• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಗಿರಿ ಬಂದ್ ಸಂಪೂರ್ಣ: ಅಮ್ಜದ್‌ ವಿರುದ್ಧ ಪ್ರತಿಭಟನೆ
ಪಟ್ಟಣದ ಮೇಲಿನ ಬಸ್ ನಿಲ್ದಾಣದಲ್ಲಿರುವ ಅಮರ್ ಮೆಡಿಕಲ್ ಸ್ಟೋರ್ ಮಾಲೀಕ ಅಮ್ಜದ್ ಅಪ್ರಾಪ್ತ ಹೆಣ್ಣುಮಕ್ಕಳಿಗೆ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನ್ನು ಖಂಡಿಸಿ, ಕಠಿಣ ಕ್ರಮಕ್ಕೆ ಒತ್ತಾಯಿಸಿ ಸೋಮವಾರ ವಿಶ್ವಹಿಂದೂ ಪರಿಷತ್ತು, ಬಜರಂಗದಳದಿಂದ ಚನ್ನಗಿರಿ ಬಂದ್ ಆಚರಿಸಲಾಯಿತು.
ದಾಣಗೆರೆಯಲ್ಲಿ ಹೃದಯಾಘಾತ: ಹರಿಹರ ಸಾಹಿತಿ ಜೆ.ಕಲೀಂ ಬಾಷಾ ನಿಧನ
ನಗರದ ಸಾಹಿತಿ, ವಿದ್ಯಾನಗರದ ನಿವಾಸಿ ಜೆ.ಕಲೀಂ ಬಾಷಾ (74) ಸೋಮವಾರ ಮಧ್ಯಾಹ್ನ 1.30 ಗಂಟೆಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಸೋಮವಾರ ರಾತ್ರಿ 9.30ಕ್ಕೆ ನಗರದ ಖಬರಸ್ತಾನ್‍ನಲ್ಲಿ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಯಿತು.
ಜಿಲ್ಲೆ ಬೇಡಿಕೆಗೆ ತಕ್ಕಂತೆ ಪೂರಕ ಶಿಕ್ಷಣ ಬೇಕಿದೆ
ಜಿಲ್ಲೆಯ ಸಮಗ್ರ ಬೇಡಿಕೆಗೆ ಅನುಸಾರ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸುಮಾರು 900 ಗ್ರಾಮ, 117 ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ತಾಂತ್ರಿಕತೆ ವಿಚಾರದಲ್ಲಿ ಸ್ಥಳೀಯ ಬೇಡಿಕೆಗಳನ್ನು ಪೂರೈಸುವ ಕೆಲಸ ಮಾಡಬೇಕಿದೆ ಎಂದು ಜಿ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಹೇಳಿದ್ದಾರೆ.
ಅಗ್ನಿ ಅಪ‍ಘಡ: ಮೂವರಿಗೆ ಗಾಯ, ಆಟೋ, 3 ಸ್ಕೂಟರ್ ಭಸ್ಮ
ಗ್ಯಾಸ್ ಸಿಲಿಂಡರ್ ಆಟೋದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿದ ಪರಿಣಾಮ ಮೂವರು ಗಾಯಗೊಂಡು, ಆಟೋ ರಿಕ್ಷಾ, 2 ದ್ವಿಚಕ್ರ ವಾಹನ ಸಂಪೂರ್ಣ, ಮತ್ತೊಂದು ದ್ವಿಚಕ್ರ ವಾಹನ ಸ್ವಲ್ಪ ಪ್ರಮಾಣದಲ್ಲಿ ಸುಟ್ಟು ಕರಕಲಾದ ಘಟನೆ ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ಮುಂಭಾಗದ ರಸ್ತೆ ಬದಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಗುರುಭವನ ಮುಂಭಾಗ ಮಳಿಗೆಗಳ ನಿರ್ಮಾಣಕ್ಕೆ ಶ್ರಮ
ಗುರು ಭವನದ ಮುಂಭಾಗದಲ್ಲಿ ಮೂರು ಮಳಿಗೆಗಳನ್ನು ಕಟ್ಟುವಷ್ಟು ಜಾಗವಿದ್ದು, ಮಳಿಗೆಗಳನ್ನು ನಿರ್ಮಿಸಲು ಶ್ರಮಿಸಲಾಗುವುದು ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಎಚ್.ಕೆ. ಚಂದ್ರಶೇಖರ್ ಹೇಳಿದ್ದಾರೆ.
ಪ್ರೆಸ್‌ ಕ್ಲಬ್‌ ಬಳಿ ಅಮ್ಜದ್ ಫೋಟೋಗಳಿಗೆ ಬೆಂಕಿ
ಚನ್ನಗಿರಿ ಲೈಂಗಿಕ ಹಗರಣದ ಆರೋಪಿ ಅಮ್ಜದ್‌ನ ನೀಚಕೃತ್ಯಕ್ಕೆ ಕ್ಷಮೆಯೇ ಇಲ್ಲ. ಆತ ಜಾಮೀನಿನ ಮೇಲೆ ಹೊರಬಂದರೆ ನಾವಂತೂ ಬಿಡುವುದಿಲ್ಲ. ಮುಂದೆಂದೂ ಈ ರೀತಿಯ ಘಟನೆ ಆಗದಂತೆ ಅಮ್ಜದ್‌ಗೆ ಗಲ್ಲು ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಗ್ರಹಿಸಿ, ಅಮ್ಜದ್‌ ಫೋಟೋಗಳನ್ನು ಚನ್ನಗಿರಿಯಲ್ಲಿ ದಹಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಎಸಗಿದ ಅಮ್ಜದ್‌ ಗಲ್ಲಿಗೇರಿಸಿ
ನೂರಾರು ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಚನ್ನಗಿರಿಯ ಅಮರ್ ಮೆಡಿಕಲ್ ಶಾಪ್‌ನ ಅಮ್ಜದ್ ಪ್ರಕರಣವನ್ನು ಸರ್ಕಾರ, ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿ, ಆತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಶ್ರೀರಾಮ ಸೇನೆ ಸಂಸ್ಥಾಪಕ, ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
ಕಬಡ್ಡಿ ಆಟದಿಂದ ಶಿಸ್ತು, ಏಕಾಗ್ರತೆ, ಚುರುಕುತನ: ಮಲ್ಲಿಕಾರ್ಜುನ ಭಾವಿಕಟ್ಟಿ
ಕಬಡ್ಡಿ ಟೀಮ್‌ ವರ್ಕ್ ಕ್ರೀಡೆಯಾಗಿದ್ದು, ಆಟಗಾರರಲ್ಲಿ ಶಿಸ್ತು, ಏಕಾಗ್ರತೆ ಹೆಚ್ಚಿಸುವುದು ಹಾಗೂ ಮನಸ್ಸನ್ನು ಚುರುಕುಗೊಳಿಸಲು ಸಹಾಯ ಮಾಡುತ್ತದೆ ಎಂದು ಅನುದಾನಿತ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಭಾವಿಕಟ್ಟಿ ಹೇಳಿದ್ದಾರೆ.
ಲೈಂಗಿಕ ದೌರ್ಜನ್ಯ: ಆರೋಪಿ ಅಮ್ಜದ್ ಮೆಡಿಕಲ್‌ ಶಾಪ್, ಮನೆ ಮಹಜರ್
ಪಟ್ಟಣದ ಮೇಲಿನ ಬಸ್ ನಿಲ್ದಾಣದಲ್ಲಿ ಅಮರ್ ಮೆಡಿಕಲ್ ಹೆಸರಿನ ಔಷಧಿ ಅಂಗಡಿ ಇಟ್ಟುಕೊಂಡಿದ್ದ ಅಮ್ಜದ್ ಅಪ್ರಾಪ್ತ ಹೆಣ್ಣುಮಕ್ಕಳು, ಮಹಿಳೆಯರೊಂದಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಯಾಗಿದ್ದು, ಭಾನುವಾರ ಬೆಳಗ್ಗೆ ಆರೋಪಿಯನ್ನು ದಾವಣಗೆರೆ ಪೊಲೀಸರು ಚನ್ನಗಿರಿಗೆ ಕರೆತಂದು, ಆತನ ಮೆಡಿಕಲ್‌ ಶಾಪ್‌ ಮತ್ತು ವಾಸದ ಮನೆ ಶೋಧಿಸಿ, ಮಹಜರ್‌ ನಡೆಸಿದ್ದಾರೆ.
ಇಂದು ಚನ್ನಗಿರಿ ಬಂದ್: ಮಂಜುನಾಥ್‌
ಪಟ್ಟಣದ ಮೇಲಿನ ಬಸ್ ನಿಲ್ದಾಣದಲ್ಲಿರುವ ಅಮರ್ ಮೆಡಿಕಲ್ ಮಾಲೀಕ, ವಿಕೃತ ಕಾಮಿಯಾಗಿದ್ದು, ಹಿಂದೂ ಮಹಿಳೆಯರ ಮತ್ತು ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಈ ಕೃತ್ಯ ಖಂಡಿಸಿ ಫೆ.3ರಂದು ವಿಶ್ವ ಹಿಂದೂ ಪರಿಷತ್ತು, ಬಜರಂಗದಳ ನೇತೃತ್ವದಲ್ಲಿ ಚನ್ನಗಿರಿ ಪಟ್ಟಣ ಸ್ವಯಂಪ್ರೇರಿತ ಬಂದ್ ಮತ್ತು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಿಎಚ್‌ಪಿ ಕೋಶಾಧ್ಯಕ್ಷ ಮಂಜುನಾಥ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 577
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved