• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಐಟಿ ರಚನೆ ಕಾಂಗ್ರೆಸ್ಸಿಗೆ ತಿರುಗು ಬಾಣ ಆಗಲಿದೆ : ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ
ಕೊರೋನಾ ಸಂದರ್ಭದಲ್ಲಿ ಹಗರಣ, ಭ್ರಷ್ಟಾಚಾರ ನಡೆಸಿದ್ದಾರೆಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ರಚಿಸಿದ ಎಸ್‌ಐಟಿ ತಿರುಗು ಬಾಣವಾಗಲಿದೆ. ಇದನ್ನು ಸರ್ಕಾರ ನೆನಪಿಟ್ಟುಕೊಳ್ಳಲಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶೈಕ್ಷಣಿಕ ಅಸಮಾನತೆ ನಿವಾರಣೆಗೆ ದಿಟ್ಟ ಹೆಜ್ಜೆ ಇಟ್ಟಿದ್ದೇನೆ
ಶೂನ್ಯದಿಂದ ಆರಂಭವಾಗಿ ಇಂದು ದೊಡ್ಡ ಮಟ್ಟದಲ್ಲಿ ಐಎಎಸ್‌, ಐಪಿಎಸ್‌ ಸಾಧನೆಗಳಿಗೆ ತರಬೇತಿ ನೀಡುವಂಥ ಇನ್‌ಸೈಟ್ಸ್ ಸಂಸ್ಥೆ ಕಟ್ಟಿ, ಬೆಳೆಸಲಾಗಿದೆ. ಅದೇ ಮಾದರಿಯಲ್ಲೇ ರಾಜ್ಯವ್ಯಾಪಿ ಸ್ವಾಭಿಮಾನಿ ಬಳಗವನ್ನು ಕಟ್ಟಲಾಗುವುದು ಎಂದು ಬಳಗದ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಿ.ಬಿ. ವಿನಯಕುಮಾರ ಹೇಳಿದ್ದಾರೆ.
ಜನ್ಮದಿನವನ್ನು ಮಕ್ಕಳ ದಿನವಾಗಿ ಆಚರಣೆ ಆಸೆ ಹೊಂದಿದ್ದ ನೆಹರು
ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಬೇಕು ಎಂಬುದು ನೆಹರು ಅವರ ಆಸೆಯಾಗಿತ್ತು. ಅದರಂತೆ ಅವರ ಜನ್ಮ ದಿನವನ್ನು ಮಕ್ಕಳ ದಿನ ಪ್ರಯುಕ್ತ ಜವಾಹರ್ ಬಾಲ್ ಮಂಚ್ ದಾವಣಗೆರೆ ಜಿಲ್ಲಾ ಸಮಿತಿಯಿಂದ ಅರ್ಥಪೂರ್ಣ ಆಚರಣೆ ಮಾಡಲಾಗಿದೆ ಎಂದು ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದ್ದಾರೆ.
ಮಲೇಬೆನ್ನೂರು : ಡಿಸಿ ವರದಿ ಆಧರಿಸಿ ಶಾಲೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ ಕ್ರಮ
ಮಲೇಬೆನ್ನೂರು ಪಟ್ಟಣದ ಪುರಸಭೆ ಅಧ್ಯಕ್ಷೆ ನಫ್ಷಿಯಾ ಬಾನು ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ಉಪಸ್ಥಿತಿಯಲ್ಲಿ ಶನಿವಾರ ಸಾಮಾನ್ಯ ಸಭೆ ನಡೆಯಿತು.
ಕ್ರೀಡೆ, ಜನರ ಆರೋಗ್ಯಕ್ಕಾಗಿ ಮಾತ್ರವೇ ಹೈಸ್ಕೂಲ್ ಮೈದಾನ ಮೀಸಲಿಡಿ
ಕ್ರೀಡೆಗೆ ಮೀಸಲಾದ ಇಲ್ಲಿನ ಹೈಸ್ಕೂಲ್ ಮೈದಾನದಲ್ಲಿ ಪ್ರತಿ ತಿಂಗಳಲ್ಲಿ 3-4 ಮೇಳಗಳಿಗೆ ಜಾಗ ಕೊಟ್ಟು ಕ್ರೀಡಾಭ್ಯಾಸ, ಕ್ರೀಡಾ ಸ್ಪರ್ಧೆಗಳಿಗೆ ತೊಂದರೆ ಮಾಡುತ್ತಿರುವುದನ್ನು ಖಂಡಿಸಿ ನೂರಾರು ಕ್ರೀಡಾಪಟುಗಳು ನಗರದ ಪಾಲಿಕೆ ಮುಂಭಾಗದ ಹಳೇ ಪಿ.ಬಿ. ರಸ್ತೆಯಲ್ಲಿ ಫುಟ್ಬಾಲ್‌, ಬಾಸ್ಕೆಟ್‌ ಬಾಲ್‌, ಕ್ರಿಕೆಟ್ ಆಡುವ ಮೂಲಕ ವಿನೂತನ ಪ್ರತಿಭಟನೆ ದಾವಣಗೆರೆಯಲ್ಲಿ ನಡೆಸಿದ್ದಾರೆ.
ಸಾಮಾಜಿಕ ಸ್ವಾಸ್ಥ್ಯ ರಕ್ಷಣೆ ಎಲ್ಲರ ಹೊಣೆ: ಶಾಂತನಗೌಡ
ಮನಸ್ಸು ಪ್ರಫುಲ್ಲಗೊಂಡು ಕೆಲವು ಸಮಯ ಕಾಲ ಕಳೆಯಲು ಬರುವ ನೀವು, ಏನೇ ಮಾತನಾಡಿದರೂ ಪರವಾಗಿಲ್ಲ. ಆದರೆ ರಾಜಕೀಯ ಮಾತುಗಳನ್ನು ಮಾತ್ರ ಮಾತನಾಡಬೇಡಿ. ರಿಲಾಕ್ಸ್‌ಗೆಂದು ಬಂದು ಮನಸ್ಸಿಗೆ ಮತ್ತಷ್ಟು ಘಾಸಿ ಮಾಡಿಕೊಳ್ಳುವುದು ಬೇಡ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಸಮಾಜದಲ್ಲಿ ವಚನಗಳಿಂದ ಜಾಗೃತಿ ಮೂಡಿಸಿದ ಶರಣರು
ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ ಖ್ಯಾತಿ 12ನೇ ಶತಮಾನದ ವಚನಕಾರರಿಗೆ ಸಲ್ಲುತ್ತದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷ ಡಾ. ಕೆ.ಎಂ. ವೀರೇಶ್ ಹರಿಹರದಲ್ಲಿ ಹೇಳಿದ್ದಾರೆ.
ಜೈನ್ ಇನ್‌ಸ್ಟಿಟ್ಯೂಟ್‌ಗೆ ನ್ಯಾಕ್‌ನಿಂದ ಎ+ ಗ್ರೇಡ್
ನಗರದ ಜೈನ್ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಸಂಸ್ಥೆಗೆ ನ್ಯಾಕ್ ನಿಂದ ಎ ಪ್ಲಸ್ ಗ್ರೇಡ್ ಬಂದಿದೆ ಎಂದು ಸಂಸ್ಥೆಯ ಡಾ. ಡಿ.ಬಿ.ಗಣೇಶ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜನರ ಅಭಿವೃದ್ಧಿಗೆ ಗ್ರಂಥಾಲಯಗಳು ಪೂರಕ: ಚಿನ್ನಸ್ವಾಮಿ
ಗ್ರಂಥಾಲಯಗಳು ಜ್ಞಾನ ದೇಗುಲಗಳಿದ್ದಂತೆ. ಸಾಮಾಜಿಕ ಜ್ಞಾನ. ತಿಳಿವಳಿಕೆ ಹೊಂದುವ ಮೂಲಕ ಜನರು ಅಭಿವೃದ್ಧಿ ಕಾಣಬೇಕೆಂಬ ಉದ್ದೇಶದಿಂದ ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಿಂದ ಹಿಡಿದು ನಗರ ಪ್ರದೇಶಗಳವರೆಗೂ ಗ್ರಂಥಾಲಯಗಳನ್ನು ಸ್ಥಾಪಿಸಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕ ಅಧ್ಯಕ್ಷ ಜಿ.ಚಿನ್ನಸ್ವಾಮಿ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಎಡ, ಬಲ, ನಡುಪಂಥೀಯ ವಿಚಾರ ಗೊಂದಲಗಳಲ್ಲಿ ಜನ: ಡಾ.ಲೋಕೇಶ
ಎಡಪಂಥೀಯ, ಬಲಪಂಥೀಯ, ನಡುಪಂಥೀಯ ವಿಚಾರಧಾರೆಗಳ ಮಧ್ಯೆ ಜನಸಾಮಾನ್ಯರು ಯಾವ ವಿಚಾರ ಧಾರೆಗಳನ್ನು ಒಪ್ಪಬೇಕೆಂಬ ಜಿಜ್ಞಾಸೆಯಲ್ಲಿದ್ದಾರೆ. ರಾಜಕೀಯ ಸ್ಪರ್ಶವಿಲ್ಲದೇ ಯಾವುದೇ ಚಿಂತನಗಳೂ ಇಲ್ಲವೆನ್ನುವಂಥ ವಾತಾವರಣ ನಿರ್ಮಾಣವಾಗಿದೆ ಎಂದು ಹಿರಿಯ ಸಾಹಿತಿ ಡಾ.ಲೋಕೇಶ ಅಗಸನಕಟ್ಟೆ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved