• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ವಿಶ್ವಾಸ ಗಳಿಸಿದ ಕಾಂಗ್ರೆಸ್‌ ಸರ್ಕಾರ: ಶಾಸಕ ಬಸವರಾಜು
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ 4ರ ಅಡಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಸ್ವಉದ್ಯೋಗ ತರಬೇತಿ ಕಾರ್ಯಕ್ರಮದಡಿ ಪಟ್ಟಣದ 60 ಜನ ಪದವೀದರರಿಗೆ ಲ್ಯಾಪ್ ಟಾಪ್ ನೀಡಲಾಗುತ್ತಿದೆ. ಈ ಸೌಲಭ್ಯ ಸದುಪಯೋಗ ಮುಖ್ಯ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.
ರೈಲಿಗೆ ಬಿದ್ದು ಪಾಲಿಕೆ ವರ್ಕ್ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ
ಸೇವೆಯಿಂದ ಅಮಾನತುಗೊಂಡಿದ್ದ ಮಹಾನಗರ ಪಾಲಿಕೆಯ ವರ್ಕ್ ಇನ್‌ಸ್ಪೆಕ್ಟರ್‌ ಜೀವನ ನಿರ್ವಹಣೆ ಕಷ್ಟವಾಗಿ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಕ್ತಿ ನಗರ ಸಮೀಪದ ರೈಲ್ವೆ ಹಳಿಯಲ್ಲಿ ಮಂಗಳವಾರ ನಡೆದಿದೆ.
ಶಾಸಕರಿಗೆ ಆಫರ್‌ ಬಂದಿದ್ದರೆ ಆಣೆ ಮಾಡಲಿ: ರೇಣು
ನಿಮ್ಮ ಶಾಸಕರನ್ನು ಖರೀದಿ ಮಾಡುವುದಕ್ಕೆ ಅವರೇನು ಎಮ್ಮೆ, ಕೋಣನಾ? ಶಾಸಕರ ಖರೀದಿಗೆ ₹50 ಕೋಟಿ, ₹100 ಕೋಟಿ ಆಫರ್ ಬಂದಿದೆಯೆಂಬ ಹೇಳಿಕೆ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ, ಶಾಸಕ ರವಿ ಗಣಿಗ ಧರ್ಮಸ್ಥಳ, ಅಜ್ಜಯ್ಯನ ಸನ್ನಿಧಿ ಅಥವಾ ಮೈಸೂರು ಶ್ರೀ ಚಾಮುಂಡೇಶ್ವರಿ ತಾಯಿ ಬಳಿ ಬಂದು, ಆಣೆ ಮಾಡಿ ಹೇಳಲಿ ಎಂದು ಬಿಜೆಪಿ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಪಂಥಾಹ್ವಾನ ನೀಡಿದ್ದಾರೆ.
ಎಸ್‌ಬಿಐ ಪ್ರಕರಣ ಸಿಬಿಐಗೆ ವಹಿಸಲು ಸರ್ಕಾರಕ್ಕೆ ಪತ್ರ
ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ಕಳೆದ ತಿಂಗಳು ನಡೆದ ಬಹುಕೋಟಿ ಚಿನ್ನಾಭರಣ ದರೋಡೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಲಿ: ಹೊಂಗಿರಣ ಚಂದ್ರು
ಮಕ್ಕಳು ಸದಾ ಕ್ರಿಯಾಶೀಲರಾಗಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತಹ ಸತ್ಪ್ರಜೆಗಳಾಗಬೇಕು ಎಂದು ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಟ ಹೊಂಗಿರಣ ಚಂದ್ರು ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಮಕ್ಕಳ ಸೆಳೆಯಲು ಸರ್ಕಾರಿ ಶಾಲೆಗಳ ಭೌತಿಕ ಸ್ಥಿತಿಯೂ ಮುಖ್ಯ
ಸಮುದಾಯದ ಪಾಲ್ಗೊಳ್ಳುವಿಕೆಯಿಂದ ಸರ್ಕಾರಿ ಶಾಲೆಗಳನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕ್ಷೇತ್ರ ಸಮನ್ವಯಾಧಿಕಾರಿ ಕೃಷ್ಣಪ್ಪ ಹೇಳಿದ್ದಾರೆ.
ಹೆಣ್ಣುಮಕ್ಕಳ ಗೌರವ ಕಾಪಾಡಲು ಶೌಚಾಲಯ ನಿರ್ಮಿಸಿ
ಎಲ್ಲಿ ಶುಚಿತ್ವ ಇರೋತ್ತದೆಯೋ ಅಲ್ಲಿ ಯಾವುದೇ ಜನರಿಗೆ ಕಾಯಿಲೆಗಳು ಬಾಧಿಸುವುದಿಲ್ಲ. ಯಾರ ಮನೆಯಲ್ಲಿ ಶೌಚಾಲಯವಿಲ್ಲವೋ, ಅವರ ಮನೆಯಲ್ಲಿ ಶುಚಿತ್ವ ಇರೋದಿಲ್ಲ. ಹೆಣ್ಣುಮಕ್ಕಳ ಗೌರವ ಕಾಪಾಡುವುದಕ್ಕಾದರೂ ಮನೆಗೊಂದು ಶೌಚಾಲಯ ನಿರ್ಮಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹರಿಹರದಲ್ಲಿ 1800ಕ್ಕೂ ಅಧಿಕ ಬಿಪಿಎಲ್ ಚೀಟಿ ರದ್ದು
ಒಂದು ಸುಳ್ಳನ್ನು 100 ಬಾರಿ ಹೇಳಿ, ಅದನ್ನೇ ಸತ್ಯ ಎಂದು ಬಿಂಬಿಸುವುದೇ ಕಾಂಗ್ರೆಸ್ ಸಿದ್ಧಾಂತ ಎಂದು ಶಾಸಕ ಬಿ.ಪಿ.ಹರೀಶ್ ಟೀಕಿಸಿದ್ದಾರೆ.
ದಾವಣಗೆರೆ : ಮಳೆನೀರು ಮನೆಗೆ ನುಗ್ಗದಂತೆ ಕಾಮಗಾರಿಗಳ ಕೈಗೊಳ್ಳಿ: ಎಸ್.ಎಸ್. ಮಲ್ಲಿಕಾರ್ಜುನ್
ಅಧಿಕಾರಿಗಳು ಗಾಂಧಿನಗರ, ಬಾಷ ನಗರ ಸೇರಿದಂತೆ ಎಲ್ಲೆಲ್ಲಿ ಮನೆಗಳಿಗೆ ಮಳೆನೀರು ನುಗ್ಗುವುದೋ ಅಲ್ಲಲ್ಲಿ ಮಳೆನೀರು ತಡೆಗಟ್ಟುವ ಕಾಮಗಾರಿಗಳನ್ನು ಮಾಡಬೇಕು. ನಗರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.
ಯೋಗ, ಪ್ರಕೃತಿ ಚಿಕಿತ್ಸಾ ಪದ್ಧತಿ ಮತ್ತಷ್ಟು ಹೆಚ್ಚಾಗಲಿ
ಯೋಗ ಮತ್ತು ಪ್ರಕೃತಿ ಚಿಕಿತ್ಸೆಯು ಭಾರತೀಯ ಪರಂಪರೆ ಚಿಕಿತ್ಸೆಯಾಗಿದೆ. ಇಂತಹ ಪ್ರಕೃತಿ ಚಿಕಿತ್ಸೆಗಳು ಹೆಚ್ಚಾದರೆ ಕಾಯಿಲೆಗಳು ಬಾರದಂತೆ ತಡೆಯಲು ಸಾಧ್ಯ ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved