• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಲ್ಲಿ ಶಿಕ್ಷಕರು ರಾಷ್ಟ್ರಪ್ರಜ್ಞೆ ಮೂಡಿಸಲಿ: ಶ್ರೀಗಳು
ರಾಷ್ಟ್ರೀಯತೆ, ಭಾವೈಕ್ಯತೆ, ರಾಷ್ಟ್ರಗೀತೆ, ಧ್ವಜಗಳ ಮಹತ್ವಗಳ ಕುರಿತು ವಿದ್ಯಾರ್ಥಿಗಳೂ ಸೇರಿದಂತೆ ಜನರಲ್ಲಿ ಜಾಗೃತಿ ಮೂಡಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿಶೇಷವಾಗಿ ಭಾರತೀಯ ಸೇವಾದಳದ ಪದಾಧಿಕಾರಿಗಳು ಈ ಬಗ್ಗೆ ಕಾರ್ಯಕಾರಗಳನ್ನು ನಡೆಸುವ ಮೂಲಕ ರಾಷ್ಟ್ರೀಯತೆ ಜಾಗೃತಗೊಳಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಹೊನ್ನಾಳಿಯಲ್ಲಿ ನುಡಿದಿದ್ದಾರೆ.
ಮಾದೇನಹಳ್ಳಿ ಬಳಿ ಕಲ್ಲು ಗಣಿಗಾರಿಕೆಗೆ ಅನುಮತಿ ಸಲ್ಲದು
ತಾಲೂಕಿನ ಮಾದೇನಹಳ್ಳಿ ಗಡಿ ವ್ಯಾಪ್ತಿಯಲ್ಲಿ ಬರುವ ಸ.ನಂ. 71, 72ರಲ್ಲಿ ಕಲ್ಲು ಗಣಿಗಾರಿಕೆಗೆ ಅನುಮತಿ ನೀಡಿದ್ದು, ಇಲ್ಲಿಂದ ಪುಡಿಮಾಡಿದ ಕಲ್ಲುಗಳನ್ನು ಹೊರತರಲು, ಹೊಲಗಳ ಮಧ್ಯದಲ್ಲಿ ದಾರಿ ನಿರ್ಮಾಣ ಮಾಡುತ್ತಿದ್ದಾರೆ. ಇದರಿಂದ ಗ್ರಾಮದ ಪರಿಸರ ಕಲುಷಿತಗೊಳ್ಳಲಿದೆ ಎಂದು ಹೊನ್ನಾಳಿಯಲ್ಲಿ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
''ಭೂ ಸುರಕ್ಷಾ'' ಯೋಜನೆ ಜಾರಿ ಉದ್ದೇಶ ತ್ವರಿತ, ಸರಳ ಆಡಳಿತ: ದೇವೇಂದ್ರಪ್ಪ
ರೈತರ ಭೂ ದಾಖಲೆಗಳ ಇ-ಖಜಾನೆಗಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಭೂ ಸುರಕ್ಷಾ ಯೋಜನೆ ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ದಾಖಲೆಗಳ ಸರಳೀಕರಣಕ್ಕೆ ಡಿಜಿಟಲ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.
ಇಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಬೆಸ್ಕಾಂ
ಆವರಗೆರೆ, ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜ.18ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಅನಧಿಕೃತ ಫ್ಲೆಕ್ಸ್‌, ಹೋರ್ಡಿಂಗ್ಸ್‌ ವಿರುದ್ಧ ಪಾಲಿಕೆ, ಡಿಸಿ ವಾರ್‌!
ದಾವಣಗೆರೆ ನಗರ ವ್ಯಾಪ್ತಿಯ ಅನಧಿಕೃತ ಹೋರ್ಡಿಂಗ್ಸ್‌, ಫ್ಲೆಕ್ಸ್ ತೆರವಿಗೆ ಜಿಲ್ಲಾಧಿಕಾರಿ 15 ದಿನಗಳ ಗಡುವು ವಿಧಿಸಿದ ಬೆನ್ನಲ್ಲೇ ಪಾಲಿಕೆ ಅಧಿಕಾರಿ, ಸಿಬ್ಬಂದಿ ಶುಕ್ರವಾರ ಬೆಳಗ್ಗೆಯಿಂದಲೇ ಮೈಚಳಿ ಬಿಟ್ಟು ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಒಕ್ಕಲೆಬ್ಬಿಸಬೇಡಿ, ರೈತರ ಬದುಕಿನೊಂದಿಗೆ ಚೆಲ್ಲಾಟ ಆಡಬೇಡಿ
ಅರಣ್ಯ ಭೂಮಿ ಸಾಗುವಳಿ ರೈತರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಹಾಗೂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ನಗರದ ಹೊರವಲಯದ ಜಿಲ್ಲಾ ಪಂಚಾಯಿತಿ ಕಚೇರಿ ಸೇರಿದಂತೆ ಜಗಳೂರು ತಾಲೂಕಿನ ವಿವಿಧೆಡೆ ರೈತರು ಶುಕ್ರವಾರ ಪ್ರತಿಭಟಿಸಿದ್ದು, ಮುಂಜಾಗ್ರತೆಯಾಗಿ ಪೊಲೀಸರು ನೂರಾರು ಜನರನ್ನು ವಶಕ್ಕೆ ಪಡೆದಿದ್ದಾರೆ.
ನಾಳೆ ದೇವರುಗಳ ಪುನಃ ಪ್ರಾಣ ಪ್ರತಿಷ್ಟಾಪನೆ: ಸಂಪನ್ನ ಹೇಳಿಕೆ
ತಾಲೂಕಿನ ಮಾಳಗೊಂಡನಹಳ್ಳಿ (ಮಾಗನಹಳ್ಳಿ) ಗ್ರಾಮದ ಪುರಾತನ, ಐತಿಹಾಸಿಕ ಹಿನ್ನೆಲೆಯ ಶ್ರೀ ವೆಂಕಟೇಶ್ವರ ಸ್ವಾಮಿ, ಶ್ರೀ ಕೋಟೆ ಆಂಜನೇಯ ಸ್ವಾಮಿ, ಶ್ರೀ ಬೀರಲಿಂಗೇಶ್ವರ ದೇವಸ್ಥಾನಗಳಲ್ಲಿ ಜ.19ರಂದು ಪುನಃ ಪ್ರಾಣ ಪ್ರತಿಷ್ಟಾಪನೆ ಮಹೋತ್ಸವವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಬಾಪೂಜಿ ವಿದ್ಯಾಸಂಸ್ಥೆ ನಿರ್ದೇಶಕ ಸಂಪನ್ನ ವಿ.ಮುತಾಲಿಕ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಇಂದು, ನಾಳೆ ಚಿತ್ರದುರ್ಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ
ಮೈಸೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಚಿತ್ರದುರ್ಗದಲ್ಲಿ ಜ.18 ಮತ್ತು 19ರಂದು ಅಖಿಲ ಭಾರತ 13ನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ಡಾ. ಬೆಲ್ದಾಳ ಸಿದ್ದರಾಮ ಶರಣರ ಸರ್ವಾಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪರಿಷತ್ತಿನ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಣ್ಣು ಗಣಿಯಿಂದ ವಿದ್ಯುತ್ ಟವರ್‌ಗಳಿಗೆ ಧಕ್ಕೆ
ಮಣ್ಣು ಮಾಫಿಯಾಕ್ಕೆ ವಿದ್ಯುತ್ ಪ್ರಸರಣದ ಬೃಹತ್ ಟವರ್‌ಗೆ ಗಂಡಾಂತರ ಎದುರಾದ ಮತ್ತೊಂದು ಪ್ರಕರಣ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಕಂಡುಬಂದಿದ್ದು, ತಾಲೂಕು ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ಆತಂಕ ಜೊತೆಗೆ ಖಂಡನೆ ವ್ಯಕ್ತಪಡಿಸಿದೆ.
ಸಂಸ್ಕೃತಿ, ಪರಂಪರೆಯಿಂದ ಮಾತ್ರ ಮಾನವ ಕುಲಕ್ಕೆ ಶಕ್ತಿ
ಭಾರತದ ದೇಶದ ಸಂಸ್ಕೃತಿ ಮತ್ತು ಪರಂಪರೆಯಿಂದ ಮಾತ್ರ ಮಾನವ ಕುಲಕ್ಕೆ ಶಕ್ತಿ ತುಂಬಲು ಸಾಧ್ಯ ಎನ್ನುವುದನ್ನು ಇಂದು ಇಡೀ ಜಗತ್ತೇ ಒಪ್ಪಿಕೊಳ್ಳುತ್ತಿದೆ ಎಂದು ಶಾಸಕ ಬಿ.ಪಿ.ಹರೀಶ್ ಹರಿಹರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 577
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved