• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರನ್ನು ಮುಂದಿನ ಪೀಳಿಗೆಗೆ ಉಳಿಸಲು ಕೈಜೋಡಿಸಿ
ವಿಶ್ವ ಸಂಸ್ಥೆಯ ಘೋಷಣೆಯಂತೆ ವಿಶ್ವ ಜಲ ದಿನವನ್ನು ಆಚರಿಸಲಾಗುತ್ತಿದೆ. ಕಾವೇರಿ ಮಾತಾ ಪ್ಲಂಬರ್ ಕಾರ್ಮಿಕರ ಸಂಘದ 13ನೇ ವಾರ್ಷಿಕೋತ್ಸವದ ಜತೆ ಫ್ಲಂಬರ್ ದಿನವನ್ನು ಆಚರಿಸಲಾಗುತ್ತಿದ್ದು, ಸಾರ್ವಜನಿಕ ಆರೋಗ್ಯವನ್ನು ರಕ್ಷಿಸುವಲ್ಲಿ, ನೀರಿನ ಪರಿಹಾರಗಳನ್ನು ಮುನ್ನಡೆಗೆ ಫ್ಲಂಬರ್‌ಗಳ ಪಾತ್ರ ಅತಿಮುಖ್ಯ ಎಂದು ರೇಣುಕಾ ಸಾಂಸ್ಕೃತಿಕ ಸಂಘದ ಅಧ್ಯಕ್ಷ ದೇವರಮನೆ ಶಿವರಾಜ್ ಹೇಳಿದರು.
ಎಂಟು ವರ್ಷದಿಂದ ಉಗ್ರಾಣ ಅಪೂರ್ಣ ಸಹಕಾರ ಇಲಾಖೆ ಮೌನ
ಸಮೀಪದ ಕುಂಬಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಟ್ಟೂರು ಗ್ರಾಮದಲ್ಲಿ ಎಂಟು ವರ್ಷಗಳಿಂದ ಸಹಕಾರ ಸಂಘದ ಅಧೀನದ ಉಗ್ರಾಣವು ಅಪೂರ್ಣ ಸ್ಥಿತಿಯಲ್ಲಿದ್ದು, ಸಹಕಾರ ಇಲಾಖೆ ಮೌನವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಅಟಲ್ ಜೀ ಕೈಗೊಂಡ ಕ್ರಮಗಳಿಂದ ದೇಶ ಸದೃಢ: ಕೋಟಾ ಶ್ರೀನಿವಾಸ ಪೂಜಾರಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ತಮ್ಮ ಇಡೀ ಬದುಕನ್ನೇ ದೇಶಕ್ಕಾಗಿ ಸಮರ್ಪಿಸಿದ್ದಾರೆ. ಅಲ್ಲದೆ ಆದರ್ಶ ರಾಜಕಾರಣಕ್ಕೆ ಆದರ್ಶವಾಗಿದ್ದಾರೆ ಎಂದು ಚಿಕ್ಕಮಗಳೂರು-ಉಡುಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಬಂದ್‌ಗೆ ನೀರಸ ಪ್ರತಿಕ್ರಿಯೆ 15ಕ್ಕೂ ಹೆಚ್ಚು ಜನ ವಶಕ್ಕೆ
ಎಂಇಎಸ್ ಸಂಘಟನೆ ನಿಷೇಧಿಸಲು, ಮರಾಠ ಪುಂಡರ ಹಾವಳಿಗೆ ಅಂತ್ಯ ಹಾಡುವಂತೆ ಒತ್ತಾಯಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ನಗರ, ಜಿಲ್ಲೆಯಲ್ಲಿ ಶನಿವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಲವಂತದಿಂದ ಬಸ್‌ ತಡೆಗೆ ಮುಂದಾಗಿದ್ದ 15ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆಯಿತು.
ರೈತರು ಅಂತರ್ಜಲ ಹೆಚ್ಚಿಸುವತ್ತ ಗಮನಹರಿಸಿ: ಡಾ.ಎಂ.ಜಿ.ಬಸವನಗೌಡ ಕರೆ
ಜಗಳೂರು ತಾಲೂಕಿನಾದ್ಯಂತ ತೋಟಗಾರಿಕೆ ಬೆಳೆಗಳ ವಿಸ್ತೀರ್ಣ ಹೆಚ್ಚುತ್ತಿದ್ದು, ರೈತರು ಭೂಮಿಯಲ್ಲಿ ಅಂತರ್ಜಲ ಹೆಚ್ಚಿಸುವತ್ತ ಗಮನಹರಿಸಬೇಕು ಎಂದು ಐಸಿಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ತಜ್ಞ ಡಾ.ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟರು.
ಮರಾಠಿಗರಿಂದ ದ್ವೇಷದ ವಾತಾವರಣ ಸೃಷ್ಠಿ
ಎಂ.ಇ.ಎಸ್. ಸಂಘಟನೆಯವರಿಂದ ಬೆಳಗಾವಿಯಲ್ಲಿ ಇತ್ತೀಚೆಗೆ ರಾಜ್ಯ ಸಾರಿಗೆ ಬಸ್ ಕಂಡಕ್ಟರ್ ಮೇಲೆ ನಡೆಸಿರುವ ಮಾರಣಾಂತಿಕ ಹಲ್ಲೆ ಹಾಗೂ ಸುಳ್ಳು ಫೋಕ್ಸೋ ಕೇಸ್ ದಾಖಲಿಸಿದ್ದನ್ನು, ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಈ ಹಿಂದೆ ವಿಘ್ನಗೊಳಿಸಿರುವುದನ್ನು ಖಂಡಿಸಿ ಶನಿವಾರ ತಾಲೂಕು ವಿಶ್ವ ಕರ್ನಾಟಕ ರಕ್ಷಣಾ ವೇದಿಕ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ತಹಸೀಲ್ದಾರ್ ಪಟ್ಟರಾಜ ಗೌಡಗೆ ಮನವಿ ಪತ್ರ ಸಲ್ಲಿಸಿದರು.
ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಆಗ್ರಹ
ಕನ್ನಡಿಗರ ಮೇಲೆ ದೌರ್ಜನ್ಯ ಎಸಗುತ್ತಿರುವ, ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಹೆಣ್ಣು ಮಗಳಿಂದ ಸುಳ್ಳು ಪೋಕ್ಸೋ ಕೇಸ್ ದಾಖಲಿಸಿದ್ದು ಸೇರಿದಂತೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿರುವ ಎಂಇಎಸ್ ಸಂಘಟನೆ ನಿಷೇಧಿಸಿ, ಪುಂಡರನ್ನು ಮಟ್ಟ ಹಾಕುವಂತೆ ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರದಲ್ಲಿ ಶನಿವಾರ ಪ್ರತಿಭಟಿಸಲಾಯಿತು.
ಸಮಾಜದಲ್ಲಿ ವೀರಶೈವ ಲಿಂಗಾಯತರು ಒಗ್ಗಟ್ಟಾಗಿರಿ
ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದವರು ಪರಸ್ಪರ ಪ್ರೀತಿ, ಸಹಕಾರ ಬೆಳಸಿಕೊಂಡು, ಸಮಾಜ ಸಂಘಟನೆಗೆ ಮುಂದಾಗಬೇಕು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ, ಪಂಚಮಸಾಲಿ ಜಗದ್ಗುರು ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಕರೆ ನೀಡಿದರು.
ಪ್ರಶ್ನೆ ಮಾಡುವರ ಬಾಯಿ ಬೀಗ ಹಾಕ್ತಿದೆ ಕಾಂಗ್ರೆಸ್‌
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹನಿಟ್ರ್ಯಾಪ್ ವಿಚಾರದಲ್ಲಿ ಕೈ ನಾಯಕರ ಕೈವಾಡ ಇದೆ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ನಾಯಕರೇ ಪ್ರಶ್ನಿಸಿದ್ದರೂ ಆಡಳಿತ ಪಕ್ಷದಿಂದ ಉತ್ತರ ಬರುತ್ತಿಲ್ಲ. ಆದರೆ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದು ಎಷ್ಟು ಸರಿ ಎಂದು ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಹಿಂಡಸಗಟ್ಟ ಲಿಂಗರಾಜ್ ಆಕ್ರೋಶ ವ್ಯಕ್ತಪಡಿಸಿದರು
18 ಶಾಸಕರನ್ನು ಅಮಾನತು ಮಾಡಿದ್ದು ಸರಿಯಲ್ಲ
ಹನಿಟ್ರ್ಯಾಪ್ ಪ್ರಕರಣ ತನಿಖೆಗೊಪ್ಪಿಸುವಂತೆ ಸ್ವತಃ ಗೃಹ ಮಂತ್ರಿಯೇ ಮನವಿ ಮಾಡುವ ಮಟ್ಟಕ್ಕೆ ತಲುಪಿರುವುದು ರಾಜ್ಯದಲ್ಲಿ ಊಹೆ ಮಾಡಲಾಗದ ಆತಂಕಕಾರಿ ಸಂಗತಿಯಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 640
  • next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved