ಕನ್ನಡ ಸಾಹಿತ್ಯಕ್ಕೆ ಭೈರಪ್ಪ ಕೊಡುಗೆ ಅಪಾರ: ಭಿಕ್ಷವರ್ತಿಮಠ್ಕನ್ನಡದ ಆಧುನಿಕ ಕಾದಂಬರಿಕಾರ, ಸಾಮಾಜಿಕ ಚಿಂತಕ, ತತ್ವಜ್ಞಾನಿ, ಚಿತ್ರಕಥೆಗಾರರಾಗಿದ್ದ ಎಸ್ .ಎಲ್. ಬೈರಪ್ಪನವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅಪಾರ ಹಾಗೂ ಅವಿಸ್ಮರಣೀಯ ಎಂದು ಹಿರಿಯ ಸಾಹಿತಿ ನಿವೃತ್ತ ಪ್ರಾಧ್ಯಾಪಕ ಎಸ್.ಎ.ಭಿಕ್ಷವರ್ತಿಮಠ್ ಹೇಳಿದರು.