• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಕವನ್ನೆ ಜೀವನದಲ್ಲಿ ಅಳವಡಿಸಿಕೊಂಡ ದೇವರ ದಾಸಿಮಯ್ಯ: ದಿನೇಶ್.ಕೆ.ಶೆಟ್ಟಿ
ಕಾಯಕ ತತ್ವವನ್ನು ತಮ್ಮ ಜೀವನದಲ್ಲಿ ಸಂಪೂರ್ಣವಾಗಿ ಅಳವಡಿಸಿಕೊಂಡವರು ಆದ್ಯ ವಚನಕಾರ ದೇವರ ದಾಸಿಮಯ್ಯನವರು ಎಂದು ದೂಡಾ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ ಹೇಳಿದರು.
ಸರ್ಕಾರಿ ನೌಕರಿಯೇ ಎಲ್ಲರ ಭವಿಷ್ಯ ರೂಪಿಸುವುದಿಲ್ಲ: ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌
ಸರ್ಕಾರಿ ಕೆಲಸವೊಂದೇ ಎಲ್ಲರ ಭವಿಷ್ಯವನ್ನೂ ರೂಪಿಸುವುದಿಲ್ಲ. ಜಗತ್ತು ವಿಶಾಲವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪ್ರತಿಭೆ, ಕೌಶಲ್ಯ ಬಳಸಿಕೊಂಡು ಉತ್ತಮ ಜೀವನ ರೂಪಿಸಿಕೊಂಡು, ವೃತ್ತಿ ಬದುಕಿನಲ್ಲಿ ತೃಪ್ತಿ ನೀಡುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ದಾವಣಗೆರೆ ವಿವಿ ಕುಲಾಧಿಪತಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ ನೀಡಿದರು.
80 ದಿನವಾದ್ರೂ ಭದ್ರಾ ಅಚ್ಚುಕಟ್ಟು ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲವೆಂದು ಆಕ್ರೋಶಗೊಂಡ ರೈತರು
ಭದ್ರಾ ಅಚ್ಚುಕಟ್ಟು ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲವೆಂದು ಆಕ್ರೋಶಗೊಂಡ ರೈತರು ಮಾಜಿ ಸಚಿವ ಎಸ್.ಎ. ರವೀಂದ್ರನಾಥ ನೇತೃತ್ವದಲ್ಲಿ ಭಾರತೀಯ ರೈತ ಒಕ್ಕೂಟದಿಂದ ನಗರದ ನೀರಾವರಿ ಇಲಾಖೆ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದ್ದಾರೆ.
ಪಂಚಾಂಗ ವಿಚಾರಗಳನ್ನು ಅರಿತು ಬಾಳಬೇಕು: ಕೇದಾರಲಿಂಗ ಶ್ರೀ
ಪಟ್ಟಣದ ಕಲ್ಲುಸಾಗರ ಬೀದಿಯ ಶ್ರೀ ಬಸವೇಶ್ವರ ದೇವಾಲಯ ಹಿಂಭಾಗದಲ್ಲಿರುವ ಹಿರೇಮಠದ ಆವರಣದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮ ನಡೆಯಿತು.
ಗ್ರಾಮೀಣ ಬದುಕಿನ ಭಾವ-ಅನುಭವಗಳ ಎರಕವೇ ಜನಪದ ಸಾಹಿತ್ಯ: ನೀಲಮ್ಮ
ಜನಪದ ಸಾಹಿತ್ಯವೆಂದರೆ ಜನಸಾಮಾನ್ಯರಿಂದ ರಚಿಸಲ್ಪಟ್ಟ ಸಾಹಿತ್ಯ. ಜನಪದರು ತಮ್ಮ ಬದುಕಿನ ನೋವು-ನಲಿವು, ಸುಖ-ದುಃಖ, ಆಸರಿಕೆ- ಬ್ಯಾಸರಿಕೆ, ಸೋಲು-ಗೆಲುವು, ಅವಮಾನ- ಬಹುಮಾನ ಬದುಕಿನ ಎಲ್ಲ ಭಾವಗಳನ್ನು ಹಾಗೂ ಅನುಭವಗಳನ್ನು ಹದವಾಗಿ ಎರಕ ಹೊಯ್ದ ಸಾಹಿತ್ಯವೇ ಜನಪದ ಸಾಹಿತ್ಯ ಎಂದು ವಿಶ್ರಾಂತ ಪ್ರಾಚಾರ್ಯೆ ಕೆ.ನೀಲಮ್ಮ ಹೇಳಿದ್ದಾರೆ.
5ರಂದು ದೇವರಾಯನದುರ್ಗದಲ್ಲಿ ಕೆಆರ್‌ಎಸ್‌ ಪಕ್ಷದಿಂದ ಯುವ ನಾಯಕತ್ವ ಶಿಬಿರ
ಯುವ ಜನಾಂಗದಲ್ಲಿ ರಾಜಕೀಯ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ತುಮಕೂರು ಜಿಲ್ಲೆ ದೇವರಾಯನ ದುರ್ಗದಲ್ಲಿ ಯುವ ನಾಯಕತ್ವ ತರಬೇತಿ ಶಿಬಿರವನ್ನು ಏ.5 ಮತ್ತು 6ರಂದು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ವಿ.ಬಿ. ಕೃಷ್ಣ ಹೇಳಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸಂಘದಿಂದ ಹುತಾತ್ಮ ಕಾರ್ಮಿಕರ ಸ್ಮರಣೆ
ದಾವಣಗೆರೆ ಹತ್ತಿ ಗಿರಣಿ ಕಾರ್ಮಿಕರ ಸಂಘಟನೆ ಸಂಘಟಿಸುವ ಸಂದರ್ಭದಲ್ಲಿ ಹುತಾತ್ಮರಾದ ಕಾರ್ಮಿಕ ನಾಯಕರಾದ ಸುರೇಶ್, ಶೇಖರಪ್ಪ ಅವರ 55ನೇ ಹುತಾತ್ಮರ ದಿನಾಚರಣೆ ಹಾಗೂ ಹಿರಿಯ ಕಾರ್ಮಿಕ ಮುಖಂಡ, ಮಾಜಿ ಶಾಸಕ ಪಂಪಾಪತಿ 23ನೇ ವರ್ಷದ ಸ್ಮರಣೆ ಕಾರ್ಯಕ್ರಮ ನಗರದ ಹೊರವಲಯದ ಆವರಗೆರೆ ಹುತಾತ್ಮರ ಸಮಾಧಿ ಬಳಿ ಮಂಗಳವಾರ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ, ಎಚ್.ಕೆ.ರಾಮಚಂದ್ರಪ್ಪ ಬಣದಿಂದ ನಡೆಯಿತು.
ಸಾವಿರಾರು ವಿದ್ಯಾರ್ಥಿಗಳಿಗೆ ಬೆಳಕಾಗಿರುವ ಸಿದ್ಧಗಂಗಾ ಶ್ರೀ: ಓಂಕಾರ ಶಿವಾಚಾರ್ಯ ಶ್ರೀ
ಸಿದ್ಧಗಂಗಾ ಮಠದ ಶ್ರೀಗಳು ಗುರು ಪರಂಪರೆಗೆ ಮಾದರಿ ಆಗಿದ್ದರು. ಆ ನಿಟ್ಟಿನಲ್ಲಿಯೇ ನಡೆದಂತಹವರು. ಸರ್ವಧರ್ಮಗಳನ್ನು ಸಮಾನತೆಯಿಂದ ನೋಡಿದ ಮಹಾನ್ ಪುರುಷರು ಎಂದು ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಸಕಾಲಕ್ಕೆ ತೆರಿಗೆ ಪಾವತಿಸಿದರೆ ಶೇ.5 ರಿಯಾಯಿತಿ
ಪಟ್ಟಣದ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ದತಿಯಡಿ ಆಸ್ತಿ ಮಾಲೀಕರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ಆಸ್ತಿ ತೆರಿಗೆಯನ್ನು ಸಕಾಲದಲ್ಲಿ ಪಾವತಿ ಮಾಡಿ, ನಿಗದಿತ ಆಸ್ತಿ ತೆರಿಗೆಯ ಮೇಲೆ ಶೇ.5 ಪರ್ಸೆಂಟ್ ರಿಯಾಯಿತಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ ಹೇಳಿದ್ದಾರೆ.
ಕ್ರೀಡಾಂಗಣ ಮಳಿಗೆ ಹರಾಜು ಮತ್ತೆ ಮುಂದೂಡಿಕೆ: ಪ್ರತಿಭಟನೆ
ಏ.1ರ ಮಂಗಳವಾರ ನಡೆಯಬೇಕಾಗಿದ್ದ ತಾಲೂಕು ಕ್ರೀಡಾಂಗಣ ವಾಣಿಜ್ಯ ಸಂಕೀರ್ಣಗಳ ಮಳಿಗೆ ಹರಾಜು ಮತ್ತೆ ಮುಂದೂಡಲಾಗಿದೆ. ಈ ಕ್ರಮ ಖಂಡಿಸಿ, ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಹಾಗೂ ಹರಾಜಿನಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಿದವರು ಪ್ರತಿಭಟನೆಗೆ ಮುಂದಾದರು. ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಗೋವಿಂದ ಹರಾಜು ಮಾಡದಿದ್ದರೆ ಇಲ್ಲಿಯೇ ವಿಷ ಕುಡಿಯುತ್ತೇನೆ ಎಂದು ಕಚೇರಿ ಮುಂಭಾಗ ಧರಣಿ ಕುಳಿತು, ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆಯಿತು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 640
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved