• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾ ಕಾಲುವೆಯಲ್ಲಿ ಇಬ್ಬರು ಬಾಲಕರು ನೀರು ಪಾಲು
ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ವರು ಬಾಲಕರು ನೀರು ಪಾಲಾಗಿರುವ ಘಟನೆ ತಾಲೂಕಿನ ಕುರ್ಕಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ವೀರ ಸೇನಾನಿಯಂತೆ ಸಮಾಜಕ್ಕೆ ದುಡಿದ ಶರಣ ಮಾಚಿದೇವ: ವೀರಯ್ಯ ಶ್ಲಾಘನೆ
ಶ್ರೇಷ್ಠ ಶರಣ ಮಡಿವಾಳ ಮಾಚಿದೇವ ವೀರಸೇನಾನಿಯಾಗಿ ಸಮಾಜದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಮುಖಂಡ ಪುರಸಭಾ ಸದಸ್ಯ ವೀರಯ್ಯ ಅಭಿಪ್ರಾಯಪಟ್ಟರು.
ನಮಗೆ ಯುಗಾದಿಯಂದೇ ಹೊಸ ವರ್ಷ ಎನಿಸಬೇಕು: ಶಿವಾನಂದ ಗುರೂಜಿ
ಜನವರಿ 1ರಂದು ಹೊಸ ವರ್ಷ ಎಂದು ಕುಪ್ಪಳಿಸಿ ಕುಣಿಯುವುದು ಹಿರಿಯ ಸಾಹಿತ್ಯಾಸಕ್ತರಿಗೆ ದ್ರೋಹ ಬಗೆದಂತೆ. ಹೊಸ ವರ್ಷದ ಆಚರಣೆಯಲ್ಲಿ ಕನ್ನಡಿಗರು ತಪ್ಪು ಹೆಜ್ಜೆಯಲ್ಲಿ ನಡೆಯುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದು ಸಾಹಿತಿ, ಆಧ್ಯಾತ್ಮಿಕ ಚಿಂತಕ ಹಾಗೂ ಸಮ್ಮೇಳನ ಸರ್ವಾಧ್ಯಕ್ಷ ಶಿವಾನಂದ ಗುರೂಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
ಮಕ್ಕಳ ಸೃಜನಾತ್ಮಕ ಅಭಿವ್ಯಕ್ತಿಗೆ ಅವಕಾಶ ಕಲ್ಪಿಸಿ: ಗುರುಪ್ರಸಾದ್
ಮಕ್ಕಳ ಕುತೂಹಲ ಕೆರಳಿಸುವ ಸೃಜನಾತ್ಮಕ ಅಭಿವ್ಯಕ್ತಿಗೆ ಅವಕಾಶ ಮಾಡಿಕೊಡುವ ಮೂಲಕ ಅವರನ್ನು ಉತ್ತಮ ನಾಗರೀಕರನ್ನಾಗಿ ರೂಪಿಸುವ ಜವಾಬ್ದಾರಿ ನಮ್ಮಲ್ಲೆರ ಮೇಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಗುರುಪ್ರಸಾದ ಹೇಳಿದ್ದಾರೆ.
ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ: ತುಂಗಭದ್ರಾ ನದಿಗೆ ನೀರು ಬಿಡುಗಡೆ
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಫೆ.14ರಂದು ನಡೆಯಲಿದೆ. ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುತ್ತಿದ್ದು, ಜನರಿಗೆ ಅನುಕೂಲ ಕಲ್ಪಿಸಲು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಫೆ.5ರಿಂದ 11ರವರೆಗೆ ಒಟ್ಟು 5800 ಕ್ಯುಸೆಕ್‌ ನೀರು ಹರಿಸಲಾಗುವುದು.
ದಾವಣಗೆರೆ: ಬಜೆಟ್‌ ಬಗ್ಗೆ ವಿವಿಧ ಗಣ್ಯರ ಪ್ರತಿಕ್ರಿಯೆಗಳು...
ಕೇಂದ್ರ ಬಜೆಟ್‌ ಶ್ರೀಸಾಮಾನ್ಯನಿಗೆ ಆಶಾದಾಯಕವಾಗಿದೆ. ಮಧ್ಯಮ ವರ್ಗದ ಯುವಕ-ಯುವತಿಯರು, ಸಂಬಳದಾರರು ಹಣವನ್ನು ಉಳಿತಾಯ ಮಾಡಲು ಅನುಕೂಲವಾಗಿದೆ.
ರಾಜ್ಯಕ್ಕೆ ಯೋಜನೆ ಘೋಷಿಸದೇ ಕಡೆಗಣನೆ
ಕೇಂದ್ರ ಅರ್ಥ ಸಚಿವೆ ನಿರ್ಮಲ ಸೀತಾರಾಮನ್‌ ಮಂಡಿಸಿರುವ ಕೇಂದ್ರದ ಬಜೆಟ್‌ ಸಂಪೂರ್ಣ ನಿರಾಶಾದಾಯಕವಾಗಿದೆ. ಕರ್ನಾಟಕಕ್ಕೆಂದೇ ಯಾವುದೇ ಯೋಜನೆ, ಅನುದಾನವನ್ನೂ ಘೋಷಿಸದೇ ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.
ಕೇಂದ್ರ ಬಜೆಟ್‌ ರಾಜ್ಯಕ್ಕೆ ನಿರಾಶೆ ತಂದಿದೆ: ಕಾಂಗ್ರೆಸ್‌ ನಾಯಕರು
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ 2025- 2026ನೇ ಸಾಲಿನ ಬಜೆಟ್ ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ ಕೆ.ಶೆಟ್ಟಿ ಟೀಕಿಸಿದ್ದಾರೆ.
ಹೊನ್ನಾಳಿ: ಮುಕ್ತೇನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಜಿ.ಎಚ್.ಹನುಮಂತಪ್ಪ
ತಾಲೂಕಿನ ಮುಕ್ತೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಜಿ.ಎಚ್. ಹನುಮಂತಪ್ಪ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ, ಭೂ ಸೇನಾ ನಿಗಮದ (ಕೆ.ಆರ್.ಐ.ಡಿ,ಎಲ್.) ಸಹಾಯಕ ಕಾರ್ಯಪಾಲಕ ಆಭಿಯಂತರ ನಿತಿನ್ ಜಾಧವ್ ಘೋಷಣೆ ಮಾಡಿದ್ದಾರೆ.
ಕರ್ನಾಟಕ ಬೇಡಿಕೆಗಳೆಲ್ಲ ಮೂಲೆಗೆಸೆದ ಕೇಂದ್ರ: ಡಾ.ಪ್ರಭಾ
ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಮಂಡಿಸಿದ 2025- 2026ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬೇಸರ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 577
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved