• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಮಹಾ ಆರ್‌ಎಕ್ಸ್-100 ಬೈಕ್ ಕಳ್ಳನ ಬಂಧನ
ಯಮಹಾ ಆರ್‌ಎಕ್ಸ್-100 ಬೈಕ್‌ ಮೇಲಿದ್ದ ವ್ಯಾಮೋಹ ಹಾಗೂ ತನ್ನಿಂದ ಅಂತಹ ಬೈಕ್ ಕೊಳ್ಳಲು ಹಣ ಇಲ್ಲದ ಕಾರಣಕ್ಕೆ ಅದೇ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿ, 3 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.
ದಾವಣಗೆರೆ ನಿಲ್ದಾಣದಲ್ಲಿ ರೈಲಿಗೆ ಸಿಲುಕುತ್ತಿದ್ದ ವೃದ್ಧ ರಕ್ಷಣೆ
ಚಲಿಸುತ್ತಿದ್ದ ರೈಲನ್ನು ಹತ್ತಲು ಮುಂದಾಗಿದ್ದ ಬೆಂಗಳೂರು ಮೂಲದ ವೃದ್ಧ ಆಯತಪ್ಪಿ ರೈಲಿನ ಚಕ್ರಕ್ಕೆ ಸಿಲುಕುತ್ತಿದ್ದುದನ್ನು ತಪ್ಪಿಸಿ, ಗೃಹರಕ್ಷದ ದಳ ಸಿಬ್ಬಂದಿ ಅವರನ್ನು ರಕ್ಷಿಸಿದ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ದಾವಣಗೆರೆಯಲ್ಲಿ ನಡೆದಿದೆ.
ನ್ಯಾಮತಿ ಎಸ್‌ಬಿಐನಲ್ಲಿ ಅಡವಿಟ್ಟ ಚಿನ್ನಾಭರಣ ಶೀಘ್ರ ವಾಪಸ್‌ ನೀಡಿ
ನ್ಯಾಮತಿಯ ಸ್ಟೇಟ್‌ ಬ್ಯಾಂಕ್‌ ಇಂಡಿಯಾದಲ್ಲಿ ಪಡೆದಿರುವ ಸಾಲ ಮತ್ತು ಬಡ್ಡಿಯನ್ನು ಮರುಪಾವತಿ ಮಾಡುತ್ತೇವೆ. ಚಿನ್ನ ಅಡವಿಟ್ಟವರ ಗ್ರಾಹಕರ ಪ್ರಾಣಹಾನಿ ಆಗುವುದರೊಳಗೆ ಅವರವರ ಬಂಗಾರದ ಒಡವೆಗಳನ್ನು ಬ್ಯಾಂಕ್‌ನವರು ಶೀಘ್ರ ವಾಪಸ್‌ ನೀಡಬೇಕು ಎಂದು ರಾಮೇಶ್ವರ ರಾಕೇಶ್‌ ನ್ಯಾಮತಿಯಲ್ಲಿ ಒತ್ತಾಯಿಸಿದ್ದಾರೆ.
ಸಾಹಿತ್ಯ ಚರಿತ್ರೆಯಲ್ಲಿ ವೃತ್ತಿ ರಂಗಭೂಮಿ, ತತ್ವಪದಗಳಿಗೆ ಅನ್ಯಾಯ
ವೃತ್ತಿ ರಂಗಭೂಮಿ ಬಗ್ಗೆ ಸಾಹಿತ್ಯ ಚರಿತ್ರೆಯಲ್ಲಿ ಹೆಚ್ಚು ವಿಷಯ ದಾಖಲಾಗಿಲ್ಲ. ಈ ಹಿನ್ನೆಲೆ ಕನ್ನಡ ಸಾಹಿತ್ಯ ಚರಿತ್ರೆ ಬರೆದಿರುವ ಒಂದು ವರ್ಗದ ಬಗ್ಗೆ ತುಂಬಾ ಬೇಸರವಿದೆ ಎಂದು ರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಂತೆ ಜಾಗ ಇ-ಸ್ವತ್ತು ರದ್ದು ಸತ್ಯಕ್ಕೆ ಸಂದ ಜಯ
ಜಗಳೂರು ತಾಲೂಕಿನ ದಿದ್ದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಚ್ಚಂಗಿಪುರದಲ್ಲಿ ಅಧ್ಯಕ್ಷೆ ಮತ್ತು ಅವರ ಮಗ ಪಿಡಿಒ ಸೇರಿ ರಿ.ಸ.ನಂ ೧/೬ರ ಸಂತೆ ಮೈದಾನದ ಜಾಗ ಅಕ್ರಮವಾಗಿ ಇ-ಸ್ವತ್ತು ಪಡೆಯಲಾಗಿತ್ತು. ಹುಚ್ಚಂಗಿಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದ ಹಿನ್ನೆಲೆ ಈಗ ಇ-ಸ್ವತ್ತು ರದ್ದುಗೊಳಿಸಲಾಗಿದೆ. ಇದು ಗ್ರಾಮಸ್ಥರ ಹೋರಾಟಕ್ಕೆ ಸಂದ ಜಯ ಎಂದು ಹುಚ್ಚಂಗಿಪುರ ಗ್ರಾಮ ಮುಖಂಡ, ನಿವೃತ್ತ ಶಿಕ್ಷಕ ಗೂರಪ್ಪ ಹೇಳಿದರು
ಆಂಧ್ರದ ಬತ್ತ ವ್ಯಾಪಾರಿಗೆ ಕೋಟಿಗಟ್ಟಲೇ ಹಣ ಬಾಕಿ: ದಾವಣಗೆರೆ ವಂಚಕನ ಬಂಧನ
ರೈತರು, ದಲ್ಲಾಳಿಗಳಿಂದ ಮೆಕ್ಕೇಜೋಳ ಹಾಗೂ ಬತ್ತ ಖರೀದಿಸಿ ರೈತರಿಗೆ ಕೋಟ್ಯಂತರ ರು. ವಂಚನೆ ಮಾಡಿದ್ದ ಪ್ರಕರಣದ ಆರೋಪಿಯನ್ನು ನಗರದ ಆರ್‌ಎಂಸಿ ಯಾರ್ಡ್‌ ಪೊಲೀಸರು ಬಂಧಿಸಿದ್ದಾರೆ.
ವಂಚಕನಿಗೆ 6 ವರ್ಷ ಜೈಲು, ₹45 ಸಾವಿರ ದಂಡ: ತೀರ್ಪು
ತಮ್ಮ ಹಿಂದುಸ್ಥಾನ್ ಯುನಿಲೀವರ್ ಲಿ. ಬಾಂಬೆ ಸಂಸ್ಥೆಯಲ್ಲಿ ಹಣ ತೊಡಗಿಸಿದರೆ ಶೇ.4ರಷ್ಟು ಲಾಭಾಂಶ ನೀಡುವುದಾಗಿ ಹೇಳಿ, ಒಬ್ಬರಿಂದ ₹10.30 ಲಕ್ಷ ಹಾಗೂ ಮತೊಬ್ಬರಿಂದ ₹19 ಲಕ್ಷ ತೊಡಗಿಸಿಕೊಂಡು, ಮೋಸ ಮಾಡಿದ್ದ ಆರೋಪಿಗೆ ಎರಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಲಾ 3 ವರ್ಷದಂತೆ ಒಟ್ಟು 6 ವರ್ಷ ಜೈಲು ಶಿಕ್ಷೆ ಹಾಗೂ ₹45 ಸಾವಿರ ದಂಡ ವಿಧಿಸಿ, 3ನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ.
ಗುರುಕುಲ ಶಾಲೆ ಸೃಜನ, ಮಿನಾಲ್‌ಗೆ ಸಿಎಂ ಗೌರವ
ಬೆಂಗಳೂರಿನಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ 2024- 2025ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿನ್ನೆಲೆ ದಾವಣಗೆರೆಯ ಪ್ರತಿಷ್ಠಿತ ಗುರುಕುಲ ವಸತಿಯುತ ಶಾಲೆ ವಿದ್ಯಾರ್ಥಿನಿಯರಾದ ಬಿ. ಸೃಜನ, ಮಿನಾಲ್‌ ಮುಖ್ಯಮಂತ್ರಿ ಅವರಿಂದ ಗೌರವ ಸನ್ಮಾನಕ್ಕೆ ಪಾತ್ರರಾದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಸನ್ಮಾನಿಸಲಾಯಿತು.
67009 ಕೃಷಿ ಸಹಕಾರ ಸಂಘಗಳ ಗಣಕೀಕರಣಕ್ಕೆ ₹2516 ಕೋಟಿ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 56 ಉಪ ಕ್ರಮಗಳನ್ನು ರೂಪಿಸಿದೆ. ತಂತ್ರಾಂಶದಿಂದ ಹಿಡಿದು, ಪೆಟ್ರೋಲ್‌ ಪಂಪ್‌ ಸ್ಥಾಪಿಸುವವರೆಗೂ ಹಲವಾರು ವಿಷಯಗಳಲ್ಲಿ ನೆರವು ನೀಡುತ್ತಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕ ಕೆ.ಮಹೇಶ್ವರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮೌಲಾನಾ ಆಜಾದ್ ಶಾಲೆ ಕಾಮಗಾರಿ ಶೀಘ್ರ ಪುನಾರಂಭಿಸಿ
ದಾವಣಗೆರೆ ನಗರದ ಬೀಡಿ ಲೇಔಟ್‌ನಲ್ಲಿ ಸರ್ಕಾರಿ ಮೌಲಾನಾ ಆಜಾದ್‌ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ₹2 ಕೋಟಿ ವೆಚ್ಚದ ಕಾಮಗಾರಿ ಆರಂಭಿಸಲಾಗಿದೆ. ಈಗಾಗಲೇ ₹90 ಲಕ್ಷ ವೆಚ್ಚದ ಕಾಮಗಾರಿ ಕೈಗೊಳ್ಳಲಾಗಿದೆ. ಅಪೂರ್ಣ ಕಾಮಗಾರಿಯಿಂದಾಗಿ ಮಕ್ಕಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ಹಿನ್ನೆಲೆ ಶೀಘ್ರ ಬಾಕಿ ಕೆಲಸ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದಿಂದ ಸರ್ಕಾರಿ ಶಾಲೆ ಉಳಿಸಿ, ಸರ್ಕಾರಿ ಶಾಲೆ ಬೆಳೆಸಿ ಆಂದೋಲನಡಿ ಶಾಲಾವರಣದಲ್ಲಿ ಗುರುವಾರ ಅಹೋ ರಾತ್ರಿ ಧರಣಿ ಆರಂಭಿಸಲಾಗಿದೆ.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved