• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈದ್ಯ, ಎಂಜಿನಿಯರ್‌ಗಳಷ್ಟೇ ಸಂಬಳ ಚಿತ್ರಕಲಾವಿದಗೂ ಸಾಧ್ಯ
ವೈದ್ಯ, ಸಾಫ್ಟ್‌ವೇರ್ ಎಂಜಿನಿಯರಂತಹ ವೃತ್ತಿಯಲ್ಲಿ ಇರುವವರಷ್ಟೇ ಆದಾಯ ಗಳಿಸುವ ಸಾಮರ್ಥ್ಯ ಚಿತ್ರಕಲಾವಿದರಿಗೂ ಇದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ದೃಶ್ಯಕಲಾ ಕಾಲೇಜಿನ ಪ್ರಾಚಾರ್ಯ ಡಾ.ಜೈರಾಜ್ ಚಿಕ್ಕಪಾಟೀಲ್ ಹೇಳಿದ್ದಾರೆ.
ಮಹಾಪುರುಷರ ಜಯಂತಿಗಳ ಆಚರಣೆಗೆ ಕಚೇರಿಗಳಲ್ಲಿ ನಿರ್ಲಕ್ಷ್ಯ: ಗುಡ್ಡಪ್ಪ ಆರೋಪ
ಸರ್ಕಾರವು ದಾರ್ಶನಿಕರ, ಶರಣರ, ಮಹಾಪುರುಷರ ಜಯಂತಿಗಳನ್ನು ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಆಚರಣೆ ಮಾಡಬೇಕು ಎಂದು ಆದೇಶ ನೀಡಿದೆ. ಆದರೂ, ಕೆಲ ಜಯಂತಿ ಕಾರ್ಯಕ್ರಮಗಳು ತಾಲೂಕು ಕಚೇರಿಗೆ ಮಾತ್ರವೇ ಸೀಮಿತವಾಗಿದೆ ಎಂದು ತಾಲೂಕು ಮಡಿವಾಳ ಸಮಾಜ ಅಧ್ಯಕ್ಷ ಗುಡ್ಡಪ್ಪ ಚನ್ನಗಿರಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಣವಿಲ್ಲದೇ ವಸತಿ ಯೋಜನೆಗಳಿಗೆ ಭಾರಿ ಹಿನ್ನಡೆ: ಡಾ.ಪ್ರಭಾ
ಬಡವರು, ವಸತಿ ರಹಿತರಿಗಾಗಿ ರೂಪುಗೊಂಡ ವಸತಿ ಯೋಜನೆಗಳಿಗೆ ಸರ್ಕಾರ ನೀಡುತ್ತಿರುವ ಅನುದಾನ ಯಾವುದಕ್ಕೂ ಸಾಲದಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ವಸತಿ ಯೋಜನೆಯೇ ವಿಫಲವಾಗುತ್ತದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಸೂಚ್ಯವಾಗಿ ಹೇಳಿದ್ದಾರೆ.
ಹರಿಹರ ಶಾಸಕರಿಂದ ಅಧಿಕಾರಿಗಳ ಅವಹೇಳನ ಸಹಿಸಲ್ಲ: ಮಹ್ಮದ್ ಹೇಳಿಕೆ
ಕಳೆದ ಮಂಗಳವಾರ ಹರಿಹರ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಸೂಚನಾ ಪತ್ರದಲ್ಲಿ ಸಂಸದರ ಹೆಸರು ಹಾಕಿರುವ ಸರ್ಕಾರಿ ನೌಕರನನ್ನು ಶಾಸಕರು ಅವಹೇಳನ ಮಾಡಿ, ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸಿದ ವರ್ತನೆ ಖಂಡನೀಯ ಎಂದು ಮಲೇಬೆನ್ನೂರು ಪುರಸಭಾ ಸದಸ್ಯ ಮಹ್ಮದ್ ನಯಾಜ್ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್‌, ಫೈನಾನ್ಸ್‌ ಸಂಸ್ಥೆಗಳ ಕಿರುಕುಳಕ್ಕೆ ಶೀಘ್ರವೇ ಕಡಿವಾಣ ಹಾಕಬೇಕು
ಮೈಕ್ರೋ ಫೈನಾನ್ಸ್‌ಗಳು, ಖಾಸಗಿ ಹಣಕಾಸು ಸಂಸ್ಥೆಗಳಿಂದ ರಾಜ್ಯದಲ್ಲಿ ಜನಜೀವನಕ್ಕೆ ತೀವ್ರ ಸಂಕಷ್ಟ ಎದುರಾಗುತ್ತಿದೆ. ಇಂತಹ ಹಣಕಾಸು ಸಂಸ್ಥೆಗಳ ಹಾವಳಿಗೆ ಕಡಿವಾಣ ಹಾಕಲು ಸರ್ಕಾರ ಶೀಘ್ರ ಮುಂದಾಗಲಿ ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಖಾರದ ಪುಡಿ ಎರಚಿ ಮಾಂಗಲ್ಯ ಅಪಹರಣ
ಮಹಿಳೆ ಮುಖಕ್ಕೆ ಕಾರದ ಪುಡಿ ಎರಚಿದ ಕಳ್ಳ, ಸುಮಾರು ₹2 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಅಪಹರಿಸಿದ ಘಟನೆ ಜಿಲ್ಲೆಯ ಹರಿಹರ ತಾಲೂಕು ಕೊಕ್ಕನೂರು ಗ್ರಾಮದಲ್ಲಿ ನಡೆದಿದೆ.
ದಲಿತರು ದೇವರ ಬದಲು ಬುದ್ಧ, ಬಸವರ ಪೂಜಿಸಲಿ
ದಲಿತರು ದೇವರ ಫೋಟೊಗಳ ಬದಲು ಬುದ್ಧ, ಬಸವ, ಡಾ.ಅಂಬೇಡ್ಕರ್, ಜ್ಯೋತಿಬಾ ಫುಲೆ ಅವರಂಥ ಮಹಾತ್ಮರ ಫೋಟೋಗಳನ್ನು ಪೂಜಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ( ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುನಿಕೃಷ್ಣಪ್ಪ ಹೇಳಿದ್ದಾರೆ.
ಮುಖ್ಯ ಪರೀಕ್ಷೆಗೆ ಎಲ್ಲ ಅಭ್ಯರ್ಥಿಗಳಿಗೂ ಅವಕಾಶ ನೀಡಿ
ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳಿಗೂ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಅರಣ್ಯ ಹಕ್ಕು ಕಾಯ್ದೆ ಅರ್ಜಿಗಳ ಇತ್ಯರ್ಥಪಡಿಸಿ
ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು ಜಿಲ್ಲೆಯಲ್ಲಿ ತ್ವರಿತವಾಗಿ ಇತ್ಯರ್ಥಗೊಳಿಸಿ, ಅರ್ಜಿ ವಿಲೇಯಾಗದ ಹೊರತು, ಅರ್ಜಿದಾರರನ್ನು ಒಕ್ಕಲೆಬ್ಬಿಸಬಾರದು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
ತುಂಗಭದ್ರಾ ನದಿಗೆ ಹಾರಿ ರಾಣೆಬೆನ್ನೂರು ಶಿಕ್ಷಕಿ ಆತ್ಮಹತ್ಯೆ
ಶಿವಮೊಗ್ಗ ಮೂಲದ ಖಾಸಗಿ ಫೈನಾನ್ಸ್ ಸೇರಿದಂತೆ ಹಲವಾರು ಕಡೆ ಖಾಸಗಿ ಸಂಸ್ಥೆಗಳಿಂದ ಪಡೆದಿದ್ದ ಲಕ್ಷಾಂತರ ರು. ಸಾಲ ಪಾವತಿಸಲಾಗದೇ ಮನನೊಂದ ಶಾಲಾ ಶಿಕ್ಷಕಿಯೊಬ್ಬರು ಭಾನುವಾರ ಮಧ್ಯಾಹ್ನ ಹೊನ್ನಾಳಿ ಸಮೀಪದ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 577
  • next >
Top Stories
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌
ಧರ್ಮಸ್ಥಳ ವಿವಾದದಲ್ಲಿ ಸಿದ್ದು ಕೈವಾಡ : ಅಶೋಕ್‌
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved