• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಲವರಿಂದ ಹೊಸ ಸಂವಿಧಾನ ಜಾರಿಗೆ ತರುವ ಸಂಚು: ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ
ಭಾರತ ದೇಶದ ಸಂವಿಧಾನ ಪವಿತ್ರವಾಗಿದ್ದು ಅಂತಹ ಸಂವಿಧಾನವನ್ನು ಹಿಂದಕ್ಕೆ ಹಾಕಿ ಹೊಸ ಸಂವಿಧಾನವನ್ನು ಜಾರಿಗೆ ತರುವ ಸಂಚು ಕೆಲವರಿಂದ ನಡೆಯುತ್ತಿದೆ. ಇಂತಹ ಸಂಚು ಜಾರಿಗೆ ಬರುವ ಮುನ್ನ ನಾವು ಜಾಗರೂಕರಾಗಬೇಕಾಗಿದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಖಾಸಗಿ ಬಸ್‌ ಬೈಕ್‌ಗೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
Private bus collides with bike: Two die on the spot
ಹುಂಡಿ ಕಳುವಿಗೆ ಯತ್ನಿಸಿದ್ದ ಮೂವರ ಬಂಧನ
Three arrested for attempting to steal a hundi
ಅಂಚೆ ಪಾಲಕನಿಗೆ 1.6 ವರ್ಷ ಕಠಿಣ ಜೈಲು ಶಿಕ್ಷೆ, ತೀರ್ಪು
Post keeper gets 1.6 years rigorous imprisonment, verdict
ತಾವರೆಕೆರೆ ತಲುಪಿದ ಪಂಡಿತಾರಾಧ್ಯ ಶ್ರೀಗಳ ಪಾದಯಾತ್ರೆ
ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಮ್ಮ ನಡೆ ಸರ್ವೋದಯದ ಕಡೆಗೆ ಘೋಷಣೆಯಡಿ ಜ.27ರಿಂದ 30ರವರೆಗೆ ಸಾಣೇಹಳ್ಳಿಯಿಂದ ತಾಲೂಕಿನ ಸಂತೆಬೆನ್ನೂರು ಗ್ರಾಮದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆ ತಾಲೂಕಿನ ತಾವರೆಕೆರೆ ಗ್ರಾಮಕ್ಕೆ ಮಂಗಳವಾರ ಸಂಜೆ ಆಗಮಿಸಿತು.
ಜನಪ್ರತಿನಿಧಿ, ಸಮಾಜದ ಮಧ್ಯೆ ಕಂದಕ ಸಲ್ಲದು
ಜನಪ್ರತಿನಿಧಿಗಳು, ಸಮಾಜದ ಮಧ್ಯೆ ದೊಡ್ಡ ಕಂದಕಗಳು ಉಂಟಾಗಿದ್ದರಿಂದಲೇ ಮತ ನೀಡಿದ ಜನರಿಗೆ ಯಾವುದೇ ಅಭಿವೃದ್ಧಿ ಹಾಗೂ ಸಮಸ್ಯೆಗಳಿಗೆ ಪರಿಹಾರವೇ ಸಿಗುತ್ತಿಲ್ಲ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ.ವಿನಯಕುಮಾರ ಹೇಳಿದರು.
ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಗೆ ನೋಂದಣಿ ಆರಂಭ
ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಕಾಳು ಉತ್ಪನ್ನವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಸರ್ಕಾರ ಆದೇಶಿಸಿದ್ದು, ಖರೀದಿಗೆ ನೋಂದಣಿ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
ರೈತರಿಗೆ ರಾತ್ರಿ ಬದಲಿಗೆ ಹಗಲಲ್ಲೇ ವಿದ್ಯುತ್‌ ನೀಡಿ
ರಾತ್ರಿವೇಳೆ ಕರಡಿ, ಕತ್ತೆ ಕಿರುಬ, ಚಿರತೆ ಹಾವಳಿ ಹೆಚ್ಚಿರುವ ಕಾರಣ ಕೃಷಿಗೆ ಪೂರೈಕೆ ಮಾಡುವ ವಿದ್ಯುತ್ ಸೌಲಭ್ಯವನ್ನು ಹಗಲು ವೇಳೆಯಲ್ಲೇ ನೀಡಬೇಕು ಎಂದು ಒತ್ತಾಯಿಸಿ ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ರೈತರು ಬೆಸ್ಕಾಂಗೆ ಬುಧವಾರ ಜಗಳೂರಲ್ಲಿ ಮನವಿ ಸಲ್ಲಿಸಿದ್ದಾರೆ.
ರೇಣುಕಾಚಾರ್ಯ ಬಗ್ಗೆ ಮಹೇಶ್‌ ಹಗುರ ಮಾತು ಸಹಿಸಲ್ಲ
ಹೊನ್ನಾಳಿ ಕ್ಷೇತ್ರಕ್ಕೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕೊಡುಗೆ ಏನೆಂಬುದು ಜನರಿಗೆ ಗೊತ್ತಿದೆ. ಇಂತಹವರ ಬಗ್ಗೆ ಜಿಪಂ ಮಾಜಿ ಸದಸ್ಯ ಎಂ.ಆರ್‌. ಮಹೇಶ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಬಿಜೆಪಿ ಹೊನ್ನಾಳಿ ತಾಲೂಕು ಅಧ್ಯಕ್ಷ ಅರಕೆರೆ ನಾಗರಾಜ ತಾಕೀತು ಮಾಡಿದ್ದಾರೆ.
22 ಕೆರೆಗಳ ಅಭಿವೃದ್ಧಿ, ಭದ್ರಾ ಕಾಲುವೆಗಳ ಆಧುನೀಕರಣಕ್ಕೆ ಅನುದಾನ ನೀಡಿ
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ 22 ಕೆರೆಗಳ ಏತ ನೀರಾವರಿ ಯೋಜನೆ ಹೊಸ ಪೈಪ್ ಲೈನ್ ಕಾಮಗಾರಿ ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಭದ್ರಾ ಕಾಲುವೆಗಳ ಆಧುನೀಕರಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಕೆ.ಎಸ್. ಬಸವಂತಪ್ಪ ಮನವಿ ಮಾಡಿದ್ದಾರೆ.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 577
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved