• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಪದ್ಧತಿ ಮಧ್ಯೆ ಕನಕದಾಸ ಆರಾಧನೆ ವಿರೋಧಾಭಾಸ
16ನೇ ಶತಮಾನದಲ್ಲಿಯೇ ಜಾತಿ ಪದ್ಧತಿಯನ್ನು ಹೋಗಲಾಡಿಸಲು ಹೋರಾಟ ಮಾಡಿದವರಲ್ಲಿ ಕನಕದಾಸರು ಅಗ್ರಗಣ್ಯರಾಗಿದ್ದಾರೆ. ಅವರ ಸಮಾನತೆಯ ಪಾಠ ಅಜರಾಮರವಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಅಭಿಪ್ರಾಯಪಟ್ಟಿದ್ದಾರೆ.
ವಿದ್ಯುತ್‌ ಕರ್ತವ್ಯದಲ್ಲಿ ಎಚ್ಚರ ವಹಿಸಿ: ದೇವೇಂದ್ರಪ್ಪ
ಬೆಸ್ಕಾಂ ಸಿಬ್ಬಂದಿ ವಿದ್ಯುತ್‌ ಸೇವೆ ಸಂಬಂಧ ಕರ್ತವ್ಯ ನಿರ್ವಹಿಸುವಾಗ ಯಾವುದೇ ಅಪಾಯಗಳು ಆಗದಂತೆ ಕೆಲಸ ನಿರ್ವಹಿಸಬೇಕೆಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ನಾಳೆ ತಾಯಿ-ಮಕ್ಕಳ ಆಸ್ಪತ್ರೆ, ಟ್ರಾಮಾ ಕೇರ್ ವಿಭಾಗಗಳ ಕಟ್ಟಡಗಳ ಉದ್ಘಾಟನೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಎಂಜಿನಿಯರಿಂಗ್ ಘಟಕ ಮತ್ತು ದಾವಣಗೆರೆ ಸ್ಮಾರ್ಟ್ ಸಿಟಿ ಲಿ. ಸಹಯೋಗದಲ್ಲಿ ನ.20ರಂದು ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ವಿಭಾಗಗಳ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ನಡೆಯಲಿದೆ.
ದಾವಣಗೆರೆ-ಚಿತ್ರದುರ್ಗ ನೂತನ ರಾಜಧಾನಿ ಘೋಷಿಸಿ: ಬಸವಪ್ರಭು ಶ್ರೀ
ಪರಭಾಷಿಕರಿಂದ ತುಂಬಿ ತುಳುಕುತ್ತಿರುವ ಬೆಂಗಳೂರಿನಲ್ಲಿ ಕನ್ನಡ ಭಾಷೆ, ಕನ್ನಡಿಗರೇ ಸುರಕ್ಷಿತವಾಗಿಲ್ಲದ ಪರಿಸ್ಥಿತಿ ಇದೆ. ದಾವಣಗೆರೆ-ಚಿತ್ರದುರ್ಗ ಕೇಂದ್ರವಾಗಿಟ್ಟುಕೊಂಡು ನೂತನ ರಾಜಧಾನಿ ನಿರ್ಮಿಸುವಂತೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಮಕ್ಕಳ ಬೆಳವಣಿಗೆಗೆ ಸಾಂಸ್ಕೃತಿಕ ಕಾರ್ಯಕ್ರಮ ಅಗತ್ಯ: ಗುರುಪ್ರಸಾದ್
ಮಕ್ಕಳ ಸುಪ್ತಪ್ರತಿಭೆ ಅನಾವರಣಗೊಳಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮೂಲಕ ಅವರ ಕಲಾಸಕ್ತಿ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಗುರುಪ್ರಸಾದ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚನ್ನಗಿರಿ ಅಭಿವೃದ್ಧಿ ಕಾಮಗಾರಿಗಳ ಜಾರಿಗೆ ಸರ್ಕಾರ ಮುಂದಾಗಲಿ: ವಿರೂಪಾಕ್ಷಪ್ಪ
ಶಾಸಕನಾಗಿದ್ದಾಗ 2022ನೇ ಇಸವಿಯಲ್ಲಿ ಗಂಗೇನಹಳ್ಳಿ- ಮಸಣಿಕೆರೆ ಕೆರೆ ಮತ್ತು ಮುಳ್ಳುಕೆರೆಗೆ ಉಬ್ರಾಣಿ- ಅಮೃತಾಪುರ ಏತ ನೀರಾವರಿ ಯೋಜನೆಯಿಂದ ನೀರು ಹರಿಸಲು ₹8.50 ಕೋಟಿ ಹಣ ಬಿಡುಗಡೆ ಮಾಡಿಸಿ, ಟೆಂಡರ್ ಕರೆದು ಭೂಮಿ ಪೂಜೆ ಮಾಡಲಾಗಿತ್ತು. ಆದರೂ, ಇದುವರೆಗೂ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಾರಂಭಿಸಿಲ್ಲ. ಇದು ರೈತರ ಮೇಲೆ ಸರ್ಕಾರ ಎಷ್ಟರಮಟ್ಟಿಗೆ ಕಾಳಜಿ ಇಟ್ಟಿದೆ ಎನ್ನುವುದನ್ನು ತೋರುತ್ತದೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಕನಕದಾಸರ ಕೀರ್ತನೆಗಳಲ್ಲಿ ಬದುಕಿನ ಪಾಠ: ಬಸವಂತಪ್ಪ
ಕೀರ್ತನೆಗಳ ಮೂಲಕ ಸಮಸಮಾಜ ನಿರ್ಮಾಣಕ್ಕೆ ಹೋರಾಟ ಮಾಡಿದ ಮಹಾನ್ ದಾರ್ಶನಿಕ ಕನಕ ದಾಸ ಅವರು ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಕೆಲಸ ಮಾಡಿದವರು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಲಿಂಗಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಹಕಾರ ಸಂಘಗಳಲ್ಲಿ ಸೌಹಾರ್ದತೆ ನೆಲೆಸಿದಲ್ಲಿ ಪ್ರಗತಿ
ಮೈಸೂರು ಸಂಸ್ಥಾನದ ನಂತರ ಸಹಕಾರ ಸಂಸ್ಥೆಗಳು ಸ್ಥಾಪನೆಯಾದ ಮೇಲೆ ಕರ್ನಾಟಕದಲ್ಲಿ ಪ್ರಗತಿ ಕಂಡಿವೆ. ಸಹಕಾರಿ ಸಂಸ್ಥೆಗಳು ಯಶಸ್ಸು ಕಾಣಲು ಜಾತಿ, ಧರ್ಮ, ವರ್ಗಕ್ಕೆ ಸೀಮಿತವಾಗದೇ ಸೌಹಾರ್ದತೆ ಮುಖ್ಯವಾಗಿದೆ. ಯುವಜನರಿಗೆ ಉದ್ಯೋಗ ದೊರಕಿದಾಗ ಮಾತ್ರ ಆರ್ಥಿಕ ಸಬಲೀಕರಣಕ್ಕೆ ಅರ್ಥ ಬರಲಿದೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ. ರಾಮಚಂದ್ರಪ್ಪ ಮಲೇಬೆನ್ನೂರಲ್ಲಿ ಹೇಳಿದ್ದಾರೆ.
ಜಾತಿ ವ್ಯವಸ್ಥೆ ಕಿತ್ತೊಗೆಯಲು ಶ್ರಮಿಸಿದ ಕನಕದಾಸ
ಕನಕದಾಸರು ಕೀರ್ತನೆಗಳ ಮೂಲಕ ಸಮಾಜದಲ್ಲಿದ್ದ ಜಾತಿ ತಾರತಮ್ಯ, ಮೇಲು ಕೀಳುಗಳನ್ನು ಕಿತ್ತೊಗೆದು ಸಮಸಮಾಜ ನಿರ್ಮಿಸಲು ಮುಂದಾದ ಮಹಾನ್ ದಾಸಶ್ರೇಷ್ಠರು ಎಂದು ನಿವೃತ್ತ ಶಿಕ್ಷಕ ಸಿ.ಸಿದ್ದಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಕಾಂಗ್ರೆಸ್‌ ಶಾಸಕರ ಖರೀದಿ ಕೆಪಾಸಿಟಿ ಬಿಜೆಪಿಗಿಲ್ಲ: ಶಿವಗಂಗಾ ಬಸವರಾಜ
ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡುವ ಕೆಪಾಸಿಟಿ ಬಿಜೆಪಿಯವರಿಗೆ ಇಲ್ಲ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ವಿ. ಬಸವರಾಜ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved