• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಹಕ್ಕುಗಳ ಜಾಗೃತಿ ಮೂಡಿಸಿ: ಜ್ಯೋತಿ ಪತ್ತಾರ್
ಮಕ್ಕಳ ಹಕ್ಕುಗಳು ಹಾಗೂ ಅವರಿಗೆ ಇರುವ ರಕ್ಷಣೆ ವ್ಯವಸ್ಥೆಗಳ ಕುರಿತು ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಸ್ಥಳೀಯ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯ ನ್ಯಾಯಾಧೀಶೆ ಜ್ಯೋತಿ ಅಶೋಕ ಪತ್ತಾರ್ ಹೇಳಿದ್ದಾರೆ.
ಕನ್ನಡ ರಕ್ಷಣೆಗೆ ಕನ್ನಡಿಗರು ಸದಾ ಬದ್ಧ: ಕೆ.ಎನ್. ಚಕ್ರಸಾಲಿ
ರಾಜ್ಯ ಮತ್ತು ದೇಶದ ಗಾಮೀಣ ಭಾಗದಲ್ಲಿ ಮಾತ್ರ ಕನ್ನಡದ ತಲ್ಲಣಗಳು ಕಾಣಬಹುದು. ಹಾಗೆಯೇ ಕನ್ನಡ ಭಾಷೆ, ಜಲ, ನೆಲಕ್ಕೆ ಧಕ್ಕೆ ಬಂದಾಗ ಕನ್ನಡಿಗರು ತಮ್ಮ ನಿಷ್ಠೆ ಪ್ರದರ್ಶಿಸಲು ಬದ್ಧರಿದ್ದಾರೆ ಎಂದು ಮುಖ್ಯಶಿಕ್ಷಕ ಕೆ.ಎನ್. ಚಕ್ರಸಾಲಿ ಮಲೇಬೆನ್ನೂರಲ್ಲಿ ಹೇಳಿದ್ದಾರೆ.
ಹೊಸ ಆಯೋಗ ವರದಿ ನೀಡೋವರೆಗೂ ನೇಮಕಾತಿ ನಿಲ್ಲಿಸಿ
ಒಳಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಆಯೋಗ ರಚಿಸಿ, ವರದಿ ಸಲ್ಲಿಕೆಗೆ 3 ತಿಂಗಳ ಕಾಲವಕಾಶ, ಗಡುವು ನೀಡಿದೆ. ಈ ಹೊಸ ಆಯೋಗದಿಂದ 3 ತಿಂಗಳಲ್ಲೇ ವರದಿ ಪಡೆದು, ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು. ಅಲ್ಲಿಯವರೆಗೂ ಯಾವುದೇ ಇಲಾಖೆಗಳಲ್ಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬಾರದು ಎಂದು ಚಿತ್ರದುರ್ಗದ ಶ್ರೀಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ನುಡಿದಿದ್ದಾರೆ.
ಸಾರ್ವಜನಿಕ ಆಸ್ತಿ ದಲಿತರಿಗೆ ಸಮಾನ ಹಂಚಿಕೆಯಾಗಲಿ
ಗ್ರಾಮೀಣ, ನಗರ ಪ್ರದೇಶದಲ್ಲಿರುವ ಸಾರ್ವಜನಿಕ ಆಸ್ತಿಗಳನ್ನು ದಲಿತರಿಗೆ ಸಮಾನವಾಗಿ ದೊರೆಯುವಂತೆ ಅಗತ್ಯ ಕಾಯ್ದೆ ರಚಿಸಬೇಕು. ಈ ಕಾಯ್ದೆ ಕಟ್ಟುನಿಟ್ಟಿನ ಜಾರಿಗೊಳಿಸಬೇಕು. ದಾವಣಗೆರೆ- ಹರಿಹರದಲ್ಲಿ ನಡೆದ ಅಖಿಲ ಭಾರತ ಹಕ್ಕುಗಳ ಆಂದೋಲನದ ಕರ್ನಾಟಕದ ರಾಜ್ಯ ಪ್ರಥಮ ಸಮ್ಮೇಳನದಲ್ಲಿ ಕೆಲ ಹಕ್ಕೊತ್ತಾಯ ನಿರ್ಣಯ ಕೈಕೊಂಡು, ಸರ್ಕಾರಕ್ಕೆ ಮಂಡಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಆಂದೋಲನದ ಕರ್ನಾಟಕದ ನೂತನ ರಾಜ್ಯಾಧ್ಯಕ್ಷ ಡಾ. ಕೆ.ಎಸ್. ಜನಾರ್ದನ ಹೇಳಿದ್ದಾರೆ.
ಜನರ ಆಸ್ತಿ ವಕ್ಫ್‌ದೆಂದು ಬಿಂಬಿಸಿ ಹಗಲು ದರೋಡೆ: ಎಎಚ್‌ಎಸ್‌ ಕಿಡಿ
ತಲೆತಲಮಾರುಗಳಿಂದ ಇರುವ ಜಮೀನು, ನಿವೇಶನ, ಮನೆಗಳನ್ನು ಹಗಲು ದರೋಡೆ ಮಾಡುವಂತೆ ಇಡೀ ದೇಶದಲ್ಲೇ ವ್ಯವಸ್ಥಿತವಾಗಿ ವಕ್ಫ್ ಆಸ್ತಿ ಎಂಬುದಾಗಿ ದಾಖಲಿಸಿ, ಜನರಲ್ಲಿ ಆತಂಕಕ್ಕೆ ನೂಕಲಾಗುತ್ತಿದೆ. ರಾಜ್ಯ ಸರ್ಕಾರ, ವಕ್ಫ್ ಮಂಡಳಿ, ಕಂದಾಯ ಇಲಾಖೆಗಳ ಇಂತಹ ಕ್ರಮ ಖಂಡನೀಯ ಎಂದು ಬಿಜೆಪಿ ಹಿರಿಯ ನಾಯಕ, ವಿಪ ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿಸ್ವಾಮಿ ಹೇಳಿದ್ದಾರೆ.
ಪೋಷಕರಲ್ಲಿ ಮಕ್ಕಳ ಶಿಕ್ಷಣ, ಕಾಳಜಿ ಮಾಹಿತಿ ಮುಖ್ಯ
ಪ್ರಾಥಮಿಕ ಹಂತದಲ್ಲಿ ಶಾಲೆಗೆ ದಾಖಲಾಗುವ ಮಕ್ಕಳಿಗೆ ಪೂರ್ವಸಿದ್ಧತೆ ಎಂಬ ಅರಿವು ಇರುವುದಿಲ್ಲ. ಅಂತಹ ಮಕ್ಕಳಿಗೆ ಶಿಕ್ಷಣ ನೀಡಿ ಮುಖ್ಯವಾಹಿನಿಗೆ ತರುವುದು ಬೋಧಕರಿಗೆ ಸವಾಲಿನ ಕೆಲಸವಾಗಿದೆ ಎಂದು ಶಿಕ್ಷಣ ಇಲಾಖೆ ಸಂಪನ್ಮೂಲ ಶಿಕ್ಷಕ ಎಂ.ಮಲ್ಲಿಕಾರ್ಜುನ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಂಸದೆ ಡಾ.ಪ್ರಭಾ
ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಮ್ಮ ತುಕಾರಾಂ ಪರವಾಗಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನೆಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.
ಇಂದಿನ ಪೀಳಿಗೆ ಜನರಲ್ಲಿ ಪುರಾತನ ಕಲೆಗಳ ಅರಿವು ಅಗತ್ಯ: ಎಸ್‌ಪಿ ಉಮಾ ಪ್ರಶಾಂತ
ನಮ್ಮ ಹಳೇ ಶೈಲಿಯ ಸಾಂಸ್ಕೃತಿಕ ಚಟುವಟಿಕೆಗಳು, ಸಂಗೀತ, ಸಾಹಿತ್ಯ, ಸಂಸ್ಕೃತಿ, ಜಾನಪದ ಕಲೆಗಳನ್ನು ಪೋಷಿಸಿ ಬೆಳೆಸಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣದಲ್ಲಿ ಬಿಜೆಪಿ ಗೆಲುವು ನಿಶ್ಚಿತ
ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಈ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪಕ್ಷ ಭರ್ಜರಿ ಜಯಭೇರಿ ಭಾರಸಲಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ, ಮಾಯಕೊಂಡದ ಜಿ.ಎಸ್. ಶ್ಯಾಮ್ ಸಂಡೂರಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೈಗಾರಿಕೆ, ಐಟಿ ಬಿಟಿ ಹಬ್ ದಾವಣಗೆರೆಗೆ ಇಲ್ಲದ್ದು ದುರಾದೃಷ್ಟ
ಕರ್ನಾಟಕದ ಮ್ಯಾಂಚೆಸ್ಟರ್ ಖ್ಯಾತಿ ಹೊಂದಿದ್ದ ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ಕೈಗಾರಿಕೆ, ಐಟಿ ಬಿಟಿ ಹಬ್ ಇಷ್ಟರಲ್ಲಾಗಲೇ ಆಗಬೇಕಿತ್ತು. ಆದರೆ, ನಿರೀಕ್ಷೆಯಂತೆ ಯಾವುದೇ ದೊಡ್ಡ ಕೈಗಾರಿಕೆಗಳಾಗಲೀ, ಐಟಿಬಿಟಿ ಆಗಲಿ ಇಲ್ಲಿ ಸ್ಥಾಪನೆ ಆಗದಿರುವುದು ದುರದೃಷ್ಟಕರ ಸಂಗತಿ ಎಂದು ಇನ್‌ಸೈಟ್ಸ್‌ ಸಂಸ್ಥೆ ಸಂಸ್ಥಾಪಕ ಜಿ.ಬಿ.ವಿನಯಕುಮಾರ ದಾವಣಗೆರೆಯಲ್ಲಿ ವಿಷಾದಿಸಿದ್ದಾರೆ.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved