• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಮಗಾರಿ ವೇಳೆ ಟಿಎಪಿಸಿಎಂಎಸ್‌ ಕಟ್ಟಡ ಮೇಲ್ಚಾವಣಿ ಕುಸಿತ: ಇಬ್ಬರಿಗೆ ಗಾಯ
ಕಟ್ಟಡ ಕಾಮಗಾರಿ ವೇಳೆ ಮೇಲ್ಚಾವಣಿ ಕುಸಿದುಬಿದ್ದಿರುವುದು.
ಪರಿಷತ್ ಸದಸ್ಯತ್ವದಿಂದ ಯತೀಂದ್ರ ವಜಾಗೆ ಒತ್ತಾಯ
ನ್ಯಾಯಾಂಗದ ನಂಬಿಕೆ ಕಳೆಯುವಂತಹ ಹೇಳಿಕೆ: ಸಭಾಪತಿಗೆ ಬಿಜೆಪಿ ಕಾನೂನು ಪ್ರಕೋಷ್ಟ ಮನವಿ
ನಾಳೆ ವಕ್ಫ್ ವಿರುದ್ಧ ಬಿಜೆಪಿ ಪ್ರತಿಭಟನೆ: ಸತೀಶ
ದಾವಣಗೆರೆಯಲ್ಲಿ ಬಿಜೆಪಿ ಮುಖಂಡರಾದ ಬಿ.ಎಂ.ಸತೀಶ, ಬಿ.ಜಿ.ಅಜಯಕುಮಾರ, ಲೋಕಿಕೆರೆ ನಾಗರಾಜ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ₹150 ಕೋಟಿ ಅನುದಾನ ಭರವಸೆ
ಸಚಿವ ಎಸ್ಸೆಸ್ಸೆಂ ಜೊತೆ ಚರ್ಚಿಸಿ ಸೂಕ್ತ ಯೋಜನೆ ರೂಪಿಸಿ, ಪ್ರಸ್ತಾವನೆ ಸಲ್ಲಿಕೆಗೆ ದಿನೇಶ ಗುಂಡೂರಾವ್ ಸೂಚನೆ
ಬಿಎಸ್‌ವೈ, ಬೊಮ್ಮಾಯಿ ಅಂತಾ ಜಿದ್ದಿಗೆ ತನಿಖೆ ಮಾಡುತ್ತಿಲ್ಲ
ಕುನ್ಹಾ ಸಮಿತಿ ಮಧ್ಯಂತರ ವರದಿ ಆದರಿಸಿ ಕೋವಿಡ್ ತನಿಖೆ: ದಿನೇಶ ಗುಂಡೂರಾವ್‌
ಮಹಿಳೆಗೆ ಇಲಿ ಜ್ವರ: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು
ಅದಾಪುರ ಗ್ರಾಮದಲ್ಲಿ ಮಹಿಳೆಯೊಬ್ಬರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದ್ದು, ಅಸ್ವಸ್ಥೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು
ಬೆಂಬಲ ಬೆಲೆಗೆ ಕೃಷಿ ಉತ್ಪನ್ನಗಳ ಖರೀದಿಸಿ
ರಾಜ್ಯದ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವುದು, ರೈತರ ಮೇಲೆ ಅನವಶ್ಯಕವಾಗಿ ದಾಖಲಿಸಿದ ಕೇಸ್‌ಗಳನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಕರೆಯ ಮೇರೆಗೆ ನಗರದಲ್ಲಿ ಮಂಗಳವಾರ ಎಐಕೆಕೆಎಂಎಸ್‌ ನೇತೃತ್ವದಲ್ಲಿ ರೈತರು, ಕೃಷಿ ಕಾರ್ಮಿಕರು ದಾವಣಗೆರೆಯಲ್ಲಿ ಪ್ರತಿಭಟಿಸಿದ್ದಾರೆ.
ಜೀವಜಲ ಸಂರಕ್ಷಣೆ ಎಲ್ಲರ ಕರ್ತವ್ಯ: ಶಾಸಕ ದೇವೇಂದ್ರಪ್ಪ
ಮಳೆರಾಯನ ಕೃಪೆ ಜೊತೆಗೆ ಸಿರಿಗೆರೆ ಶ್ರೀಗಳ ಆಶಿರ್ವಾದದಿಂದ 57 ಕೆರೆಗಳ ನೀರು ತುಂಬಿಸುವ ಯೋಜನೆಗಳಿಂದಾಗಿ ಈ ಬಾರಿ ಕ್ಷೇತ್ರದಲ್ಲಿ ಹಲವು ಕೆರೆಗಳು ತುಂಬಿ ಹರಿಯುತ್ತಿವೆ. ಜೀವ ಜಲದಂತಿರುವ ನೀರನ್ನು ಸಂರಕ್ಷಿಸುವ ಕೆಲಸ ಎಲ್ಲರೂ ಮಾಡಬೇಕಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ವಿದ್ಯಾರ್ಥಿಗಳಲ್ಲಿ ಪುಸ್ತಕ ಜಾಗೃತಿ ಮೂಡಿಸುವ ಕಾರ್ಯಕ್ರಮ ಶ್ಲಾಘನೀಯ: ಎಚ್‌.ಸತೀಶ್
ಪುಸ್ತಕಗಳು ನಮ್ಮ ಉತ್ತಮ ಸ್ನೇಹಿತರು. ನಮಗೆ ಜ್ಞಾನ, ಉತ್ತಮ ಮನಸ್ಸು ಹಾಗೂ ಒಳ್ಳೆಯ ಆಲೋಚನೆಗಳನ್ನು ಮಾಡಲು ಪುಸ್ತಕ ಸಹಾಯಕವಾಗಿದೆ ಎಂದು ಎ.ವಿ.ಕೆ. ಮಹಿಳಾ ಕಾಲೇಜಿನ ಗ್ರಂಥಪಾಲಕ ಎಚ್.ಸತೀಶ ಅಭಿಪ್ರಾಯಪಟ್ಟಿದ್ದಾರೆ.
* 4ಕ್ಕೆ. ಮೌನಾನುಷ್ಠಾನ ಮಂಗಲ, ಪುಣ್ಯಾರಾಧನೆ
ನ್ಯಾಮತಿ ತಾಲೂಕಿನ ಗೋವಿನಕೋವಿ ಗ್ರಾಮದ ಶ್ರೀ ಹಾಲಸ್ವಾಮಿ ಬೃಹನ್ಮಠದಲ್ಲಿ ಶ್ರೀಗಳ ಮೌನಾನುಷ್ಠಾನ ಮಂಗಲ ಮತ್ತು ಲಿಂ. ಶ್ರೀ ಪೂಜ್ಯತ್ರಿಯರ ಪುಣ್ಯಾರಾಧನೆ, ಧರ್ಮಸಭೆ ನಡೆಯಲಿದೆ ಎಂದು ಶ್ರೀ ಹಾಲಸ್ವಾಮಿ ಸೇವಾ ಸಮಿತಿ ತಿಳಿಸಿದೆ.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved