ರೈತರಿಗೆ ರಾತ್ರಿ ಬದಲಿಗೆ ಹಗಲಲ್ಲೇ ವಿದ್ಯುತ್ ನೀಡಿರಾತ್ರಿವೇಳೆ ಕರಡಿ, ಕತ್ತೆ ಕಿರುಬ, ಚಿರತೆ ಹಾವಳಿ ಹೆಚ್ಚಿರುವ ಕಾರಣ ಕೃಷಿಗೆ ಪೂರೈಕೆ ಮಾಡುವ ವಿದ್ಯುತ್ ಸೌಲಭ್ಯವನ್ನು ಹಗಲು ವೇಳೆಯಲ್ಲೇ ನೀಡಬೇಕು ಎಂದು ಒತ್ತಾಯಿಸಿ ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ರೈತರು ಬೆಸ್ಕಾಂಗೆ ಬುಧವಾರ ಜಗಳೂರಲ್ಲಿ ಮನವಿ ಸಲ್ಲಿಸಿದ್ದಾರೆ.