• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕ ಜಯಂತಿ ಆಚರಣೆಗೆ ಸಮಾಜ ಮುಖಂಡರು ಕೈ ಜೋಡಿಸಲಿ: ತಹಸೀಲ್ದಾರ್‌
ದಾಸಶ್ರೇಷ್ಠ ಕನಕ ದಾಸರ ಜಯಂತಿ ಕಾರ್ಯಕ್ರಮ ನ.18ರಂದು ಹಮ್ಮಿಕೊಂಡಿದ್ದು, ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಪಟ್ಟರಾಜ ಗೌಡ ಅಧ್ಯಕ್ಷತೆಯಲ್ಲಿ ಕುರುಬ ಸಮಾಜದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಲಾಯಿತು.
ವಿದ್ಯಾರ್ಥಿಗಳು ಪುಸ್ತಕ ಓದುವ ಅಭ್ಯಾಸ ರೂಢಿಸಿಕೊಳ್ಳಲಿ
ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಜೀವನದಲ್ಲಿ ಸದಾ ಬೆಳೆಸಿಕೊಂಡರೆ, ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ನೆರವಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಪತ್ರಕರ್ತರು ವೃತ್ತಿಧರ್ಮ ಕಾಪಾಡಲಿ: ಓಂಕಾರ ಶ್ರೀ
ಪ್ರಸ್ತುತ ಕಾಲಘಟ್ಟದಲ್ಲಿ ಪತ್ರಕರ್ತರಿಗೆ ತುಂಬಾ ಗೌರವದ ಸ್ಥಾನವಿದೆ. ಸಮಾಜದ ಓಕೆಕೋರೆ ತಿದ್ದುವಂತಹ ಪತ್ರಿಕಾ ವೃತ್ತಿ ಗೌರವ ಕಾಪಾಡುವ ಮೂಲಕ ಸಮಾಜಕ್ಕೆ ಸಾಧ್ಯವಾದ ಒಳ್ಳೆಯದನ್ನು ಮಾಡುವಂತೆ ‍‍ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
18ರಂದು ಕನಕ ಜಯಂತಿ, ಬೃಹತ್ ಮೆರವಣಿಗೆ
ಚನ್ನಗಿರಿ ತಾಲೂಕು ಆಡಳಿತ ವತಿಯಿಂದ ನ.18ರಂದು ದಾಸಶ್ರೇಷ್ಠ ಕನಕ ದಾಸರ ಜಯಂತ್ಯುತ್ಸವ ನಡೆಯಲಿದ್ದು, ತಾಲೂಕಿನ ಎಲ್ಲ ಜಾತಿಗಳು, ಧರ್ಮಗಳ ಜನರು ಭಾಗವಹಿಸಲಿದ್ದಾರೆ. ಇದು ಹಿಂದುಳಿದ ವರ್ಗಗಳ ಜನರ ಆತ್ಮಸ್ಥೈರ್ಯ ಹೆಚ್ಚಿಸುವಂತಹ ಕಾರ್ಯಕ್ರಮವಾಗಿದೆ ಎಂದು ತಾಲೂಕು ಕುರುಬ ಸಮಾಜ ಅಧ್ಯಕ್ಷ ಬೆಳಲಗೆರೆ ಡಿ.ಶಿವಪ್ಪ ಹೇಳಿದರು.
17ರಂದು ವಚನ ಸ್ಪಂದನ ಕೃತಿ ಬಿಡುಗಡೆ: ಕೊಟ್ರಪ್ಪ
ನಿವೃತ್ತ ಪ್ರೊ. ಎಚ್.ಎ. ಭಿಕ್ಷಾವರ್ತಿಮಠ ಅವರು ರಚಿಸಿದ ವಚನ ಸ್ಪಂದನ ಕೃತಿ ಬಿಡುಗಡೆ ಸಮಾರಂಭವನ್ನು ನ.17ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಮಿಕ ಮುಖಂಡ ಎಚ್.ಕೆ. ಕೊಟ್ರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಸ್ತೆ, ಡಿವೈಡರ್‌, ವಿದ್ಯುತ್ ದೀಪ ಕಾಮಗಾರಿಗಳ ಪರಿಶೀಲನೆ
ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ವ್ಯಾಪ್ತಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿರುವ ರಸ್ತೆ ಕಾಮಗಾರಿ, ರಸ್ತೆ ಡಿವೈಡರ್, ರೋಡ್ ಲೈಟ್ ಕಾಮಗಾರಿಗಳು ಕಳಪೆಯಾಗಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ತಾಲೂಕಿನ ಭ್ರಷ್ಟಾಚಾರ ವಿರೋಧಿ ವೇದಿಕೆ ಕಾರ್ಯದರ್ಶಿ ಸೊರಟೂರು ಹನುಮಂತಪ್ಪ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಮಂಗಳವಾರ ಲೋಕಾಯುಕ್ತ ಸಂಸ್ಥೆ ಮುಖ್ಯ ಅಭಿಯಂತರರಾದ ಶುಭ ಟಿ. ಅವಳಿ ತಾಲೂಕುಗಳಿಗೆ ಭೇಟಿ ನೀಡಿ, ಕಾಮಗಾರಿಗಳ ಸ್ಥಳ ಪರೀಶೀಲನೆ ನಡೆಸಿದ್ದಾರೆ.
ವಂಚಕನ ಬಂಧನ: ₹62.83 ಲಕ್ಷ ವಂಚನೆ!
ಕನ್ನಡ ಮ್ಯಾಟ್ರಿಮೋನಿಗಳ ಮೂಲಕ ಹೆಣ್ಣುಮಕ್ಕಳನ್ನು ವಂಚಿಸುತ್ತಿದ್ದ, ನೌಕರಿ ಕೊಡಿಸುವ ಆಮಿಷವೊಡ್ಡಿ, ಹಣ ಪಡೆದು ಮೋಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಆತನಿಂದ 1 ಮೊಬೈಲ್‌ ಫೋನ್‌ನ್ನು ದಾವಣಗೆರೆ ಸಿಇಎನ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.
ಲಂಚ ಕೇಳಿದರೆ ಲೋಕಾಯುಕ್ತಕ್ಕೆ ತಿಳಿಸಿ: ಎಂ.ಎಸ್. ಕೌಲಾಪುರೆ
ಸರ್ಕಾರಿ ಕಚೇರಿಗಳು ಸಾರ್ವಜನಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡಲು ಹಾಗೂ ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚು ಹಣ/ ಲಂಚವನ್ನು ಕೇಳುತ್ತಿದ್ದಲ್ಲಿ ಸಾರ್ವಜನಿಕರು ಯಾವುದೇ ಮುಜುಗರವಿಲ್ಲದೇ, ಲೋಕಾಯುಕ್ತಕ್ಕೆ ಮಾಹಿತಿ ನೀಡಲು ಹಿಂಜರಿಯಬಾರದು ಎಂದು ದಾವಣಗೆರೆ ಲೋಕಾಯುಕ್ತ ಪೋಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ಹೇಳಿದ್ದಾರೆ.
ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಹಾಸ್ಟೆಲ್‌ಗಳ ಅಗತ್ಯ ಹೆಚ್ಚಿದೆ
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲು ವಸತಿ ನಿಲಯಗಳ ಅವಶ್ಯಕತೆ ಮುಖ್ಯ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.
ದಾವಣಗೆರೆ : ಮಕ್ಕಳ ದಿನಾಚರಣೆ - ಜಿಲ್ಲೆಯ ಆಟದಲ್ಲೂ, ಪಾಠದಲ್ಲೂ ಸೈ ಎನಿಸಿಕೊಂಡ ವಿಶೇಷ ಪ್ರತಿಭೆಗಳು

ಆಟದಲ್ಲೂ, ಪಾಠದಲ್ಲೂ ಸೈ ಎನಿಸಿಕೊಂಡಿರುವ ಪಾರ್ಥ ಜಿ. ಜೋಯ್ಸ್‌ ಕಲೆ, ಕ್ರೀಡೆ, ಶಿಕ್ಷಣದಲ್ಲಿ ತನ್ನ ಅಭ್ಯಾಸವನ್ನು ನಿರಂತರ ಮುಂದುವರಿಸಿದ್ದಾನೆ.

  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved