• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಚಾರ ವ್ಯವಸ್ಥೆ ಹಳಿಗೆ ತನ್ನಿ, ಅಕ್ರಮಕ್ಕೆ ಬ್ರೇಕ್ ಹಾಕಿ!
ಸಂಚಾರ ನಿಯಮ ಉಲ್ಲಂಘಿಸುವವರು, ಅತಿ ವೇಗ, ಅಜಾಗರೂಕತೆಯ ವಾಹನ ಚಾಲನೆ ಮಾಡುವವರಿಗೆ ಬ್ರೇಕ್ ಹಾಕಿ.. ಮರಳು, ಜಲ್ಲಿ, ಎಂ ಸ್ಯಾಂಡ್ ತುಂಬಿಕೊಂಡು ಹೋಗುವ ಲಾರಿಗಳಿಗೆ ಪಾಟುಗಳನ್ನು ಹಾಕಲು ಕ್ರಮ ಕೈಗೊಳ್ಳಿ.. ಸ್ಪೀಡ್ ಬ್ರೇಕರ್ಸ್ ಅಳವಡಿಸಿ.. ಬೇಕಾಬಿಟ್ಟಿ ವಾಹನ ನಿಲ್ಲಿಸುವವ ವಿರುದ್ಧ ಕ್ರಮ ಜರುಗಿಸಿ.. ಬಾರ್ ಅಂಡ್‌ ರೆಸ್ಟೋರೆಂಟ್‌, ನಾನ್‌ ವೆಜ್ ಹೋಟೆಲ್‌ಗಳ ಹಾವಳಿಯಿಂದಾಗಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವವರಿಂದ ಆಗುತ್ತಿರುವ ತೀವ್ರ ಸಮಸ್ಯೆಗಳ ತಪ್ಪಿಸಿ...
ಹರಿಹರದಲ್ಲಿ ಹಿಂದೂ ಮಹಾಗಣಪತಿ ಉತ್ಸವ ಇನ್ನಷ್ಟು ವಿಜೃಂಭಿಸಲಿ
ಜಾತಿ, ಮತ, ಪಂಥಗಳನ್ನು ಮೀರಿ ಎಲ್ಲ ಜಾತಿ ಜನಾಂಗಗಳನ್ನು ಒಗ್ಗೂಡಿಸುತ್ತಿರುವ ಹಿಂದೂ ಮಹಾಗಣಪತಿ ಉತ್ಸವವನ್ನು ಈ ಬಾರಿ ಹಿಂದೆಂದಿಗಿಂತಲೂ ಅದ್ಧೂರಿಯಾಗಿ ಆಚರಿಸಬೇಕು ಎಂದು ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಶ್ರೀ ನುಡಿದ್ದಾರೆ.
ಅಗಳ ಮೈದಾನದಲ್ಲಿ ಬೀದಿಬದಿ ವ್ಯಾಪಾರಕ್ಕೆ ಸ್ಥಳಾವಕಾಶ
ಪಟ್ಟಣದ ಅಗಳ ಮೈದಾನದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸೂಕ್ತ ಸೌಲಭ್ಯಗಳೊಂದಿಗೆ ಸ್ಥಳಾವಕಾಶ ಮಾಡಿಕೊಡಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಸೂಚಿಸಿದ್ದಾರೆ.
ಉತ್ತಮ ಆಲೋಚನೆಗಳಿಂದ ಸದೃಢ ಆರೋಗ್ಯ ಸಾಧ್ಯ
ಉತ್ತಮ ಆಹಾರ, ಆಲೋಚನೆಗಳನ್ನು ಇಟ್ಟುಕೊಂಡಾಗ ಮಾತ್ರ ಆರೋಗ್ಯ ಚೆನ್ನಾಗಿರಲು ಸಾಧ್ಯ. ಸದೃಢ ಆರೋಗ್ಯ ಇದ್ದರೆ ಜೀವನದಲ್ಲಿ ಸಾಧನೆಯೂ ಸಾಧ್ಯ. ಆದ್ದರಿಂದ ಮಕ್ಕಳು ಮೊಬೈಲ್‌ಗಳನ್ನು ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳಿಗೆ ಮಾತ್ರ ಇತಿಮಿತಿಯಾಗಿ ಬಳಸಲಿ. ಯೋಗ, ನೃತ್ಯ, ಸಂಗೀತ ಕಲಿಕೆ, ಈಜು ಮುಂತಾದ ಆರೋಗ್ಯಕರ ಚಟುವಟಿಕೆಗಳನ್ನು ಕಲಿತು ಬದುಕನ್ನು ರೂಪಿಸಿಕೊಳ್ಳಬೇಕು ಎಂದು ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
ಸಂತೆಬೆನ್ನೂರು ಬ್ಯಾಂಕಲ್ಲಿ ಗ್ರಾಹಕರ ಹಣ ಕದ್ದ ಇಬ್ಬರು ಕಳ್ಳಿಯರ ಬಂಧನ
ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿನ ಕೆನರಾ ಬ್ಯಾಂಕ್‌ಗೆ ಹಣ ಕಟ್ಟಲು ₹3.50 ಲಕ್ಷದೊಂದಿಗೆ ಬಂದಿದ್ದ ತಣಿಗೆರೆ ಗ್ರಾಮದ ಲತಾ ರುದ್ರಯ್ಯ ಎಂಬವರ ಬ್ಯಾಗಿನಲ್ಲಿದ್ದ ಹಣ ಕದ್ದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳಾ ಕಳ್ಳಿಯರು ಸಿಕ್ಕಿಬಿದ್ದ ಘಟನೆ ಶುಕ್ರವಾರ ನಡೆದಿದೆ.
ಪ್ರೀತಿ ತೋರಿದ್ದೀರಿ, ನಿಮ್ಮ ಸೇವಕ ನಾನು
ಮಾಜಿ ಶಾಸಕ ಎಚ್.ಪಿ.ರಾಜೇಶ್ ತಮ್ಮ ೬೦ನೇ ಜನ್ಮದಿನೋತ್ಸವವನ್ನು ಐತಿಹಾಸಿಕ, ಧಾರ್ಮಿಕ ಕ್ಷೇತ್ರ ಸಂತೇಮುದ್ದಾಪುರ ಬಳಿಯ ಬೇಡಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಬಿಜೆಪಿ ಕಾರ್ಯಕರ್ತರು, ಅಪಾರ ಅಭಿಮಾನಿಗಳ ಮಧ್ಯೆ ಆಚರಿಸಿದ್ದಾರೆ.
ಸೋತ ನಂತರ ಎಲ್ಲರೂ ಮಾತಾಡ್ತಾರೆ: ಸಂಸದೆ ಪ್ರಭಾ
ಚುನಾವಣೆಯಲ್ಲಿ ಸೋತ ನಂತರ ಎಲ್ಲರೂ ಒಂದೊಂದು ರೀತಿ ಮಾತನಾಡುತ್ತಾರೆ. ಈಗ ಕೆಲವರು ಅದನ್ನೇ ಮಾಡುತ್ತಿದ್ದಾರಷ್ಟೇ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಮೈಸೂರಿನ ಮಾಜಿ ಸಂಸದ ಪ್ರತಾಪ್‌ ಸಿಂಹಗೆ ತಿರುಗೇಟು ನೀಡಿದರು.
ಶಿಕ್ಷಣದ ಬುನಾದಿ ಗಟ್ಟಿ ಇದ್ದರೆ ಉನ್ನತ ಸಾಧನೆ: ಡಾ.ಪ್ರಭಾ ಮಲ್ಲಿಕಾರ್ಜುನ್‌
ಶಾಲಾ ಹಂತದ ಶಿಕ್ಷಣದ ಬುನಾದಿಯ ಬೇರುಗಳು ಗಟ್ಟಿಯಾಗಿದ್ದಾಗ ಮಾತ್ರ ಉನ್ನತ ಮಟ್ಟಕ್ಕೇರಲು ಸಾಧ್ಯವಾಗುತ್ತದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ತಿಳಿಸಿದರು.
ಸಾಲ: ರೈಲಿಗೆ ಸಿಲುಕಿ ತಾಯಿ, ಮಗಳು ಆತ್ಮಹತ್ಯೆ
ವಿವಿಧ ಸಂಘಗಳಲ್ಲಿ ಮಾಡಿ, ಜಿಗುಪ್ಸೆಗೊಂಡು ತಾಯಿ ಮತ್ತು ವಿಕಲಚೇತನ ಮಗಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ.
ಸಿದ್ದೇಶ್ವರ ಜನ್ಮದಿನವೋ? ಆತ್ಮಗಳ ಸಭೆಯೋ?: ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಬಗ್ಗೆ ಹಗುರವಾಗಿ ಮಾತನಾಡಿದ ಮೈಸೂರಿನ ಮಾಜಿ ಸಂಸದ ಪ್ರತಾಪ್‌ ಸಿಂಹ ಇದೇ ರೀತಿ ಮಾತನಾಡಿದರೆ ಮುಂದೆ ಇಲ್ಲಿಗೆ ಕಾಲಿಡುವುದೂ ಕಷ್ಟವಾದೀತು ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ.ಶೆಟ್ಟಿ ಎಚ್ಚರಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 564
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved