ವೀರಭದ್ರನ ಗುಗ್ಗುಳ: ಕೆಂಡ ತುಳಿದ ಎಸ್ಸೆಸ್ಸೆಂ, ಮಕ್ಕಳುವೀರಭದ್ರೇಶ್ವರ ಸ್ವಾಮಿಯ ಗುಗ್ಗುಳ, ಅಗ್ನಿಕುಂಡ ನಂತರ ಪ್ರಮುಖ ಬೀದಿಗಳಲ್ಲಿ ಶ್ರೀ ಸ್ವಾಮಿಯ ಪಲ್ಲಕ್ಕಿ ಉತ್ಸವ ನೆರವೇರಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಪುತ್ರ-ಪುತ್ರಿ ಸೇರಿದಂತೆ ಅಪಾರ ಭಕ್ತಾದಿಗಳು ಕೆಂಡ ತುಳಿಯುವ ಮೂಲಕ ಭಕ್ತಿ ಸಮರ್ಪಿಸಿದರು.