• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಸಿದ್ದರಾಮಯ್ಯ ವಿಪಕ್ಷದಲ್ಲಿದ್ದಾಗ ಸಭಾಪತಿಗೆ ಅಪಮಾನ ಮಾಡಿದ್ದಾರೆ
ಸದನದಲ್ಲಿ ಬಿಜೆಪಿ ಶಾಸಕರನ್ನು ಮಾರ್ಷಲ್‌ಗಳ ಮೂಲಕ ಎತ್ತಿ ಹೊರ ಹಾಕಿಸುವ ಮೂಲಕ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವದ ಕಗ್ಗೊಲೆಯನ್ನೇ ಮಾಡಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ಹೊರ ಹಾಕಿದ್ದಾರೆ.
ಶೀಘ್ರದಲ್ಲಿಯೇ 16 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ
ಚುನಾವಣೆಯ ಪೂರ್ವದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ನೀಡಿದ್ದ ಒ.ಪಿ.ಎಸ್ ಜಾರಿಗೊಳಿಸುವ ಭರವಸೆಯನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
ಹೊನ್ನಾಳಿಯಲ್ಲಿ ಪರೀಕ್ಷೆ ಬರೆದ 2733 ವಿದ್ಯಾರ್ಥಿಗಳು
2024-25ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಕ್ರವಾರದಿಂದ ಆರಂಭಗೊಂಡಿದ್ದು. ಏಪ್ರಿಲ್ 4ರವರೆಗೆ ನಡೆಯಲಿದೆ. ಅ‍ವಳಿ ತಾಲೂಕುಗಳ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪ್ರಥಮ ಭಾಷೆಯ ಪರೀಕ್ಷೆ ಯಾವುದೇ ಅಡೆತಡೆ ಇಲ್ಲದೇ ಯಶಸ್ವಿಯಾಗಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಮಾಜಗಳ ಅಭಿವೃದ್ಧಿಗೆ ನಡೆದ ವಚನ ಚಳವಳಿ: ಕೆ.ನಾಗೇಶಪ್ಪ
ಶರಣ ಬಸವಣ್ಣನವರ ನೇತೃತ್ವದಲ್ಲಿ ವಚನ ಚಳವಳಿ ಕೇವಲ ವ್ಯಕ್ತಿ ಶ್ರೇಯೋಭಿವೃದ್ಧಿಗಾಗಿ ನಡೆಯದೇ, ಸಮಾಜದ ಅಭಿವೃದ್ಧಿಗಾಗಿ ನಡೆಯಿತು ಎಂದು ಹೊನ್ನಾಳಿ ಎಸ್‌ಎಂಎಸ್‌ಎಫ್‌ಜೆಸಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಕೆ.ನಾಗೇಶಪ್ಪ ಹೇಳಿದ್ದಾರೆ.
ಆಡಳಿತಾತ್ಮಕ ಸಮಸ್ಯೆ ನಿವಾರಣೆಗೆ ಕಾರ್ಯಾಗಾರ ಪೂರಕ
ಇತ್ತೀಚಿನ ದಿನಗಳಲ್ಲಿ ಸಂಶೋಧನೆಗೆ ಅಗತ್ಯವಾದ ಕೃತಕ ಬುದ್ಧಿಮತ್ತೆಯು ಸಮಸ್ಯೆ ಆಯ್ಕೆ ಮತ್ತು ಸಾಹಿತ್ಯ ಅವಲೋಕನದಲ್ಲಿ ಅತಿ ಹೆಚ್ಚು ನೆರವಾಗುತ್ತಿದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಶಶಿಧರ ರುದ್ರಪ್ಪ ಹೇಳಿದ್ದಾರೆ.
ನಾಳೆ ಮೇಸ್ತ್ರಿಗಳಿಗೆ ಗೌರವ, ವಿದ್ಯಾರ್ಥಿಗಳಿಗೆ ಪುರಸ್ಕಾರ
ಕಾವೇರಿ ಮಾತಾ ಫ್ಲಂಬರ್ ಕಾರ್ಮಿಕರ ಸಂಘದಿಂದ ವಿಶ್ವ ಫ್ಲಂಬರ್ ದಿನಾಚರಣೆ, ಸಂಘದ 13ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಜಲ ದಿನಾಚರಣೆ ಅಂಗವಾಗಿ 60 ವರ್ಷ ಪೂರೈಸಿದ ಹಿರಿಯ ಫ್ಲಂಬರ್‌ ಮೇಸ್ತ್ರಿಗಳಿಗೆ ಗೌರವ ಪುರಸ್ಕಾರ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಮಾ.23ರಂದು ನಗರದ ಗಡಿಯಾರ ಕಂಬ ಸಮೀಪದ ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಡಿ. ಶೆಟ್ಟರ್ ಹೇಳಿದ್ದಾರೆ.
ಕರ್ನಾಟಕ ಬಂದ್ ಬದಲು ದಾವಣಗೆರೆಯಲ್ಲಿ ಬಹುತೇಕ ಸಾಂಕೇತಿಕ ಹೋರಾಟ
ಎಂಇಎಸ್ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ಬಂದ್‌ಗೆ ದಾವಣಗೆರೆ ನಗರ, ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಂದ್‌ ಬದಲು ಅಂದು ಸಾಂಕೇತಿಕ ಪ್ರತಿಭಟನೆ ನಡೆಸುವುದಕ್ಕೆ ಬಹುತೇಕ ಸಂಘಟನೆಗಳು ಮುಂದಾಗಿವೆ.
ಗುಣಮಟ್ಟ, ಪ್ರಮಾಣ ತಿಳಿದುಕೊಂಡು ವಸ್ತುಗಳ ಖರೀದಿಸಿ: ನ್ಯಾ.ವೇಲಾ
ಯಾವುದೇ ಒಂದು ವಸ್ತುವನ್ನು ಖರೀದಿಸಿದರೆ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆಯೂ ನಾವು ತಿಳಿದುಕೊಳ್ಳುವ ಅಭ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಗ್ರಾಹಕರಾಗಿ ಯಾವುದನ್ನು ಖರೀದಿಸಬೇಕು, ಯಾವುದನ್ನು ಖರೀದಿಸಬಾರದು ಎಂದು ತಿಳಿದರೆ ಸಮಾಜ ಅಭಿವೃದ್ಧಿಗೊಳ್ಳಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೇಲಾ ದಾಮೋದರ್ ಖೋಡೆ ಹೇಳಿದ್ದಾರೆ.
25ರಂದು ಕ್ಷಯರೋಗ ದಿನಾಚರಣೆ: ಡಾ.ಮುರಳೀಧರ
ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಆಶ್ರಯದಲ್ಲಿ ಮಾ.24ರಂದು ವಿಶ್ವ ಕ್ಷಯರೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಪಿ.ಡಿ. ಮುರಳೀಧರ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮೊದಲ ದಿನವೇ 264 ಮಂದಿ ಗೈರು!
ಜಿಲ್ಲೆಯ 81 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರದಿಂದ ಆರಂಭವಾದ ಎಸ್ಸೆಸ್ಸೆಲ್ಸಿ ಕನ್ನಡ ಭಾಷಾ ಪರೀಕ್ಷೆಗೆ 264 ವಿದ್ಯಾರ್ಥಿಗಳು ಗೈರಾಗಿದ್ದಾರೆ.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 640
  • next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved