• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಂಚ ಕೇಳುವ ಬೆಸ್ಕಾಂ ಅಧಿಕಾರಿಗಳ ವಿರುದ್ಧ ದೂರು: ಮಂಜುನಾಥ್‌
ಅಕ್ರಮ ಸಕ್ರಮ ಯೋಜನೆಯಡಿ ಕೃಷಿ ನಿರಾವರಿ ಪಂಪ್‍ಸೆಟ್‍ಗಳ ವಿದ್ಯುತ್ ಸಂಪರ್ಕಕ್ಕೆ ಕಂಬ ಹಾಗೂ ವಿದ್ಯುತ್‌ ಪರಿವರ್ತಕ ಅಳವಡಿಸಲು ತಾಲೂಕಿನ ಬೆಸ್ಕಾಂ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಹಿರಿಯ ಗುತ್ತಿಗೆದಾರ ಭಾನುವಳ್ಳಿ ಮಂಜುನಾಥ್ ಹರಿಹರದಲ್ಲಿ ಆರೋಪಿಸಿದ್ದಾರೆ.
ವಚನಗಳಲ್ಲಿ ಜೀವನ ಮೌಲ್ಯ: ಡಾ.ಲೋಕೇಶ್‌
ತಮ್ಮ ಅನುಭವ, ಚಿಂತನೆಗಳ ಬರವಣಿಗೆ ಮೂಲಕ ಜನಸಾಮಾನ್ಯರ ಬದುಕು ಕಟ್ಟಿಕೊಟ್ಟವರು ವಚನಕಾರರಾಗಿದ್ದಾರೆ. ಅವರು ಎಲ್ಲರಿಗೂ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ಶರಣ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಡಾ. ಲೋಕೇಶ್ ಎಂ.ಆರ್. ಹೊನ್ನಾಳಿಯಲ್ಲಿ ಹೇಳಿದ್ದಾರೆ.
೨೪ರಂದು ಕೊಕ್ಕನೂರಲ್ಲಿ ಆರೋಗ್ಯ ತಪಾಸಣೆ ಶಿಬಿರ: ಡಾ.ವಿರೂಪಾಕ್ಷಪ್ಪ
ಮಲೇಬೆನ್ನೂರು ಸಮೀಪದ ಕೊಕ್ಕನೂರು ಗ್ರಾಮದ ಪವನದೇವ ಕಲ್ಯಾಣ ಮಂಟಪದಲ್ಲಿ ನ.೨೪ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಹೆರಿಗೆ ತಜ್ಞ ಡಾ. ವಿರೂಪಾಕ್ಷಪ್ಪ ಹೇಳಿದ್ದಾರೆ.
ಹೊಸೂರಿನಲ್ಲಿ ವಕೀಲ ಕೊಲೆ: ಜಿಲ್ಲಾ ನ್ಯಾಯವಾದಿಗಳ ಖಂಡನೆ
ರಾಜ್ಯದ ಗಡಿಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ಬುಧವಾರ ಹಾಡುಹಗಲೇ ವಕೀಲ ಕಣ್ಣನ ಕೊಲೆ ಮಾಡಿರುವ ಘಟನೆ ಖಂಡಿಸಿ ಗುರುವಾರ ಜಿಲ್ಲಾ ವಕೀಲರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯಿತು.
ದೇವಸ್ಥಾನಗಳ ಭೂ ಅಕ್ರಮ ಒತ್ತುವರಿ ತನಿಖೆಗೆ ಆಗ್ರಹ
ಕರ್ನಾಟಕ ರಾಜ್ಯ ಗೆಳೆಯರ ಬಳಗದ ವತಿಯಿಂದ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
24ರಂದು 17 ಕೇಂದ್ರಗಳಲ್ಲಿ ಕೆ-ಸೆಟ್‌ ಪರೀಕ್ಷೆ, ಸಕಲ ಸಿದ್ಧತೆ: ಜಿಲ್ಲಾಧಿಕಾರಿ
ದಾವಣಗೆರೆ ನಗರದ 17 ಕೇಂದ್ರಗಳಲ್ಲಿ ನ.24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿರುವ ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ರಸ್ತೆ ಗುಂಡಿಗೆ ಬಿದ್ದ ಪಾಲಿಕೆ ಸಭೆ: ಕೆಸರೆರಚಾಟ
ಗುಂಡಿ ಬಿದ್ದ ರಸ್ತೆಗಳು, ಬೀದಿನಾಯಿಗಳು ಮತ್ತೆ ಹಂದಿಗಳ ಹಾವಳಿ ಬಗ್ಗೆ ಚರ್ಚೆಯೇ ಮೇಯರ್ ಕೆ.ಚಮನ್ ಸಾಬ್ ಅಧ್ಯಕ್ಷತೆಯ ಮಹಾನಗರ ಪಾಲಿಕೆ ಚೊಚ್ಚಲ ಸಾಮಾನ್ಯ ಸಭೆಯ ಬಹುತೇಕ ಸಮಯ ನುಂಗಿಹಾಕಿತು.
ಬತ್ತ, ಮೆಕ್ಕೇಜೋಳ ಟೆಂಡರ್‌ ಮೂಲಕವೇ ಖರೀದಿಸಿ
ಜಿಲ್ಲೆಯಲ್ಲಿ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ಸ್ಥಾಪಿಸುವುದು, ಎಪಿಎಂಸಿ ಪ್ರಾಂಗಣದಲ್ಲಿ ಬತ್ತ, ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಟೆಂಡರ್ ಮೂಲಕವೇ ನಡೆಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಒಕ್ಕೂಟ ನಿಯೋಗವು ಎಪಿಎಂಸಿಗೆ ಒತ್ತಾಯಿಸಿದೆ.
ಜಾತಿರಹಿತ ಸಮಾಜಕ್ಕೆ ಕನಕದಾಸ ಅಡಿಪಾಯ
ಧರ್ಮ, ದೇವರ ಹೆಸರಲ್ಲಿ ಜನಸಾಮಾನ್ಯರ ಶೋಷಣೆ ಖಂಡಿಸುವ ಜೊತೆಗೆ ಭಕ್ತಿಪಂಥದ ಹೊಸ ಸಮನ್ವಯ ತತ್ವ ಪ್ರತಿಪಾದಿಸಿದ ದಾರ್ಶನಿಕ ವ್ಯಕ್ತಿ ದಾಸಶ್ರೇಷ್ಠ ಕನಕದಾಸ ಎಂದು ವಿಜಯನಗರದ ವಿಶ್ರಾಂತ ಪ್ರಾಧ್ಯಾಪಕ ಡಾ. ಎಚ್.ಎಂ. ಚಂದ್ರಶೇಖರ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
ಗ್ರಾಮೀಣ ಜನರಿಗೆ ಉತ್ತಮ ಸೇವೆ ದೊರಕಲಿ
ಮಾಯಕೊಂಡ ಹೋಬಳಿ ರಾಮಗೊಂಡನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಉದ್ಘಾಟಿಸಿದರು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved