• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೈನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶೃಂಗ 2025ರ ಸಂಭ್ರಮ ಸಂಪನ್ನ
ನಗರದ ಜೈನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ಎರಡನೇ ದಿನದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಶೃಂಗ-2025ದ ಸಮಾರೋಪ ಸಮಾರಂಭ ಶನಿವಾರ ಸಂಜೆ ಕಾಲೇಜಿನ ಆವರಣದಲ್ಲಿ ಸಂಭ್ರಮದಿಂದ ನಡೆಯಿತು.
ಭಕ್ತರಿಗೆ ಬೇಡವಾದ ದೇವರಿಗೆ ಮುಕ್ತಿ ಕರುಣಿಸುವ ವಾಸವಿ ಸಂಘ
ಒಂದು ಒಳ್ಳೆಯ ಫೋಟೋ ಸಾವಿರಾರು ಪದಗಳ ಹೇಳಬಲ್ಲ ತಾಕತ್ತು ಹೊಂದಿದೆ. ಈ ಮಾತು ದೇವರ ಪೋಟೋಗಳಿಗೆ ಹೋಲಿಸಿದರೆ ಥಟ್ಟನೆ ಎಲ್ಲರಿಗೂ ಅರ್ಥವಾಗುತ್ತದೆ. ಏಕೆಂದರೆ, ದೇವರ ಪೋಟೋಗಳೆಂದರೆ, ಅವು ಸಾಮಾನ್ಯವಲ್ಲ. ಪುರಾಣ ಪುಣ್ಯ ಕಥೆಗಳನ್ನು ಮೈವೆತ್ತಿಕೊಂಡಿರುತ್ತವೆ.
ನಿವೃತ್ತರ ಕನಿಷ್ಠ ಪಿಂಚಣಿ ₹7500 ನಿಗದಿಪಡಿಸಿ: ನಿವೃತ್ತ ಪಿಂಚಣಿದಾರರ ಸಂಘ
ಕೇಂದ್ರ ಸರ್ಕಾರ ಮತ್ತು ಪಿಂಚಣಿ ಇಲಾಖೆಯು ನಿವೃತ್ತ ಪಿಂಚಣಿದಾರರ ಸಮಸ್ಯೆ ಪರಿಹರಿಸಿ, ಆದಷ್ಟು ಬೇಗ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಆಂದೋಲನಾ ಸಮಿತಿ, ಇಪಿಎಸ್‌ 95 ನಿವೃತ್ತ ಪಿಂಚಣಿದಾರರ ಸಂಘದಿಂದ ನಗರದ ಇಪಿಎಫ್‌ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು.
ಜಗಳೂರು ಪಟ್ಟಣ ಪಂಚಾಯಿತಿ ₹3.35 ಲಕ್ಷ ಉಳಿತಾಯ ಬಜೆಟ್
ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಶನಿವಾರ 2025-26 ನೇ ಸಾಲಿನ ಬಜೆಟ್ ಅನ್ನು ಪ.ಪಂ ಅಧ್ಯಕ್ಷ ಕೆ.ಎಸ್.ನವೀನ್ ಕುಮಾರ್ 3,35,667 ರು. ಉಳಿತಾಯ ಬಜೆಟ್ ಮಂಡಿಸಿದರು.
ರೆಡ್‌ ರಿಬ್ಬನ್‌ ಕ್ಲಬ್‌ಗಳ ಮೂಲಕ ಸುರಕ್ಷತೆಯಿಂದ ಜೀವಿಸಿ: ಡಾ.ಜಗದೀಶ ಸಲಹೆ
ವಿದ್ಯಾರ್ಥಿಗಳಲ್ಲಿ ಎಚ್‌ಐವಿ/ ಏಡ್ಸ್ ಬಗ್ಗೆ ಜಾಗೃತಿ ಮೂಡಿಸಲು ಮತ್ತು ರಕ್ತದಾನಕ್ಕೆ ಪ್ರೇರಣೆ ನೀಡುವ ಘಟಕಗಳೇ ರೆಡ್ ರಿಬ್ಬನ್ ಕ್ಲಬ್‌ಗಳು. ಇವುಗಳ ಮೂಲಕ ಯುವಜನರು ಸುರಕ್ಷಿತ ಮತ್ತು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಲು ಅನುಕೂಲವಾಗಿದೆ ಎಂದು ಜಿಲ್ಲಾಸ್ಪತ್ರೆ ಮೇಲ್ವಿಚಾರಕ ಡಾ.ಎ.ಎಚ್.ಜಗದೀಶ ಹೇಳಿದರು.
ದಾವಣಗೆರೆಯಲ್ಲಿ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಕುಖ್ಯಾತ ನವೀನ ಸೇರಿ 4 ಬಂಧನ
180 ಗ್ರಾಂ ಚಿನ್ನಾಭರಣ, 500 ಗ್ರಾಂ ಬೆಳ್ಳಿ ಸಾಮಾನು, 15 ಸಾವಿರ ರು. ನಗದು ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಇಲ್ಲಿನ ವಿದ್ಯಾನಗರ ಪೊಲೀಸರು ಬಂಧಿಸಿ, ವಿವಿಧ ಕಡೆ ಕಳ್ಳತನ, ಸುಲಿಗೆ, ದರೋಡೆ, ಕೊಲೆ ಇತರೆ ಒಟ್ಟು 10 ಪ್ರಕರಣಗಳಿಗೆ ಸಂಬಂಧಿಸಿದಂತೆ 18 ಲಕ್ಷ ರು. ಮೌಲ್ಯದ 186 ಗ್ರಾಂ ಚಿನ್ನದ ಆಭರಣ, 475 ಗ್ರಾಂ ಚಿನ್ನದ ಬೆಳ್ಳಿ ಸಾಮಾನು, 5 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ.
ಪಂಜಾಬ್‌ನಲ್ಲಿ ಪ್ರಜಾಪ್ರಭುತ್ವ ದಮನಕ್ಕೆ ರೈತರ ಮೇಲಿನ ದಬ್ಬಾಳಿಕೆಯೇ ಸಾಕ್ಷಿ
ಪಂಜಾಬ್‌ನಲ್ಲಿ ರೈತರ ಹೋರಾಟಗಾರರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಿಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಇತರ ಸಾಮೂಹಿಕ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಪ್ರತಿಭಟಿಸಲಾಯಿತು.
ಸಾಂಘಿಕ ಹೋರಾಟ ಮರೆತರೆ ಶೋಷಣೆ ನಿರಂತರ
ದಲಿತರ ಮೊದಲ ಚಳವಳಿಯಾದ ಮಹಾಡ್ ಚಳವಳಿ ಘಟಿಸಿ ಶತಮಾನದ ಹೊಸ್ತಿಲಲ್ಲಿದ್ದರೂ ಇಂದಿಗೂ ದಲಿತರ ಹೋರಾಟ ನಿಂತಿಲ್ಲ. ಅಕ್ಷರಕ್ಕೆ ತೆರೆದುಕೊಳ್ಳದೇ, ಆಮಿಷಕ್ಕೊಳಗಾಗಿ ನಮ್ಮನ್ನು ನಾವು ಪ್ರಭುತ್ವಕ್ಕೆ ಮಾರಿಕೊಳ್ಳುತ್ತಿರುವುದೇ ಇದಕ್ಕೆಲ್ಲಾ ಕಾರಣ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯಾಧ್ಯಕ್ಷ ಪ್ರೊ. ಎ.ಬಿ. ರಾಮಚಂದ್ರಪ್ಪ ಕಳವಳ ವ್ಯಕ್ತಪಡಿಸಿದ್ದಾರೆ.
ನಾಗಪುರ ಗಲಭೆ: ಛಾವಾ ನಿರ್ಮಾಪಕ, ಮಹಾ ಸಿಎಂ, ಪ್ರಧಾನಿ ವಿರುದ್ಧ ಕ್ರಮವಾಗಲಿ
ನಾಗಪುರದ ಕೋಮು ಗಲಭೆಗೆ ಕೇಂದ್ರ, ರಾಜ್ಯ ಸರ್ಕಾರಗಳೇ ನೇರ ಹೊಣೆ. ಈ ಹಿನ್ನೆಲೆ ಮಹಾರಾಷ್ಟ್ರ ಮುಖ್ಯಮಂತ್ರಿ, ಪ್ರಧಾನಮಂತ್ರಿ ಹಾಗೂ ಛಾವಾ ಸಿನಿಮಾ ನಿರ್ಮಾಪಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಪೀಪಲ್ಸ್‌ ಲಾಯರ್ಸ್‌ ಗಿಲ್ಡ್‌ ರಾಜ್ಯ ಸಂಚಾಲಕ, ಹಿರಿಯ ವಕೀಲ ಅನೀಸ್‌ ಪಾಷ ಒತ್ತಾಯಿಸಿದ್ದಾರೆ.
ಇಫ್ತಿಯಾರ್ ಕೂಟದಲ್ಲಿ ಸಚಿವ ಎಸ್ಸೆಸ್ಸೆಂ ಭಾಗಿ
ಭಾವೈಕ್ಯತೆ ಮತ್ತು ಸಾಮರಸ್ಯದ ಸಂದೇಶ ಸಾರುವ ರಂಜಾನ್ ಪವಿತ್ರ ತಿಂಗಳ ಅಂಗವಾಗಿ, ಭಾಷಾ ನಗರದಲ್ಲಿನ ಮುಸ್ಲಿಂ ಸಮಾಜದ ಮುಖಂಡರಾದ ಜನಾಬ್ ಸೈಯದ್ ಸೈಪುಲ್ಲಾ ಸಾಬ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಇಫ್ತಿಯಾರ್‌ ಕೂಟದಲ್ಲಿ ಗಣಿ ಮತ್ತು ಭೂ ವಿಜ್ಞಾನ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭಾಗವಹಿಸಿದ್ದರು.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 640
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved