡಲಿದೆ ಎಂದು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ಅತಿಥಿ ಉಪನ್ಯಾಸಕ ಡಾ. ಜಿ.ರಂಗರಾಜ್ ಅಭಿಪ್ರಾಯಪಟ್ಟಿದ್ದಾರೆ.
ಆಗಸ್ಟ್‌ ಮಾಹೆಯೊಳಗೆ ಜಿಲ್ಲೆ 100 ಗ್ರಾಮಗಳಿಗೆ 24*7 ನೀರು
ದಾವಣಗೆರೆ ಜಿಲ್ಲೆಯ ಕನಿಷ್ಠ 100 ಗ್ರಾಮಗಳಿಗೆ ಆಗಸ್ಟ್‌ ಮಾಹೆಯೊಳಗಾಗಿ ದಿನದ 24 ಗಂಟೆ ನೀರು ಪೂರೈಸುವ ಗುರಿ ಹೊಂದಿದ್ದೇನೆ. ನ್ಯಾಮತಿ ತಾ. ದಾನಿಹಳ್ಳಿ 24*7 ನಿರಂತರ ಕುಡಿಯುವ ನೀರು ಪೂರೈಕೆಯಾಗುವ ಗ್ರಾಮವಾದರೆ, ದಾವಣಗೆರೆ ತಾ. ಕನಗೊಂಡನಹಳ್ಳಿ 2ನೇ ಗ್ರಾಮವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಚನ್ನಗಿರಿ: ಬಾಲಕನ ವಿವಸ್ತ್ರಗೊಳಿಸಿದ ಪ್ರಕರಣ- 9 ಆರೋಪಿಗಳ ಬಂಧನ
ತಾಲೂಕಿನ ಅಸ್ತಾಫನಹಳ್ಳಿ ಗ್ರಾಮದ ಬಾಲಕ, 17 ವರ್ಷದ ಥೊಮೆಸ್‌ನಿಗೆ ಕಳ್ಳತನ ಆರೋಪ ಮೇಲೆ ಡ್ರಿಪ್ ವೈರ್‌ನಿಂದ ಮರಕ್ಕೆ ಕಟ್ಟಿಹಾಕಿ ಥಳಿಸಿ, ವಿವಸ್ತ್ರಗೊಳಿಸಿದ ಪ್ರಕರಣದಲ್ಲಿ 9 ಆರೋಪಿಗಳನ್ನು ಭಾನುವಾರ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಾಲೂಕು ಪರಿಶಿಷ್ಟ ಪಂಗಡಗಳ ಇಲಾಖೆ ವ್ಯವಸ್ಥಾಪಕ ಬಸವರಾಜ್ ತಿಳಿಸಿದ್ದಾರೆ.
ಪೊಲೀಸ್‌ ಇಲಾಖೆ ಮೇಲೆ ಭರವಸೆ ಬೇಕು: ಎಸ್‌ಪಿ
ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆ ಹೆಚ್ಚಿಸಲು ಹಾಗೂ ಅಪರಾಧ ಪ್ರಕರಣಗಳನ್ನು ತಡೆಗಟ್ಟುವುದು ಪೊಲೀಸ್‌ ಇಲಾಖೆಯ ಉದ್ದೇಶವಾಗಿದೆ. ಆದ್ದರಿಂದ ಪೊಲೀಸರೆಂದರೆ ಭಯ ಬೇಡ, ಬದಲಿಗೆ ಭರವಸೆ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹರಿಹರದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 640
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved