• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕಾರ ಅಗತ್ಯ
ಸರ್ಕಾರಿ ಶಾಲೆಗಳು ಅಭಿವೃದ್ಧಿಯಾದರೆ ಶೋಷಿತ ಸಮುದಾಯ ಹಾಗೂ ಬಡವರ್ಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕಲು ಸಾಧ್ಯ ಎಂದು ಹರಿಹರ ತಾಲೂಕು ಸರ್ಕಾರಿ ಉರ್ದು ಭಾಷಾ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷ ಮುಶ್ತಾಖ್ ಅಹ್ಮದ್ ಹರಿಹರದಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರವನ್ನು ಅದೇ ಪಕ್ಷದ ಶಾಸಕರೇ ಕೆಡವುತ್ತಾರೆ : ಗೋವಿಂದ ಕಾರಜೋಳ ಹೇಳಿಕೆ
ಸಿದ್ದರಾಮಯ್ಯ ತಮ್ಮ ಮೇಲೆ ಆರೋಪಗಳು ಬಂದಾಗಲೆಲ್ಲಾ ಬಿಜೆಪಿ ಕಡೆ ಬೊಟ್ಟು ಮಾಡುವಂತಹ ಕಲಾಕಾರ. ಅವರ ವಿರುದ್ಧ ಈಗ ಸ್ಪಪಕ್ಷದ ಶಾಸಕರೇ ಬಂಡಾಯವೆದ್ದಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅದೇ ಪಕ್ಷದ ಶಾಸಕರೇ ಕೆಡವುತ್ತಾರೆ ಎಂದು ಚಿತ್ರದುರ್ಗ ಕ್ಷೇತ್ರ ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.
ಇಲಾಖೆ ಅನುದಾನಗಳ ಬಳಸಿ, ಜನರಿಗೆ ಸೌಲಭ್ಯ ತಲುಪಿಸಿ
ಕೃಷಿಗೆ ಉತ್ಪನ್ನಗಳು ಪೂರೈಕೆ, ರಸ್ತೆ, ವಿದ್ಯುತ್, ಸಾರಿಗೆ, ಹಾಸ್ಟೆಲ್‌ ನಿರ್ವಹಣೆ, ಶಿಕ್ಷಣ, ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳ ಕಲ್ಪಿಸಬೇಕು. ಜಾನುವಾರುಗಳಿಗೆ ಚಿಕಿತ್ಸೆ ನೀಡಬೇಕು, ರಸ್ತೆಗಳ ಪಕ್ಕ ಸಸಿಗಳ ನೆಟ್ಟು ಪೋಷಿಸಬೇಕು. ಎಲ್ಲ ಇಲಾಖೆಗಳಲ್ಲೂ ಸರ್ಕಾರದಿಂದ ಸಿಗುವ ಅನುದಾನ ಬಳಸಿ, ಜನರಿಗೆ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸಬೇಕಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಸೂಚನೆ ನೀಡಿದ್ದಾರೆ.
ವಕ್ಫ್‌, ಸ್ಮಶಾನ ಇನ್ನಿತರೆ ಸಮಸ್ಯೆಗಳ ಪರಿಹರಿಸಲು ಶ್ರಮ
ಪರಿಶಿಷ್ಟ ಜಾತಿ-ಪಂಗಡ ಸಮುದಾಯಗಳ ಜನರ ಸಮಸ್ಯೆ, ಪ್ರಚಲಿತ ವಕ್ಫ್ ಬೋರ್ಡ್ ಆಸ್ತಿ ವಿವಾದ ಸೇರಿದಂತೆ ಕೆಲ ಪ್ರಮುಖ ವಿಚಾರಗಳ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸುವ ಜೊತೆಗೆ ಪೊಲೀಸ್ ಇಲಾಖೆಮಟ್ಟದ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸುವುದಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಾಜಿ ಸಂಧಾನದಿಂದ ವ್ಯಾಜ್ಯಗಳ ಇತ್ಯರ್ಥ್ಯಕ್ಕೆ ಮುಂದಾಗಿ
ಸಣ್ಣ ಸಣ್ಣ ವಿಷಯಕ್ಕೆ ಹತ್ತಾರು ವರ್ಷಗಳ ಕಾಲ ನ್ಯಾಯಾಲಯಕ್ಕೆ ಅಲೆದಾಡದೇ, ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಕಕ್ಷಿದಾರರು ಪ್ರಕರಣಗಳ ಇತ್ಯರ್ಥಪಡಿಸಿಕೊಳ್ಳಲು ಮುಂದಾಗಬೇಕು. ದ್ವೇಷ, ಅಸೂಯೇ, ವೈಷಮ್ಯ, ಅಹಂಕಾರಗಳನ್ನು ತ್ಯಜಿಸಿ ಬಾಳಬೇಕು ಎಂದು ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ರೈತವಿರೋಧಿ ನೀತಿ ವಿರುದ್ಧ ಸಂಯುಕ್ತ ಹೋರಾಟ-ಕರ್ನಾಟಕದಿಂದ ಪ್ರತಿಭಟನೆ
ಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಪೊರೇಟ್ ಪರ ನೀತಿ, ರೈತವಿರೋಧಿ ನೀತಿಗಳ ವಿರುದ್ಧ ಪ್ರಬಲ ರೈತ, ಕಾರ್ಮಿಕ ಚಳವಳಿಯನ್ನು ಬೆಳೆಸಲು ರಾಷ್ಟ್ರವ್ಯಾಪಿ ನೀಡಿರುವ ಕರೆಯ ಮೇರೆಗೆ ನಗರದ ಶ್ರೀ ಜಯದೇವ ವೃತ್ತದಲ್ಲಿ ಶುಕ್ರವಾರ ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಆಸ್ತಿ ಅಪಹರಿಸಬಹುದು, ಆದರೆ ಕಲಿತ ವಿದ್ಯೆ ಅಸಾಧ್ಯ: ಲೂಸಿ ಸಾಲ್ದಾನ
ನಾವು ಮಾಡಿದ ಆಸ್ತಿಯನ್ನು ಅಪಹರಿಸಲು ಅನೇಕರು ಪ್ರಯತ್ನಿಸಬಹುದು. ಆದರೆ, ನಾವು ಗಳಿಸಿದ ವಿದ್ಯೆಯನ್ನು ಯಾರೂ ಅಪಹರಿಸಲು ಸಾಧ್ಯವಿಲ್ಲ ಎಂದು ಧಾರವಾಡದ ಅಕ್ಷರತಾಯಿ ಲೂಸಿ ಸಾಲ್ಡಾನ ಹರಿಹರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಚನ್ನಗಿರಿಯಲ್ಲಿ ಅನಧಿಕೃತ, ಕಂದಾಯ ಪಾವತಿಸದ ನಲ್ಲಿಗಳ ಸಂಪರ್ಕ ಕಡಿತ
ಚನ್ನಗಿರಿ ಪಟ್ಟಣದ ಪುರಸಭೆ ವ್ಯಾಪ್ತಿಗೆ ಬರುವ ಮನೆಗಳಲ್ಲಿ ಅನಧಿಕೃತ ಮತ್ತು ಕಂದಾಯ ಪಾವತಿಸದೇ ಇರುವ ಕುಡಿಯುವ ನೀರಿನ ನೆಲ್ಲಿಗಳ ಸಂಪರ್ಕಗಳನ್ನು ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ, ಕಂದಾಯ ಅಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಕಡಿತಗೊಳಿಸುವ ಕಾರ್ಯಾಚರಣೆಗೆ ಶುಕ್ರವಾರ ಚಾಲನೆ ನೀಡಲಾಯಿತು.
ವ್ಯಕ್ತಿ ಮೇಲೆ ನಾಲ್ವರಿಂದ ಹಲ್ಲೆ: ಒಬ್ಬನ ಬಂಧನ
ರಾಷ್ಟ್ರೀಯ ಹೆದ್ದಾರಿಯ ಎಡಬದಿ ನಾಲ್ವರು ಓರ್ವ ವ್ಯಕ್ತಿಯನ್ನು ತಡೆದು, ಹಲ್ಲೆ ಮಾಡುತ್ತಿದ್ದುದನ್ನು ತಡೆಯಲು ಬಂದ ಪೊಲೀಸರ ಮೇಲೆಯೇ ದಾಳಿ ಮಾಡಿದ ನಾಲ್ವರ ಪೈಕಿ ಓರ್ವನನ್ನು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಇಆರ್‌ಎಸ್‌ಎಸ್‌ (ಹೊಯ್ಸಳ 112) ಸಿಬ್ಬಂದಿ ಬೈಕ್‌ ಸಮೇತ ಬಂಧಿಸಿದ್ದಾರೆ.
ಶಾಲೆ ಪೌಷ್ಟಿಕ ಆಹಾರ ಹೊಣೆ ಖಾಸಗಿ ಏಜೆನ್ಸಿಗಳಿಗೆ ವಹಿಸಿ
ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಊಟದ ಜೊತೆಗೆ ನೀಡುವ ಪೂರಕ ಪೌಷ್ಟಿಕ ಆಹಾರದ ಅನುಷ್ಠಾನದ ಹೊಣೆಯನ್ನು ಮುಖ್ಯ ಶಿಕ್ಷಕರಿಂದ ಮುಕ್ತಿಗೊಳಿಸಿ, ಸರ್ಕಾರ ಮತ್ತು ಇಲಾಖೆ ಹಂತದಲ್ಲಿ ಏಜೆನ್ಸಿ ಮೂಲಕ ಸರಬರಾಜು ಮಾಡಬೇಕು ಎಂದು ತಾಲೂಕು ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಬಿ.ಎಸ್.ಗಣೇಶ್ ಹೇಳಿದ್ದಾರೆ.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 506
  • next >
Top Stories
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved