• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಷ್ಟಪಟ್ಟು ಓದಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಿ: ಪ್ರಸನ್ನಕುಮಾರ್
ವಿದ್ಯಾರ್ಥಿನಿಯರು ನಿರಂತರ ಪರಿಶ್ರಮ ಏಕಾಗ್ರತೆಯಿಂದ ಅಧ್ಯಯನ ಮಾಡುವ ಮೂಲಕ ಭವಿಷ್ಯದ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಪೌರಸೇವಾ ಸಮಿತಿಯ ಕಾರ್ಯದರ್ಶಿ ಎಸ್. ಪ್ರಸನ್ನಕುಮಾರ್ ಹರಿಹರದಲ್ಲಿ ಹೇಳಿದ್ದಾರೆ.
ಹೆದ್ದಾರಿ ಗುಂಡಿಗಳಿಗೆ ಗ್ರಾವೆಲ್; ಲಯನ್ಸ್‌ ಕ್ಲಬ್‌ ಸದಸ್ಯರು, ಸ್ಥಳೀಯರ ವಾಗ್ವಾದ
ನೇತ್ರ ತಪಾಸಣೆ, ಆರೋಗ್ಯ ತಪಾಸಣೆ, ಸಸಿ ನೆಡುವ ಕಾರ್ಯಕ್ರಮ ನಡೆಸುತ್ತಿದ್ದ ಪಟ್ಟಣದ ಲಯನ್ಸ್ ಕ್ಲಬ್ ಪದಾಧಿಕಾರಿಗಳು ಬುಧವಾರ ರಾಜ್ಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚುವ ಕಾರ್ಯ ಕೈಗೊಂಡರು. ಈ ವೇಳೆ ಕೆಲವರು ವಾಗ್ವಾದ ನಡೆಸಿದ ಘಟನೆ ನಡೆಯಿತು.
ನಾಳೆ ನಿರ್ಮಲ ತುಂಗಭದ್ರಾ ಅಭಿಯಾನ ಪಾದಯಾತ್ರೆ
ನಿರ್ಮಲ ತುಂಗಭದ್ರಾ ಜನ ಜಾಗೃತಿ ಅಭಿಯಾನ ಅಂಗವಾಗಿ ನ.15ರಂದು ಬೆಳಗ್ಗೆ 10ರಿಂದ ಪ್ರಾರಂಭವಾಗುವ ಪಾದಯಾತ್ರೆಗೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಅಭಿಯಾನ ತಾಲೂಕು ಸಂಚಾಲಕ ವೀರೇಶ್ ಅಜ್ಜಣ್ಣನವರ್ ಹರಿಹರದಲ್ಲಿ ಹೇಳಿದ್ದಾರೆ.
ದೇಶಕ್ಕೂ ಜಮೀರ್ ಅಪಾಯಕಾರಿ: ರೇಣುಕಾಚಾರ್ಯ
ರೈತರು, ಹಿಂದುಗಳು, ಮಠ- ಮಂದಿರಗಳ ಆಸ್ತಿಯನ್ನು ವಕ್ಫ್‌ ಹೆಸರಿನಲ್ಲಿ ಕೊಳ್ಳೆ ಹೊಡೆಯಲು ಪ್ರಯತ್ನಿಸುತ್ತಿರುವ ಮತಾಂಧ ಜಮೀರ್ ಅಹಮ್ಮದ್‌ನನ್ನು ರಾಜ್ಯ ಸರ್ಕಾರ ಹದ್ದುಬಸ್ತಿನಲ್ಲಿ ಇಡಬೇಕು. ಇಲ್ಲದಿದ್ದರೆ ಆತ ಕಾಂಗ್ರೆಸ್ಸಿಗಷ್ಟೇ ಅಲ್ಲ, ಇಡೀ ದೇಶಕ್ಕೂ ಹಾನಿಕಾರಕ, ಅಪಾಯಕಾರಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎಚ್ಚರಿಸಿದ್ದಾರೆ.
ನಿನ್ ಮೈಯಲ್ಲಿ ಎಲ್ಲೂ ಕಪ್ಪಗೆ ಇಲ್ವೇ?: ಜಮೀರ್‌ಗೆ ಶಿವಶಂಕರ ಪ್ರಶ್ನೆ
ನಿಮ್ಮ ಮೈಯನ್ನು ಬಿಚ್ಚಿದರೆ ನಿಮ್ಮದು ಎಲ್ಲಿಯೂ ಕರ್ರಗೆ (ಕಪ್ಪಾಗಿ) ಇಲ್ಲವೇ ಇಲ್ಲವಾ? ಅವರವರ ಬಣ್ಣ ಅವರಿಗೆ ದೊಡ್ಡದು. ನಮ್ಮ ಬಣ್ಣ ನಮಗೆ, ನಿನ್ನ ಬಣ್ಣ ನಿನಗೆ ಚನ್ನ ಎಂದು ವಕ್ಫ್ ಸಚಿವ ಜಮೀರ್ ಅಹಮ್ಮದ್ ವಿರುದ್ಧ ಜೆಡಿಎಸ್ ನಾಯಕ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ದಾವಣಗೆರೆಯಲ್ಲಿ ಹರಿಹಾಯ್ದಿದ್ದಾರೆ.
ವಕ್ಫ್ ಹೆಸರಲ್ಲಿ ರಾಜ್ಯಾದ್ಯಂತ ಬಿಜೆಪಿ ರಾಜಕೀಯ ನಾಟಕ
ರಾಜ್ಯ ಸರ್ಕಾರ ಹೊರಡಿಸಿದ್ದ ವಕ್ಫ್‌ ನೋಟಿಸ್ ವಾಪಸ್‌ ಪಡೆದಿದ್ದು, ಮುಟೇಷನ್‌ಗೆ ತಡೆ ನೀಡಿದೆ. ರೈತರು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡಬೇಕಿಲ್ಲ ಎಂದು ದೂಡಾ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
18ರಂದು ತಾಲೂಕು ಆಡಳಿತದಿಂದ ಕನಕ ಜಯಂತಿ
ಚನ್ನಗಿರಿ ತಾಲೂಕು ಆಡಳಿತ ವತಿಯಿಂದ ನ.18ರಂದು ದಾಸಶ್ರೇಷ್ಠ ಕನಕದಾಸ ಜಯಂತ್ಯುತ್ಸವ ಕಾರ್ಯಕ್ರಮದ ಆಯೋಜಿಸುವ ಕುರಿತು ಬುಧವಾರ ತಹಸೀಲ್ದಾರ್ ಜಿ.ಎಸ್.ಶಂಕರಪ್ಪ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಕಬ್ಬಿಗೆ ₹5500 ಬೆಂಬಲ ಬೆಲೆ: ಡಿ.12ರಂದು ಬೆಳಗಾವಿ ಚಲೋ
ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದಿಂದ ಡಿ.12ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಸುವರ್ಣ ಸೌಧ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಲ್. ಭರತ್ ರಾಜ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಗಾಂಜಾ ಬೆಳೆದಿದ್ದ ಆರೋಪಿಗೆ ಜೈಲು
ಮನೆ ಪಕ್ಕದ ಖಾಲಿ ಜಾಗದಲ್ಲಿ ಗಾಂಜಾ ಗಿಡ ಬೆಳೆದಿದ್ದ ಅಪರಾಧಿಗೆ 4 ತಿಂಗಳು 13 ದಿನಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
ಕೃಷಿಗೆ ಮುನ್ನ ಮಣ್ಣು ಪರೀಕ್ಷೆ ಮುಖ್ಯ: ಮೇತಾಬ್‌ ಅಲಿ
ಪ್ರಸಕ್ತ ದಿನಗಳಲ್ಲಿ ಕೃಷಿ ರಸಾಯನಿಕ ಗೊಬ್ಬರ ಮತ್ತು ಔಷಧಿಗಳ ಸಿಂಪರಣೆಗಳಿಂದ ಭೂಮಿ ವಿಷಮಯವಾಗುತ್ತಿದೆ. ಇದರಿಂದ ಆಹಾರ ಧಾನ್ಯಗಳ ಮತ್ತು ವಾಣಿಜ್ಯ ಬೆಳೆಗಳ ಉತ್ಪಾದನೆಯೂ ಕುಂಠಿತವಾಗುತ್ತಿದೆ. ಮಣ್ಣಿನ ಫಲವತ್ತತೆ ಹೆಚ್ಚಿಸಬೇಕಾದ ಜವಾಬ್ದಾರಿ ರೈತರ ಮೇಲಿದೆ ಎಂದು ಕೃಷಿ ಅಧಿಕಾರಿ ಮೇತಾಬ್ ಆಲಿ ಹೇಳಿದ್ದಾರೆ.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved