• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಸರಾ ಶೋಭಾಯಾತ್ರೆಯಲ್ಲಿ ಎಲ್ಲರೂ ಪಾಲ್ಗೊಳ್ಳಿ
ಮಧ್ಯ ಕರ್ನಾಟಕ ಹರಿಹರದಲ್ಲಿ ನಡೆಯುವ ದಸರಾ ಹಬ್ಬದ ಶೋಭಾಯಾತ್ರೆಯು ಮೈಸೂರು ನಾಡಹಬ್ಬದ ಮೆರವಣಿಗೆಯಂತೆ ಬಿಂಬಿತವಾಗುತ್ತದೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.
ಶಿವಪುತ್ರ ಗಣೇಶ ಬಂದ ನೋಡು ಬಾರೇ ತಂಗಿ..
ದಾವಣಗೆರೆ ಜಿಲ್ಲೆಯಾದ್ಯಂತ ಮಂಗಳವಾರ ಸಂಭ್ರಮದಿಂದ ಗೌರಿ ಹಬ್ಬ ಆಚರಿಸಿದ್ದು, ಬುಧವಾರ ಗಣಪತಿ ಹಬ್ಬದ ಆಚರಣೆ ಹಿನ್ನೆಲೆ ನಗರದ ಬೀದಿ ಬೀದಿಗಳಲ್ಲಿ, ಪ್ರಮುಖ ವೃತ್ತಗಳಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅಂತಿಮ ಸಿದ್ಧತೆ ನಡೆಯುತ್ತಿದೆ.
ವಿದ್ಯಾರ್ಥಿಗಳ ಶ್ರಮದಿಂದ ಮೂಡಿದ ಪೇಪರ್ ಗಣಪತಿ
ಗಣೇಶ ಚತುರ್ಥಿ ಹಬ್ಬ ಎಂದರೆ ಮನೆ ಮನೆಗೂ, ಬೀದಿ ಬೀದಿಗೂ ಹರಡುವ ಭಕ್ತಿ ಮತ್ತು ಸಡಗರ. ಆದರೆ, ಇಂದಿನ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಬಣ್ಣಗಳಿಂದ ತಯಾರಾಗುವ ಗಣೇಶ ಮೂರ್ತಿಗಳ ಪರಿಣಾಮವಾಗಿ ಪರಿಸರ ಮಾಲಿನ್ಯ ಗಂಭೀರ ಸಮಸ್ಯೆಯಾಗಿರುವುದು ಎಲ್ಲರಿಗೂ ತಿಳಿದ ಸಂಗತಿ. ಇದಕ್ಕೆ ಮಾದರಿಯ ಉದಾಹರಣೆಯಾಗಿ ದಾವಣಗೆರೆಯ ಮಾದರಿ ಸಿದ್ದಗಂಗಾ ಶಾಲೆಯ ವಿದ್ಯಾರ್ಥಿಗಳು ತಯಾರಿಸಿದ 12 ಅಡಿ ಎತ್ತರದ ಪರಿಸರ ಸ್ನೇಹಿ ಪೇಪರ್ ಗಣಪತಿ ಮೂರ್ತಿ ಈಗ ಸಜ್ಜಾಗಿದೆ.
ಚನ್ನಗಿರಿ: ಸಂಭ್ರಮದ ಗೌರಿ ಹಬ್ಬ ಆಚರಣೆ
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮಂಗಳವಾರ ಗೌರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಭಸ್ಕಿ: ವಿದ್ಯಾರ್ಥಿನಿಯರ ನೋವು ನರಳಾಟ
ಶಿಕ್ಷಕಿಯೊಬ್ಬರು ಭಸ್ಕಿ ಹೊಡೆಸಿದ ಪರಿಣಾಮ ಒಂಭತ್ತು ವಿದ್ಯಾರ್ಥಿನಿಯರು ಎರಡು ದಿನಗಳು ನರಳಾಡಿ ಮಂಗಳವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ಘಟನೆ ಸಮೀಪದ ಹರಿಹರ ತಾಲೂಕು ಹಿರೇಹಾಲಿವಾಣ ಗ್ರಾಮದಲ್ಲಿ ನಡೆದಿದೆ.
ಮತಾಂತರ-ವ್ಯಸನಮುಕ್ತ ಸಮಾಜ ಕಟ್ಟುವುದೇ ಗುರಿ
ಮತಾಂತರ ಮುಕ್ತ, ವ್ಯಸನಮುಕ್ತ ಸಮಾಜ, ಆರೋಗ್ಯಯುತ ಜೀವನ, ಸಂಸ್ಕಾರ ಹಾಗೂ ಶಿಕ್ಷಣಯುತ ಸಮಾಜ ಕಟ್ಟುವ ನಿಟ್ಟಿನಲ್ಲಿ ಮಾಚಿದೇವ ಜೋಳಿಗೆ ಎನ್ನುವ ಹೆಸರಿನಲ್ಲಿ ಪ್ರಮುಖವಾದ ಮೂರು ಉದ್ಧೇಶಗಳನ್ನು ಇಟ್ಟುಕೊಂಡು ಮನೆಮನೆಗೆ ಮಾಚಿದೇವ ಎನ್ನುವ ಘೋಷಣೆಯೊಂದಿಗೆ ರಾಜಾದ್ಯಂತ ಪ್ರವಾಸ ಮಾಡಲಾಗುತ್ತಿದೆ ಎಂದು ಚಿತ್ರದುರ್ಗದ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಪೀಠಾಧಿಪತಿ ಡಾ.ಬಸವ ಮಾಚಿದೇವ ಮಹಾಸ್ವಾಮೀಜಿ ನುಡಿದಿದ್ದಾರೆ.
ಗಣೇಶ ಮೂರ್ತಿಗಳ ವಿಸರ್ಜನೆಗೆ ನಗರ ಪಾಲಿಕೆಯಿಂದ ಸ್ಥಳ ನಿಗದಿ
ದಾವಣಗೆರೆ ನಗರದಾದ್ಯಂತ ಆ.27, 29, ಮತ್ತು 31 ರಂದು ಗಣೇಶ ವಿಗ್ರಹಗಳ ವಿಸರ್ಜನೆಗೆ ಮಹಾನಗರ ಪಾಲಿಕೆ ವತಿಯಿಂದ ತಾತ್ಕಾಲಿಕ ವಿಸರ್ಜನಾ ವ್ಯವಸ್ಥಗೆ ಸ್ಥಳ ನಿಗದಿಪಡಿಸಲಾಗಿದೆ. ಸಾರ್ವಜನಿಕರು, ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಭಕ್ತರು ಪಾಲಿಕೆ ನಿಗದಿಪಡಿಸಿದ ಸ್ಥಳಗಳಲ್ಲಿಯೇ ವಿಸರ್ಜಿಸಲು ಸೂಚಿಸಿದೆ.
ಗಣೇಶ ಹಬ್ಬ, ಈದ್ ಮಿಲಾದ್‌: ಸೂಕ್ತ ಬಂದೋಬಸ್ತ್
ಗೌರಿ, ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆ ಜಿಲ್ಲೆಯ ಪ್ರಮುಖ 35 ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಒಳ ಹಾಗೂ ಹೊರ ಹೋಗುವ ವ್ಯಕ್ತಿ ಹಾಗೂ ವಾಹನಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ಶೋಷಿತರು ಶಿಕ್ಷಣ ಸವಲತ್ತು ಬಳಸಲಿ: ಶ್ರೀಗಳು
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಮಾಜದ ಮುಖ್ಯ ವಾಹಿನಿಯಿಂದ ದೂರ ಉಳಿದ ವರ್ಗಗಳಿಗೆ ಸಂವಿಧಾನದಲ್ಲಿ ಮೀಸಲಾತಿ ಕಲ್ಪಿಸಿ, ಸಮಾಜದ ಮುನ್ನೆಲೆಗೆ ತರುವ ಕಾರ್ಯ ಮಾಡಿದ್ದಾರೆ. ಈ ಸೌಲಭ್ಯವನ್ನು ಶೋಷಿತ ಸಮಾಜದವರು ಸಮರ್ಪಕವಾಗಿ ಬಳಸಿ, ಶಿಕ್ಷಣವಂತರಾಗಬೇಕು ಎಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಶ್ರೀ ಡಾ.ಪ್ರಸನ್ನಾಂದಪುರಿ ಮಹಾಸ್ವಾಮಿ ನುಡಿದಿದ್ದಾರೆ.
10ನೇ ವರ್ಷವೂ ಅದ್ಧೂರಿ ಗಣೇಶೋತ್ಸವ: ಶ್ರೀನಿವಾಸ್
ಕಳೆದ 9 ವರ್ಷಗಳಿಂದ ಪಟ್ಟಣದ 27 ಸಮಾಜ ಬಾಂಧವರು ಒಂದೆಡೆ ಸೇರಿ ಜಾತಿ, ಧರ್ಮ, ಮತ, ಪಂಥಗಳ ಭಿನ್ನತೆ ಇಲ್ಲದೇ ಹಿಂದೂ ಏಕತಾ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಪ್ರಸ್ತುತ 10ನೇ ವರ್ಷದ ಗಣೇಶೋತ್ಸವ ಅದ್ಧೂರಿಯಾಗಿ ನಡೆಸಲಾಗುವುದು ಎಂದು ಹಿಂದೂ ಏಕತಾ ಗಣಪತಿ ಸೇವಾ ಸಮಿತಿ ಕಾರ್ಯದರ್ಶಿ ಸಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved