• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಶೆಮುಕ್ತ ಸಮಾಜದಿಂದ ಸದೃಢ ದೇಹ-ದೇಶ ಸಾಧ್ಯ
ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆ ಕಡೆಗೆ ಇಂದಿನ ಯುವಜನತೆ ಹೆಚ್ಚು ಆಕರ್ಷಿತವಾಗುತ್ತಿದ್ದಾರೆ. ಅವುಗಳಿಂದ ದೂರ ಉಳಿದರೆ ಮಾತ್ರ ದೇಹ, ಕುಟುಂಬ ಹಾಗೂ ದೇಶವನ್ನು ಸದೃಢವಾಗಿ ಇರಬಲ್ಲದು ಎಂದು ವಕೀಲ ಸಂಘದ ಅಧ್ಯಕ್ಷ ಆನಂದ ಕುಮಾರ ಹೇಳಿದ್ದಾರೆ.
ಗ್ರಾಪಂ ಆಡಳಿತದಲ್ಲಿ ಸಹಕಾರ ಇದ್ದಲ್ಲಿ ಗ್ರಾಮಗಳ ಅಭಿವೃದ್ಧಿ
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸೇರಿಕೊಂಡು ಒಬ್ಬರಿಗೊಬ್ಬರ ಸಹಕಾರದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಗ್ರಾಮಗಳು ಸರ್ವತೋಮುಖ ಅಭಿವೃದ್ಧಿಯಾಗಲು ಸಾಧ್ಯ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಹರಿಹರ ಕ್ರೀಡಾಂಗಣ ವಾಣಿಜ್ಯ ಮಳಿಗೆಗಳ ಮರುಹರಾಜು ನಡೆಸಿ
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಹರಿಹರ ತಾಲೂಕು ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿರುವ ನೆಲ ಮತ್ತು ಮಹಡಿ ವಾಣಿಜ್ಯ ಮಳಿಗೆಗಳನ್ನು ಮರುಹರಾಜು ಪ್ರಕ್ರಿಯೆ ಕೈಗೊಳ್ಳುವವರೆಗೂ ನ.11ರಿಂದ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಜಯಕರ್ನಾಟಕ ಸಂಘಟನೆಯ ಹರಿಹರ ತಾಲೂಕು ಅಧ್ಯಕ್ಷ ಎಸ್.ಗೋವಿಂದ ಹೇಳಿದ್ದಾರೆ.
ಸಣ್ಣಪುಟ್ಟ ಕೆಲಸಗಳೆಲ್ಲ ಗ್ರಾ.ಪಂ. ಮಟ್ಟದಲ್ಲೇ ಬಗೆಹರಿಸಿ
ಗ್ರಾಮಾಡಳಿತ ನಡೆಸುವವರು ಇ-ಸ್ವತ್ತು, ಶೌಚಾಲಯ, ಚರಂಡಿ, ಬೀದಿದೀಪ, ಗ್ರಾಮ ಸ್ವಚ್ಛತೆಯಂತಹ ಸಣ್ಣಪುಟ್ಟ ಕೆಲಸಗಳಿಗೂ ಶಾಸಕರು, ಸಂಸದರ ಕಡೆಗೆ ವ್ಯಕ್ತಿಗಳನ್ನು ಕಳಿಸಿಕೊಡಬಾರದು. ಇವುಗಳೆಲ್ಲವನ್ನು ಪಿಡಿಒ, ಗ್ರಾ.ಪಂ. ಕಾರ್ಯದರ್ಶಿಗಳು ತಮ್ಮ ಹಂತದಲ್ಲಿಯೇ ಬಗೆಹರಿಸಬೇಕು. ಆಗ ಮಾತ್ರ ಗ್ರಾಪಂ ಆಡಳಿತ ಸಮರ್ಪಕವಾಗಿದೆ ಎಂದರ್ಥ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೊನ್ನಾಳಿಯಲ್ಲಿ ತಾಕೀತು ಮಾಡಿದ್ದಾರೆ.
ಪಿಜೆ ಬಡಾವಣೆ 4.13 ಎಕರೆಯೂ ವಕ್ಫ್‌ ಆಸ್ತಿಯಂತೆ!
ಉತ್ತರ ಕರ್ನಾಟಕದಲ್ಲಿ ರೈತರು, ಜನಸಾಮಾನ್ಯರು, ಮಠ- ಮಂದಿರಗಳ ಆಸ್ತಿಗಳನ್ನು ವಕ್ಫ್ ಆಸ್ತಿಯೆಂದು ಮಂಡಳಿ, ಸರ್ಕಾರ ಪರಿಗಣಿಸುತ್ತಿದೆ ಎಂಬ ಆತಂಕದ ಕಾರ್ಮೋಡ ಕವಿದಿದೆ. ಇದರ ಮಧ್ಯೆಯೇ ಇದೀಗ ದಾವಣಗೆರೆ ಜಿಲ್ಲಾ ಕೇಂದ್ರದ ಹೃದಯ ಭಾಗದ ಪ್ರತಿಷ್ಟಿತ ಬಡಾವಣೆ, ಪ್ರಮುಖ ವಾಣಿಜ್ಯ ಪ್ರದೇಶದ ಸಾವಿರಾರು ಆಸ್ತಿ ವಕ್ಫ್ ಆಸ್ತಿಯಾದ ಸಂಗತಿ ಅವುಗಳ ಮಾಲೀಕರನ್ನು ಬೆಚ್ಚಿಬೀಳಿಸುತ್ತಿದೆ.
ರೈತ, ಕಾರ್ಮಿಕ, ದಲಿತರ ಸಂಘಟಿತ ಹೋರಾಟ ಮುಖ್ಯ
ಅಪಾಯದಲ್ಲಿರುವ ಭಾರತದ ತ್ರಿವರ್ಣ ಧ್ವಜ ರಕ್ಷಣೆಗಾಗಿ ಕಾರ್ಮಿಕರ ಕೆಂಪು ಬಾವುಟ, ದಲಿತ ಸಮುದಾಯದ ನೀಲಿ ಬಾವುಟ ಹಾಗೂ ರೈತರ ಹಸಿರು ಬಾವುಟಗಳು ಒಂದಾಗಿ, ನಿರಂತರ ಆಂದೋಲನ ನಡೆಸಬೇಕು. ಆಗ ಮಾತ್ರ ಸಂವಿಧಾನ, ಪ್ರಜಾಪ್ರಭುತ್ವ, ಅನ್ನದಾತರ ಭೂಮಿ, ಹಕ್ಕುಗಳು ಉಳಿಯುತ್ತವೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ. ಎ.ಬಿ. ರಾಮಚಂದ್ರಪ್ಪ ಹೇಳಿದ್ದಾರೆ.
ಪಾಲಿಕೆ 4 ಸ್ಥಾಯಿ ಸಮಿತಿಗಳಿಗೆ ನೂತನ ಸದಸ್ಯರ ಆಯ್ಕೆ
ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳಿಗೆ ಶುಕ್ರವಾರ ನೂತನ ಸದಸ್ಯರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲನ್‌ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಯಿತು.
ಮಿಶ್ರಬೆಳೆ ಬೇಸಾಯಕ್ಕೆ ಒತ್ತು ನೀಡಿ: ಸಂಸದೆ
ಸಮಗ್ರ ಕೃಷಿಗೆ ಹೆಚ್ಚು ಒತ್ತು ನೀಡಿದರೆ ರೈತರು ಆರ್ಥಿಕವಾಗಿ ಸಬಲರಾಗಬಲ್ಲರು. ಈ ನಿಟ್ಟಿನಲ್ಲಿ ಕೃಷಿ ಅಧಿಕಾರಿಗಳು ರೈತರು ಮಿಶ್ರಬೆಳೆ ಬೇಸಾಯಕ್ಕೆ ಒತ್ತು ಕೊಡಬೇಕು. ಈ ನಿಟ್ಟಿನಲ್ಲಿ ಕೃಷಿ ಅಧಿಕಾರಿಗಳು ರೈತರಿಗೆ ಸಲಹೆ ಹಾಗೂ ತರಬೇತಿ ನೀಡಬೇಕಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಕನ್ನಡ ಮಾಧುರ್ಯ ಕಾಪಾಡುವುದು ಪ್ರತಿ ಕನ್ನಡಿಗನ ಹೊಣೆ
ಚಿಂಚೋಳಿ ಪಟ್ಟಣದ ಹಾರಕೂಡ ಚೆನ್ನ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಕನ್ನಡ ಸಾಹಿತ್ಯ ಪರಿಷತ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶಾಸಕ ಡಾ.ಅವಿನಾಶ ಜಾಧವ್ ಉದ್ಘಾಟಿಸಿದರು.
ಅಂತರ ರಾಷ್ಟ್ರೀಯ ಮಾನ್ಯತೆ ಗಳಿಸಲು ಜಿಎಂ ವಿಶ್ವವಿದ್ಯಾಲಯ ಮೊದಲ ಹೆಜ್ಜೆ
ದಾವಣಗೆರೆ ನಗರದ ಜಿಎಂ ವಿಶ್ವವಿದ್ಯಾಲಯವು ಪ್ರಾರಂಭಿಕ ಹಂತದಲ್ಲೇ ಕಡಿಮೆ ಅವಧಿಯಲ್ಲಿ ಅಂತರ ರಾಷ್ಟ್ರೀಯ ಮಾನ್ಯತೆ ಪಡೆಯಲು ಮೊದಲ ಹೆಜ್ಜೆ ಇಟ್ಟಿದ್ದು, ವಿದೇಶದಲ್ಲಿನ ವಿಶ್ವವಿದ್ಯಾಲಯಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳುವ ಪ್ರಯತ್ನಕ್ಕೆ ಇದೀಗ ಮುಂದಾಗಿದೆ.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved