• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಲವಂತದ ಬಂದ್‌, ವಾಹನ. ಆಸ್ತಿ ಹಾನಿಗೆ ಅವಕಾಶವಿಲ್ಲ- ಎಸ್‌ಪಿ ಎಚ್ಚರಿಕೆ
ಕನ್ನಡ ಒಕ್ಕೂಟಗಳ ಅಧ್ಯಕ್ಷ ವಾಟಾಳ್ ನಾಗರಾಜ, ಸಾ.ರಾ.ಗೋವಿಂದ್ ಮತ್ತು ಇತರೆ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಮಾ.22ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ದಾವಣಗೆರೆ ನಗರದಲ್ಲೂ ಕೆಲ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ.
ಮರವಂಜಿ ಬಳಿ ಬೋನಿಗೆ ಬಿದ್ದ ಕರಡಿ
ತಾಲೂಕಿನ ಉಬ್ರಾಣಿ ಹೋಬಳಿಯ ಮರವಂಜಿ ಗ್ರಾಮದ ಬಳಿಯ ತಾಂಡಕ್ಕೆ ಹೋಗುವ ರಸ್ತೆ ಬದಿಯ ಶ್ರೀ ಈಶ್ವರ ದೇವಾಲಯ ಬಳಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿನಲ್ಲಿ ಗುರುವಾರ ರಾತ್ರಿ ಕರಡಿ ಸೆರೆಯಾಗಿದೆ.
ಸಿರಿ ಸಂಪಿಗೆ ಕೃತಿ, ಧ್ವನಿಸುರುಳಿ ಬಿಡುಗಡೆ ನಾಳೆ: ಆರ್.ಓಬಳೇಶ್‌
ಪಟ್ಟಣದಲ್ಲಿ ಮಾ.23ರಂದು ಚಿಕ್ಕ ಅರೆಕೆರೆ ಬಸವರಾಜ್ ರಚಿಸಿರುವ ಸಿರಿ ಸಂಪಿಗೆ ಕೃತಿ ಬಿಡುಗಡೆ ಮತ್ತು ಧ್ವನಿಸುರುಳಿ ವಿವಿಧ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕ ಬಿ.ದೇವೇಂದ್ರಪ್ಪ ಅವರು ಉದ್ಘಾಟನೆ ಮಾಡಿಲಿದ್ದಾರೆ ಎಂದು ಭದ್ರಾ ಮೇಲ್ದಂಡೆ ನೀರಾವರಿ ಹೋರಾಟಗಾರ, ವಕೀಲ ಆರ್.ಓಬಳೇಶ್ ಹೇಳಿದ್ದಾರೆ.
ಹರಿಹರದಲ್ಲಿ ಕೋಣ ಬಲಿ: ಸ್ವಯಂಪ್ರೇರಿತ ದೂರು ದಾಖಲು
ನಗರದಲ್ಲಿ ನಡೆಯುತ್ತಿರುವ ಗ್ರಾಮದೇವತೆ ಉತ್ಸವದಲ್ಲಿ ಕೋಣ ಬಲಿ ನೀಡಿರುವ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಾಗಿದೆ
ಕೇಂದ್ರ ಜಲಜೀವನ್ ಯೋಜನೆ ಸಂಪೂರ್ಣ ವಿಫಲ: ಡಾ.ಪ್ರಭಾ
ಜಲಜೀವನ್ ಮಿಷನ್‌ನಡಿ ಶೇ.80 ಮನೆಗಳಿಗೆ ನಳದ ಮೂಲಕ ನೀರಿನ ಸಂಪರ್ಕ ಇದೆಯೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಇದರಲ್ಲಿ ಕೇವಲ ಶೇ.62ರಷ್ಟು ಮಾತ್ರ ನಳಗಳು ಕಾರ್ಯನಿರ್ವಹಿಸುತ್ತಿವೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಕೇಂದ್ರ ಸರ್ಕಾರ ವಿರುದ್ಧ ಹರಿಹಾಯ್ದರು.
ಅಕ್ರಮ ಸಕ್ರಮದಡಿ ಟಿಸಿ ಕಾಮಗಾರಿ ಪೂರ್ಣಗೊಳಿಸಲು ರೈತರು ಮುತ್ತಿಗೆ
ಅಕ್ರಮ ಸಕ್ರಮ ಯೋಜನೆಯಡಿ ವಿದ್ಯುತ್ ಪರಿವರ್ತಕ ಅಳವಡಿಸಲು ವಿದ್ಯುತ್ ಜಾಲ ಕಾಮಗಾರಿಯಲ್ಲಿ ವಿಳಂಬ ನೀತಿ ಅನುಸರಣೆ ಖಂಡಿಸಿ ಪಟ್ಟಣದ ಬೆಸ್ಕಾಂಗೆ ಗುರುವಾರ ಭಾರತೀಯ ಕಿಸಾನ್‌ ಸಭಾ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿದರು.
ದಾವಣಗೆರೆ : ಕರ್ನಾಟಕದಲ್ಲಿ ಎಂಇಎಸ್‌ ನಿಷೇಧಿಸಿ, ಗಡಿ ಜಿಲ್ಲೆಗಳಲ್ಲಿ ಕನ್ನಡಿಗರ ರಕ್ಷಿಸಿ

  ಗಡಿನಾಡಿನಲ್ಲಿ   ನಾಗರೀಕರ ಮೇಲಾಗುತ್ತಿರುವ ಹಲ್ಲೆ, ಅಮಾನುಷ ‍ವರ್ತನೆ ತೋರುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಉದ್ಧಟತನ ಹತ್ತಿಕ್ಕುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ನಮ್ಮ ಜೈ ಕರುನಾಡ ವೇದಿಕೆ, ಕರ್ನಾಟಕ ಜನಮನ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಸಾಂಕೇತಿಕ ಧರಣಿ ನಡೆಸಲಾಯಿತು.

ತ್ರಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಅಜ್ಜ-ಮೊಮ್ಮಗ ಸಾವು
ಪತ್ನಿ, ಮಗ ಹಾಗೂ ತಂದೆಯೊಂದಿಗೆ ಬರುತ್ತಿದ್ದ ವಿಕಲಚೇತನ ವ್ಯಕ್ತಿಯ ತ್ರಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಜ್ಜ, ಮೊಮ್ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ತಾಲೂಕಿನ ಗಾಂಧಿ ನಗರ ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
369 ರು. ವಿಮೆ ಸಂಕಷ್ಟ ಕಾಲಕ್ಕೆ ತಂದಿದ್ದು ₹10.15 ಲಕ್ಷ!
ನಗರದ ಪಿ.ಬಿ. ರಸ್ತೆ ಶಾಖೆಯ ಕರ್ಣಾಟಕ ಬ್ಯಾಂಕ್‌ನಲ್ಲಿ ತನ್ನ ವೈಯಕ್ತಿಕ ಖಾತೆ ತೆರೆಯುವಾಗ ಕರ್ಣಾಟಕ ಬ್ಯಾಂಕ್‌ ವ್ಯವಸ್ಥಾಪಕರು ಕೇವಲ ₹369 ಮಾತ್ರ ತುಂಬಿ ಯುನಿವರ್ಸಲ್ ಸೋಂಪೋ ವಿಮೆ ಮಾಡಿಸಲು ತಿಳಿಸಿದಂತೆ ಎಲ್.ನಾಗರಾಜ್ (45) ಎನ್ನುವವರು ಈ ಹಣವನ್ನು ಪಾವತಿ ಮಾಡಿ ವಿಮಾ ಪಾಲಿಸಿ ಮಾಡಿಸಿದ್ದರು. ಆಕಸ್ಮಿಕವಾಗಿ ನಾಗರಾಜ್‌ ಅಪಘಾತದಲ್ಲಿ ನಿಧನ ಹೊಂದಿದ್ದರಿಂದ ಅವರ ಕುಟುಂಬಕ್ಕೆ ₹10,15,000 ಮೊತ್ತದ ಚೆಕ್ ಸೌಲಭ್ಯ ದೊರೆತಿದ್ದು, ಚಿಕ್ಕ ಹಣದ ಹೂಡಿಕೆ ಈಗ ಕುಟುಂಬಕ್ಕೆ ದೊಡ್ಡ ಆಸರೆಯಾದಂತಾಗಿದೆ.
ಹರಿಹರ ಜಾತ್ರೆಯಲ್ಲಿ ಎತ್ತುಗಳು, ಬೆಲ್ಲದ ಬಂಡಿ ಮೆರವಣಿಗೆ
ಗ್ರಾಮ ದೇವತೆ ಊರಮ್ಮ ದೇವಿ ಉತ್ಸವದ 3ನೇ ದಿನ ಗುರುವಾರ ನಗರದ ಕಸಬಾ ಭಾಗದ ರೈತರಿಂದ ಆಕರ್ಷಕ ಎತ್ತುಗಳು ಮತ್ತು ಅಲಂಕೃತ ಬೆಲ್ಲದ ಬಂಡಿಯ ಮೆರವಣಿಗೆ ನಡೆಸಿದರು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 640
  • next >
Top Stories
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved