• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹರ್ಷಿ ವಾಲ್ಮೀಕಿ, ಶ್ರೀರಾಮ ಎಲ್ಲರಿಗೂ ಆದರ್ಶ: ಡಾ.ಪ್ರಭಾ
ಇಡೀ ಜಗತ್ತಿಗೆ ರಾಮಾಯಣ ಎಂಬ ಮಹಾಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಹಾಗೂ ಪ್ರತಿಯೊಬ್ಬರ ಹೃದಯ ಮಂದಿರದಲ್ಲಿ ಶ್ರೀರಾಮನ ಆದರ್ಶಗಳು ಮನೆ ಮಾಡಿವೆ. ಅಂತಹ ಆದರ್ಶ ಪುರುಷರನ್ನು ನಾವು ಪ್ರೇರಣೆಯಾಗಿ ಸ್ವೀಕರಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಹಿಂದೂ ಕುಟುಂಬ ಹೆಸರಿನ ಬದಲು ಮುಸ್ಲಿಂ ಹೆಸರು!
ಜಾತಿ ಜನಗಣತಿ ವೇಳೆ ಆಧಾರ್ ಕಾರ್ಡ್ ನಂಬರ್ ನಮೂದಿಸುತ್ತಿದ್ದಂತೆ ವೈದ್ಯರ ಹೆಸರಿನ ಬದಲು ಅನ್ಯ ಕೋಮಿನವರ ಹೆಸರು, ಕುಟುಂಬವು ಸದಸ್ಯರ ಕಾಲಂನಲ್ಲಿ ಸೇರ್ಪಡೆಯಾದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ಜಾತಿ ಜನಗಣತಿ ವೇಳೆ ಶಿಕ್ಷಕನಿಗೆ ಹೃದಯಾಘಾತ: ಸ್ಟೆಂಟ್‌ ಅಳವಡಿಕೆ
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಜಾತಿ ಜನಗಣತಿ ಕರ್ತವ್ಯದಲ್ಲಿದ್ದ ವೇಳೆ ತಾಲೂಕಿನ ಹಳೇ ಕಡ್ಲೆಬಾಳು ಗ್ರಾಮದ ಸರ್ಕಾರಿ ಶಾಲೆ ಸಹಶಿಕ್ಷಕ ಶಿವಪ್ರಕಾಶ ನಾಯ್ಕ (44) ಹೃದಯಾಘಾತಕ್ಕೆ ಒಳಗಾದ ಘಟನೆ ಸೋಮವಾರ ಮಧ್ಯಾಹ್ನ ಗ್ರಾಮದಲ್ಲಿ ನಡೆದಿದೆ.
ಪ್ರಜಾತಂತ್ರ ವ್ಯವಸ್ಥೆ ರೂಪಿಸಲು ವಾಲ್ಮೀಕಿ ರಾಮಾಯಣ ಮಾರ್ಗದರ್ಶನ
ವಾಲ್ಮೀಕಿ ಮಹರ್ಷಿ ಇಡೀ ಜಗತ್ತಿಗೆ ಶ್ರೇಷ್ಠ ಮಹಾಕಾವ್ಯವಾದ ರಾಮಾಯಣ ಗ್ರಂಥ ನೀಡಿದ್ದಾರೆ. ಇಂತಹ ಮಹಾನ್ ಸತ್ಪುರುಷರ ಜೀವನ ಆದರ್ಶ ಇಂದಿಗೂ ನಮ್ಮೆಲ್ಲರಿಗೂ ಮೇಲ್ಪಂಕ್ತಿಯಾಗಿದೆ. ವಾಲ್ಮೀಕಿ ರಾಮಾಯಣದಿಂದ ಇಂದಿಗೂ ಅನುಸರಿಸಬಹುದಾದ ಸಂಗತಿ ಎಂದರೆ ಅದು ಪ್ರಜಾತಂತ್ರ ವ್ಯವಸ್ಥೆಯಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದರು.
ಪ್ರಿ ವೆಡ್ಡಿಂಗ್‌ ಶೂಟ್‌ ಮಾಡಲು ಅವಕಾಶ ನೀಡಿ
ದಾವಣಗೆರೆ ನಗರ, ಜಿಲ್ಲೆಯ ಎಲ್ಲಾ ಪ್ರೇಕ್ಷಣೀಯ, ಪ್ರವಾಸಿ ತಾಣಗಳು, ದೇವಸ್ಥಾನಗಳಲ್ಲಿ ಫ್ರೀವೆಡ್ಡಿಂಗ್‌ ಫೋಟೋ ಹಾಗೂ ವೀಡಿಯೋ ಶೂಟ್ ಮಾಡಲು ಅವಕಾಶ ಮಾಡಿಕೊಡುವಂತೆ ಕರ್ನಾಟಕ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಷನ್‌, ಜಿಲ್ಲಾ, ತಾಲೂಕು ಘಟಕಗಳಿಂದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರಿಗೆ ಮನವಿ ಅರ್ಪಿಸಲಾಯಿತು.
ಕನ್ನಡ ಸಾಹಿತ್ಯಕ್ಕೆ ಭೈರಪ್ಪ ಕೊಡುಗೆ ಅಪಾರ: ಭಿಕ್ಷವರ್ತಿಮಠ್
ಕನ್ನಡದ ಆಧುನಿಕ ಕಾದಂಬರಿಕಾರ, ಸಾಮಾಜಿಕ ಚಿಂತಕ, ತತ್ವಜ್ಞಾನಿ, ಚಿತ್ರಕಥೆಗಾರರಾಗಿದ್ದ ಎಸ್ .ಎಲ್. ಬೈರಪ್ಪನವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅಪಾರ ಹಾಗೂ ಅವಿಸ್ಮರಣೀಯ ಎಂದು ಹಿರಿಯ ಸಾಹಿತಿ ನಿವೃತ್ತ ಪ್ರಾಧ್ಯಾಪಕ ಎಸ್.ಎ.ಭಿಕ್ಷವರ್ತಿಮಠ್ ಹೇಳಿದರು.
ಸೈಯದ್ ಸಾಬ್ ಆಶೀರ್ವಾದ ಪಡೆದ ಮಂಜಪ್ಪ, ವಡ್ನಾಳ್
ರಾಜ್ಯ ಸರ್ಕಾರದ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮತ್ತು ಜೀವ ವೈವಿಧ್ಯ ನಿಗಮ ಮಂಡಳಿಯ ಅಧ್ಯಕ್ಷ ವಡ್ನಾಳ್ ಜಗದೀಶ್ ಅವರು ಕಾಂಗ್ರೆಸ್ ಹಿರಿಯ ಮುಖಂಡ ಸೈಯದ್ ಸೈಫುಲ್ಲಾ ಸಾಬ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಸೈಯದ್ ಸೈಫುಲ್ಲಾ ಅವರು ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು.
ಗಾಂಧೀಜಿ ತತ್ವ, ಆದರ್ಶ ಇಂದಿನ ಪೀಳಿಗೆಗೆ ಮಾರ್ಗದರ್ಶಕ: ಚನ್ನಬಸಪ್ಪ
ರಾಷ್ಟ್ರಪಿತ ಮಹಾತ್ಮಗಾಂಧಿ ಯವರು ಸತ್ಯ ಮತ್ತು ಅಹಿಂಸೆಗೆ ಹೆಚ್ಚಿನ ಮಹತ್ವವನ್ನು ನೀಡಿದವರಾಗಿದ್ದು ಅವರ ತತ್ವ ಆದರ್ಶಗಳು ಇಂದಿನ ಪೀಳಿಗೆಗೆ ಮಾರ್ಗದರ್ಶಕವಾಗಬೇಕಾಗಿದೆ ಎಂದು ನಿವೃತ್ತ ಶಿಕ್ಷಕ ಎಂ.ಯು.ಚನ್ನಬಸಪ್ಪ ಹೇಳಿದರು.
ದರೋಡೆಕೋರರಿಂದ ನೀತಿ ಪಾಠ: ಯಶವಂತರಾವ್ ಜಾಧವ್
ವೋಟ್ ಚೋರಿ ಅಭಿಯಾನ ಕೈಗೊಂಡಿರುವ ಕಾಂಗ್ರೆಸ್ಸಿನ ನಾಯಕರನ್ನು ನೋಡಿದರೆ ದರೋಡೆಕೋರರೇ ನೀತಿ ಪಾಠ ಹೇಳಿದಂತಾಗಿದೆ ಎಂದು ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಲೇವಡಿ ಮಾಡಿದರು.
ತುಂಗೆಯಲ್ಲಿ ತೆಪ್ಪ ಮಗುಚಿ ಇಬ್ಬರು ಕಾಣೆ
ತೆಪ್ಪದಲ್ಲಿ ತುಂಗಭದ್ರಾ ನದಿಗೆ ಇಳಿದಿದ್ದ ಮೂವರ ಪೈಕಿ ಇಬ್ಬರು ನೀರು ಪಾಲಾಗಿ, ಮತ್ತೊಬ್ಬ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಹೊನ್ನಾಳಿ ಪಟ್ಟಣದ ತುಂಗಭದ್ರಾ ನದಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭ‍ವಿಸಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 634
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved