• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈಗಾರಿಕಾ, ವಾಣಿಜ್ಯ ಇಲಾಖೆ ಎಡಿ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್‌ ರಾಜ್ ಅವರ ಶಕ್ತಿ ನಗರದ 3ನೇ ಕ್ರಾಸ್‌ನ ನಿವಾಸ ಮತ್ತು ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ ಘಟನೆ ವರದಿಯಾಗಿದೆ.
ವಾಣಿಜ್ಯಕ್ಕಿಂತ ಆಹಾರ ಬೆಳೆಗಳ ಬೆಳೆಯಿರಿ
ಪ್ರಸ್ತುತ ದಿನಗಳಲ್ಲಿ ರೈತರು ಕಡಿಮೆ ಸಮಯದಲ್ಲಿ ಶ್ರೀಮಂತನಾಗುವ ಭರದಲ್ಲಿ ವಾಣಿಜ್ಯ ಬೆಳೆಗಳನ್ನು ಅತಿ ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಇದರಿಂದ ಮಾನವರ ಜೀವನಕ್ಕೆ ಬೇಕಾದ ಆಹಾರ ಪದಾರ್ಥಗಳ ಬೆಳೆಗಳ ಪ್ರಮಾಣ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿವೆ. ಇದೇ ರೀತಿ ಮುಂದುವರಿದರೆ ಮುಂದೊಂದು ದಿನ ಆಹಾರಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣ ಆಗುವುದು ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಮಹಾಸ್ವಾಮೀಜಿ ಚನ್ನಗಿರಿಯಲ್ಲಿ ನುಡಿದಿದ್ದಾರೆ.
ಒನಕೆ ಓಬವ್ವನ ಧೈರ್ಯ, ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ
ತುಂಗಾಭದ್ರ ಸಭಾಂಗಣದಲ್ಲಿ ನಡೆದ ಒಬವ್ವ ಜಯಂತಿ ಆಚರಣೆಯಲ್ಲಿ ಡಿಸಿ ಜಿ.ಎಂ. ಗಂಗಾಧರ್‌ಸ್ವಾಮಿ
ಇ-ಸ್ವತ್ತು ತಂತ್ರಾಂಶ ಅನುಷ್ಟಾನ ವಿಳಂಬ, ಪ್ರತಿಭಟನೆ
ದಾವಣಗೆರೆ ಪಾಲಿಕೆ ಆವರಣದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಆಯುಕ್ತೆ ರೇಣುಕಾ ಮುಖಾಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಓನಕೆ ಒಬವ್ವನ ಶೌರ್ಯ ಎಲ್ಲ ಮಹಿಳೆಯರಲ್ಲಿ ಬರಲಿ
ಜಯಂತ್ಯುತ್ಸವ ಸಮಾರಂಭದಲ್ಲಿ ಒನಕೆ ಓಬವ್ವನ ಬಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸುತ್ತೀರುವ ಗಣ್ಯರು.
ವಿದ್ಯಾರ್ಥಿಗಳು ಓಬವ್ವನ ಶೌರ್ಯ ಬೆಳಸಿಕೊಳ್ಳಿ
ಜಗಳೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒನಕೆ ಓಬವ್ವ ಜಯಂತಿ ಆಚರಿಸಲಾಯಿತು. ತಹಸೀಲ್ದಾರ್ ಸಯ್ಯದ್ ಕಲೀಂ ಉಲ್ಲಾ ಇತರರು ಇದ್ದರು.
ಆನ್‌ಲೈನ್‌ನಲ್ಲಿ ₹10.45 ಕೋಟಿ ಹೂಡಿಕೆ: ಮಹಿಳೆಗೆ ಪಂಗನಾಮ!
ಡಾ.ವಿಜಯಲಕ್ಷ್ಮೀ ವೀರಮಾಚಿನೇನಿ, ಹಿರಿಯ ಮಹಿಳಾ ಉದ್ಯಮಿ, ದಾವಣಗೆರೆ.
ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ: ಡಾ.ಪ್ರಭಾ
ಹರಿಹರ ನಗರಸಭೆ ಆವರಣದಲ್ಲಿ ದೂಡಾದ ನೂತನ ಉಪ ಕಚೇರಿ ಉದ್ಘಾಟನಾ ಸಮಾರಂಭವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಉದ್ಘಾಟಿಸಿದರು.
ಕನ್ನಡ ಮನಸ್ಸುಗಳ ಏಕೀಕರಣವಾಗಬೇಕು: ಕೆ.ರಾಘವೇಂದ್ರ ನಾಯರಿ
ದಾವಣಗೆರೆ ಸಮೀಪದ ಮಿಟ್ಲಕಟ್ಟೆಯಲ್ಲಿ ವಿಬಿಪಿ ಫೌಂಡೇಶನ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಒನಕೆ ಓಬವ್ವ ಸ್ತ್ರೀ ಕುಲಕ್ಕೆ ಮಾದರಿ: ಪಟ್ಟರಾಜ ಗೌಡ
ಹೊನ್ನಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಓಬವ್ವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದರು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved