• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮದ ಪ್ರಚಾರ, ಸಂಸ್ಕಾರ, ಆರೋಗ್ಯ ಎಲ್ಲರಿಗೂ ದೊರೆಯಬೇಕು: ಸತ್ಯಾತ್ಮ ತೀರ್ಥರು
ಧರ್ಮದ ಪ್ರಚಾರ, ಸಂಸ್ಕಾರ, ಆರೋಗ್ಯ ಪ್ರಾಪ್ತಿ ಮುಂತಾದವುಗಳು ಸಕಲರಿಗೆ ದೊರೆಯಬೇಕು ಎಂದು ವಿಶ್ವ ಮಧ್ವ ಮಹಾಪರಿಷತ್ತು ಎಂಬ ಬೃಹತ್ತಾದ ಸಂಸ್ಥೆಯನ್ನು ಸ್ಥಾಪನೆ ಮಾಡಲಾಗಿದೆ ಎಂದು 1008 ಸತ್ಯಾತ್ಮ ತೀರ್ಥ ಶ್ರೀಪಾದರು ನುಡಿದಿದ್ದಾರೆ.
ಸರ್ವ ಸಮಾಜಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಸರ್ಕಾರ ಶ್ರಮ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸರ್ವ ಸಮಾಜಗಳ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ನೀಡಿ, ಬಡವರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.
ಕೇರ‍‍‍ಳ ಭವನಕ್ಕೆ ಶಾಮನೂರು 5 ಲಕ್ಷ ದೇಣಿಗೆ
ದಾವಣಗೆರೆಯಲ್ಲಿ ಕೇರಳ ಭವನ ನಿರ್ಮಾಣಕ್ಕೆ ಕೇರಳಂ ಸಮಾಜಂಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ 5 ಲಕ್ಷ ರು. ದೇಣಿಗೆ ನೀಡಿದರು.
ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಟಾನಕ್ಕೆ ಇಟ್ನಾಳ್‌ ಸೂಚನೆ
ದಾವಣಗೆರೆ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಗೌಡಗೊಂಡನಹಳ್ಳಿಯಲ್ಲಿ ಒತ್ತುವರಿ ತೆರವಿಗೆ ರೈತರ ವಿರೋಧ
ಜಗಳೂರು ತಾಲೂಕಿನ ಗೌಡಗೊಂಡನಹಳ್ಳಿ ಸ.ನಂ ೫೦ ಮತ್ತು ೫೧ರಲ್ಲಿ ಅರಣ್ಯ ಭೂಮಿ ಒತ್ತುವರಿ ಜಾಗವನ್ನು ತೆರವುಗೊಳಿಸಲು ಆಗಮಿಸಿದ್ದ ಜೆಸಿಪಿಗೆ ಕೆಲಸ ನಡೆಯದಂತೆ ರೈತರು ಜೆಸಿಬಿ ಮುಂಭಾಗ ಕುಳಿತು ಪ್ರತಿಭಟಿಸಿದರು.
ಗ್ರಾಮದೇವತೆ ಉತ್ಸವ ಸಮಿತಿ ಅಧ್ಯಕ್ಷ ಆಯ್ಕೆಗೆ ಅಪಸ್ವರ
ಹರಿಹರದಲ್ಲಿ 2025ರ ಮಾರ್ಚ್‌ನಲ್ಲಿ ನಡೆಯಲಿರುವ ಊರಮ್ಮದೇವಿ ಹಬ್ಬದ ಉತ್ಸವ ಸಮಿತಿಯ ಮಹಜೇನಹಳ್ಳಿ ಭಾಗದ ಅಧ್ಯಕ್ಷರಾಗಿ ಹಾರ್ನಳ್ಳಿ ಮಂಜುನಾಥ. ಕಾರ್ಯದರ್ಶಿ ಬಿ.ಕೆ. ಗಿರೀಶ್, ಸಹ ಕಾರ್ಯದರ್ಶಿ ದೊಗ್ಗಳ್ಳಿ ಸಿದ್ದಪ್ಪ ಅವರನ್ನು ಮಂಗಳವಾರ ಆಯ್ಕೆಗೊಳಿಸಿ, ಅಭಿನಂದಿಸಲಾಯಿತು.
ಮನುಕುಲದ ಉದ್ಧಾರವೇ ವೀರಶೈವ ಲಿಂಗಾಯತ ಧರ್ಮದ ಗುರಿ
ದಾವಣಗೆರೆಯಲ್ಲಿ ಲಿಂ.ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಸ್ಮರಣೋತ್ಸವ, ಲಿಂ.ಜಗದ್ಗುರು ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಾರಾಧನೆ ಸಮಾರಂಭದಲ್ಲಿ ಶ್ರೀಶೈಲ ಜಗದ್ಗುರುಗಳು ಆಶೀರ್ವಚನ ನೀಡಿದರು.
ವೃತ್ತಿ ರಂಗಭೂಮಿ ಗತವೈಭವ ಮರುಕಳಿಸಲಿ: ಡಾ. ಲಕ್ಷ್ಮಣ ದಾಸ್‌
ದಾವಣಗೆರೆಯಲ್ಲಿ ಗುರುವಾರ ವೃತ್ತಿ ರಂಗಭೂಮಿ ರಂಗಾಯಣ ಹಮ್ಮಿಕೊಂಡಿದ್ದ ರಂಗ ಸಂಗೀತ: ವೃತ್ತಿ ರಂಗ ಗೀತೆಗಳ ಕಲಿಕಾ ಕಾರ್ಯಾಗಾರ ಸಮಾರೋಪದಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ತುಮಕೂರಿನ ಹಿರಿಯ ರಂಗಕರ್ಮಿ ಡಾ.ಲಕ್ಷ್ಮಣ ದಾಸ್ ಮಾತನಾಡಿದರು
ಆತ್ಮಹತ್ಯೆಯಂತಹ ಕೆಟ್ಟ ನಿರ್ಧಾರ ಬೇಡ: ಎ.ವೈ.ಪ್ರಕಾಶ
ದಾವಣಗೆರೆ ದೂಡಾ ಮಾಜಿ ಅಧ್ಯಕ್ಷ, ಹಿರಿಯ ವಕೀಲ ಎ.ವೈ.ಪ್ರಕಾಶ.
ಕಾಮಗಾರಿ ನಡೆಸದೆ ಬಿಲ್ ಸ್ವೀಕಾರ: ಎಂಜಿನಿಯರ್ ಪರಿಶೀಲನೆ
ಹರಿಹರದ ಕೆ.ಆರ್.ನಗರದಲ್ಲಿ ಈ ಹಿಂದೆ ನಡೆದ ಕಾಮಗಾರಿಗಳನ್ನು ಬುಧವಾರ ಲೋಕಾಯುಕ್ತ ಎಂಜಿನಿಯರ್ ಅನುಷಾ ಪರಿಶೀಲನೆ ನಡೆಸಿದರು. ಪೌರಾಯುಕ್ತ ಸುಬ್ರಹ್ಮಣ್ಯ ಶ್ರೇಷ್ಟಿ ಹಾಗೂ ದೂರುದಾರರಿದ್ದರು.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved