• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಮಂತರ ಸಾಲಗಳ ಮೊದಲು ವಸೂಲು ಮುಖ್ಯ: ಶಾಂತನಗೌಡ
ಮಾಜಿ ಪ್ರಧಾನಿ ಜವಾಹರಲಾಲ್ ನೇಹರೂ ಜನ್ಮ ದಿನಾಚರಣೆ ಅಂಗವಾಗಿ ನ.14ರಿಂದ ನ.20ರವರೆಗೆ ದೇಶದಲ್ಲಿ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಆಶ್ರಯ ಯೋಜನೆ ಜಮೀನಿಗೆ ತಂತಿಬೇಲಿ ಹಾಕಿಸಿ
ಹೊನ್ನಾಳಿ ಪುರಸಭೆ ಸದಸ್ಯರು ಸ್ನೇಹಪೂರ್ವಕವಾಗಿ, ಗೊಂದಲವಿಲ್ಲದೇ ತನ್ನನ್ನು ಸಹಕಾರದಿಂದ ಬಳಸಿಕೊಂಡರೆ ಪಟ್ಟಣದ ಅಭಿವೃದ್ದಿಗೆ ಸದಾ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.
ವಿಚಾರ, ವಿಮರ್ಶೆ ಸಂಸ್ಕೃತಿ ಮೇಲೆ ಹೊಸಬೆಳಕು ಮೂಡಿಸಲಿ
ವಿಚಾರ, ವಿಮರ್ಶೆಗಳು ಸಂಸ್ಕೃತಿಗಳ ಮೇಲೆ ಹೊಸ ಬೆಳಕು ಮೂಡಿಸಬೇಕೇ ವಿನಃ, ಜನರನ್ನು ನಾಸ್ತಿಕರನ್ನಾಗಿ ಮಾಡಬಾರದು. ಅಧರ್ಮದ ಕವಚ ಹೊತ್ತ ವಿಚಾರಗಳು ಬಹಳ ಕಾಲ ಉಳಿಯುವುದಿಲ್ಲ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಜಗದ್ಗುರು ಚನ್ನಗಿರಿಯಲ್ಲಿ ನುಡಿದಿದ್ದಾರೆ.
ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ದೈಹಿಕ ಆರೋಗ್ಯ ತಪಾಸಣೆ ಪೂರಕ: ದುರುಗಪ್ಪ
ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅವರ ದೈಹಿಕ ಆರೋಗ್ಯ ವೈದ್ಯಕೀಯ ತಪಾಸಣಾ ಶಿಬಿರಗಳು ಸಹಕಾರಿ ಆಗಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರುಗಪ್ಪ ಅಭಿಪ್ರಾಯಪಟ್ಟರು.
ಬತ್ತಕ್ಕೆ ₹2920 ನೀಡಿ ಖರೀದಿಸಿ, ವಂಚನೆ ತಡೆಗೆ ಕ್ರಮ ಕೈಗೊಳ್ಳಿ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಬತ್ತ ಖರೀದಿ ಕೇಂದ್ರ ಸ್ಥಾಪಿಸಿ, ಪ್ರೋತ್ಸಾಹಧನ ಸೇರಿಸಿ, ಪ್ರತಿ ಕ್ವಿಂಟಲ್‌ಗೆ ₹2920 ದರದಂತೆ ಬತ್ತ ಖರೀದಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ರೈತ ಒಕ್ಕೂಟ ಮುಖಂಡರ ನಿಯೋಗ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ.
ಪಿಕ್ಸಲ್ ಆರ್ಟ್‌ನಲ್ಲಿ ಅಪ್ಪು: ದಾಖಲೆ ಬರೆದ ಪಿ.ಸ್ನೇಹ
ಎಲೆಮರೆಯ ಕಾಯಿಯಂತೆ ಬಹುಮುಖ ಪ್ರತಿಭೆಯ ಎಂಜಿನಿಯರ್ ಪದವೀಧರೆ ವಿಭಿನ್ನ ಪ್ರಯತ್ನದೊಂದಿಗೆ ಪಿಕ್ಸಲ್ ಆರ್ಟ್ ಕಲೆಯಲ್ಲಿ 25 ಗ್ರಾಫ್ ಶೀಟ್ ಬಳಸಿ, 8 ದಿನಗಳ ಪರಿಶ್ರಮದಿಂದ 3.93 x 2.95 ಅಡಿಗಳ ಅಳತೆಯಲ್ಲಿ ನೆಚ್ಚಿನ ನಾಯಕ ನಟ, ದಿವಂಗತ ಪುನೀತ್ ರಾಜಕುಮಾರ್‌ ಭಾವಚಿತ್ರ ರಚಿಸುವ ಮೂಲಕ ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌-2024ರಲ್ಲಿ ದಾಖಲೆ ನಿರ್ಮಿಸಿದ್ದಾರೆ.
ಸ್ವಾಭಿಮಾನ ಬಳಗ ಉದ್ಘಾಟನೆ, ವೆಬ್‌ಸೈಟ್ ಲೋಕಾರ್ಪಣೆ ನಾಳೆ
ಜನರಲ್ಲಿ ರಾಜಕೀಯ ಪ್ರಜ್ಞೆ ಮೂಡಿಸುವ, ಶೈಕ್ಷಣಿಕ ಅಸಮಾನತೆ ನಿರ್ಮೂಲನೆಗಾಗಿ ಸ್ಥಾಪಿತ ಸ್ವಾಭಿಮಾನ ಬಳಗದ ಉದ್ಘಾಟನೆ ಹಾಗೂ ಬಳಗದ ಧ್ಯೇಯೋದ್ದೇಶಗಳ ಕುರಿತಂತೆ ಮಾಹಿತಿ ನೀಡುವ ವೆಬ್‌ಸೈಟ್ ಲೋಕಾರ್ಪಣೆ ಕಾರ್ಯಕ್ರಮ ನ.17ರಂದು ನಗರದ ಎಸ್.ಎಸ್. ಲೇಔಟ್‌ ಎ ಬ್ಲಾಕ್‌ನ ಬಳಗದ ಕಚೇರಿಯಲ್ಲಿ ನಡೆಯಲಿದೆ.
ಜನರ ವಿಶ್ವಾಸ ಗಳಿಸಿರುವ ಭಾರತೀಯ ಅಂಚೆ ಸೇವೆ
ವಿಶ್ವದ ಅತಿ ದೊಡ್ಡ ಸೇವಾ ಜಾಲಗಳ ಪೈಕಿ ಅಂಚೆ ಸೇವೆಯೂ ಒಂದಾಗಿದೆ. ದೇಶದಲ್ಲಿ ಅಂಚೆ ಕಚೇರಿಗಳ ಸಿಬ್ಬಂದಿ ಪ್ರತಿನಿತ್ಯ ಕೋಟ್ಯಂತರ ಮಂದಿಗೆ ಅಂಚೆ ಸೇವೆ ಒದಗಿಸುತ್ತಿದ್ದಾರೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜ್ಯೋತಿಷಿ ಮಾತುಕೇಳಿ ನದಿಗಳಿಗೆ ತ್ಯಾಜ್ಯ ಹಾಕಬೇಡಿ
ಜ್ಯೋತಿಷಿಗಳು ಹೇಳುವಂತೆ ತೊಟ್ಟಬಟ್ಟೆ ಹಾಗೂ ಪೂಜಾ ವಸ್ತುಗಳನ್ನು ನದಿಗಳಲ್ಲಿ ಹಾಕಿ, ಪಾಪಬಿಟ್ಟು ಹೋಗುತ್ತದೆ ಎಂಬ ಮಾತನ್ನು ನಂಬಬೇಡಿ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹರಿಹರದಲ್ಲಿ ನುಡಿದಿದ್ದಾರೆ.
ದತ್ತಾಂಶ ಸಂಗ್ರಹಕ್ಕೆ ನ್ಯಾ.ದಾಸ್ ನೇಮಕ ಉತ್ತಮ ನಿರ್ಧಾರ
ಅನಾದಿ ಕಾಲದಿಂದಲೂ ಶೋಷಣೆಗೆ ಒಳಗಾಗಿ, ಜ್ವಲಂತ ಸಮಸ್ಯೆಗಳ ಸುಳಿಗೆ ಸಿಲುಕಿದ್ದ ಮಾದಿಗ ಮತ್ತು ಸೋದರ ಜಾತಿಗಳಿಗೆ ಒಳಮೀಸಲಾತಿ ವರವಾಗಿ ಪರಿಣಮಿಸಿದೆ. ದತ್ತಾಂಶ ಸಂಗ್ರಹಕ್ಕೆ ಆಯೋಗ ರಚಿಸಿ, ಅದಕ್ಕೆ ನ್ಯಾ.ನಾಗಮೋಹನ ದಾಸ್‌ ಅವರನ್ನು ನೇಮಿಸಿರುವುದು ಸ್ವಾಗತಾರ್ಹ ಹಾಗೂ ಅತ್ಯುತ್ತಮ ನಿರ್ಧಾರ ಎಂದು ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಚಿವ ಎಚ್‌.ಆಂಜನೇಯ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved