• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನ ಅನುಭವ ಸವಿಗೆ ಸ್ಕೌಟ್ಸ್, ಗೈಡ್ಸ್ ಸಹಕಾರಿ: ಕಿರಣ್‌ಕುಮಾರ
ಪಠ್ಯೇತರ ಚಟುವಟಿಕೆಗಳಾದ ಎನ್‌ಸಿಸಿ, ಸ್ಕೌಟ್ಸ್, ಗೈಡ್ಸ್, ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಜೀವನದ ಅನುಭವಗಳನ್ನು ತಿಳಿಯಲು ಸಾಧ್ಯವಾಗುತ್ತದೆ. ಇವು ಪ್ರತಿಯೊಬ್ಬರ ವೈಯಕ್ತಿಕ ಜೀವನದಲ್ಲಿ ಬಳಕೆಯಾಗಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ತಂಡ (ಎಸ್‌ಡಿಆರ್‌ಎಫ್) ದಾವಣಗೆರೆ ಜಿಲ್ಲಾ ವಿಭಾಗದ ಇನ್‌ಸ್ಪೆಕ್ಟರ್ ಕಿರಣ್‌ಕುಮಾರ ತಿಳಿಸಿದರು.
ಮತಗಳ್ಳತನದ ಮೂಲಕ ಬಿಜೆಪಿಗೆ ಅಧಿಕಾರ: ಮಯೂರ ಜಯಕುಮಾರ್
ಭಾರತಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಸೂಕ್ತ ಎಂಬುದನ್ನು ಸ್ವಾತಂತ್ರ್ಯ ಹೋರಾಟಗಾರರು 1947ಕ್ಕೂ ಮುನ್ನವೇ ಅರಿತಿದ್ದರು. ನಿಷ್ಪಕ್ಷಪಾತ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ ನೀಡಿದ್ದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೂ ಚುನಾವಣಾ ಆಯೋಗದ ಸಾಂವಿಧಾನಿಕ ಚೌಕಟ್ಟಿಗೆ ಧಕ್ಕೆ ಉಂಟಾಗಿರಲಿಲ್ಲ.
ಕಾಂಗ್ರೆಸ್‌ ಆಡಳಿತದಲ್ಲಿ ವಾಲ್ಮೀಕಿಗಳ ನಿರ್ಲಕ್ಷ್ಯ: ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ
ನಾನು ಹಿಂದೆ ಬಿಜೆಪಿಯ ಸರ್ಕಾರದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿ ಅದ್ಯಕ್ಷರಾದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಆನೇಕ ಕೆಲಸ ಕಾರ್ಯಗಳನ್ನ ಮಾಡಿದ್ದೆ. ಅದರೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಯಾವ ಅಭಿವೃದ್ಧ ಯೋಜನೆ ಮಾಡದೆ ನಿರ್ಲಕ್ಷಿಸಲಾಗಿದೆ ಎಂದು ಜಗಳೂರು ಕ್ಷೇತ್ರದ ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು.
ಕುರಿ ಸಾಕಾಣಿಕೆ ಉತ್ತೇಜನ ಮಾಡಲು ಸಂಘ: ವಾಸಪ್ಪ
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಮೂಲಕ ಕುರಿ ಸಾಕಾಣಿಕೆಗೆ ಉತ್ತೇಜನ ನೀಡುವ ಸಲುವಾಗಿ ಈ ಸಂಘವನ್ನು ಸ್ಥಾಪಿಸಲಾಗಿದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ವಾಸಪ್ಪ ಹೇಳಿದರು.
ಸರ್ಕಾರಗಳು ಮಾಡದ ಕೆಲಸ ಮಾಡುತ್ತಿರುವ ಮಠಗಳು: ಶೀಲಾ ಗದ್ದಿಗೇಶ್
ಸರ್ಕಾರಗಳು ಮಾಡದ ಕೆಲಸಗಳನ್ನು ನಮ್ಮ ಮಠ-ಮಾನ್ಯಗಳು ಮಾಡುತ್ತಿವೆ, ಅವುಗಳಲ್ಲಿ ಹಿರೇಕಲ್ಮಠವು ಅಗ್ರಗಣ್ಯ ಸ್ಥಾನದಲ್ಲಿದೆ ಎಂದು ಜಿಪಂ ಮಾಜಿ ಅಧ್ಯಕ್ಷೆ ಶೀಲಾ ಗದ್ದಿಗೇಶ್ ತಿಳಿಸಿದರು.
ಸಮೀಕ್ಷೆ: ಜಿಲ್ಲೆಯ ನ್ಯಾಮತಿ ತಾಲೂಕಿಗೆ ಮೊದಲ ಸ್ಥಾನ: ತಹಸೀಲ್ದಾರ್‌ ಕವಿರಾಜ್‌
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯವ್ಯಾಪಿ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯ ತಾಲೂಕಿನಲ್ಲಿ ಪ್ರಗತಿಯಲಿದ್ದು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಮೊದಲ ಸ್ಥಾನದಲ್ಲಿದೆ ಎಂದು ತಹಸೀಲ್ದಾರ್‌ ಎಂ.ಪಿ.ಕವಿರಾಜ್‌ ಮೆಚ್ಚುಗೆ ವ್ಯಕ್ತಪಡಿಸಿ ಶಿಕ್ಷಕರ ಕಾರ್ಯವೈಖರಿಯನ್ನು ಪ್ರಶಂಸಿದ್ದಾರೆ.
ಕ್ರೀಡೆ, ವಿದ್ಯಾಭ್ಯಾಸಕ್ಕೆ ಸಮಾನ ಆದ್ಯತೆ ಇರಲಿ: ದಿನೇಶ್ ಕೆ.ಶೆಟ್ಟಿ
ವಿದ್ಯಾರ್ಥಿಗಳಲ್ಲಿ ಕ್ರೀಡೆ ಮತ್ತು ವಿದ್ಯಾಭ್ಯಾಸ ಆಸಕ್ತಿ ಸಮಾನವಾಗಿರಬೇಕು. ಕ್ರೀಡೆ ಮತ್ತು ಓದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಅಭಿಪ್ರಾಯಪಟ್ಟರು.
ಆಗ್ನೇಯ ಪದವೀಧರರ ಕ್ಷೇತ್ರ: ನೋಂದಣಿ ಆರಂಭ: ಡಿಸಿ ಗಂಗಾಧರಸ್ವಾಮಿ
2025ರ ನವೆಂಬರ್ 1ಕ್ಕೆ ಮೂರು ವರ್ಷಗಳ ಹಿಂದೆ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಪದವಿ ಅಂಕಪಟ್ಟಿ ಅಥವಾ ಪದವಿ ಉತ್ತೀರ್ಣ ಪ್ರಮಾಣಪತ್ರವನ್ನು ನಿಗದಿತ ನಮೂನೆಯೊಂದಿಗೆ ಮತದಾರರ ನೋಂದಣಿ ಅಧಿಕಾರಿಗಳಿಗೆ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅಕ್ಟೋಬರ್‌ 5ರಿಂದ ಓಟ್ ಚೋರಿ ವಿರುದ್ಧ ಕಾಂಗ್ರೆಸ್ ಅಭಿಯಾನ: ದಿನೇಶ್‌ ಕೆ.ಶೆಟ್ಟಿ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿರುವ ಓಟ್ ಚೋರಿ ವಿರುದ್ಧ ಜಿಲ್ಲಾ ಕಾಂಗ್ರೆಸ್‌ನಿಂದ ಅ.5ರಂದು ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ.ಶೆಟ್ಟಿ ತಿಳಿಸಿದರು.
ಹೊನ್ನಾಳಿಯಲ್ಲಿ ವಿಜೃಂಭಣೆಯ ನವಮಿ ಬನ್ನಿ ಮಹೋತ್ಸವ
ತಾಲೂಕಿನ ಮೇಜರ್ ಮುಜರಾಯಿ ದೇವಸ್ಥಾನವಾದ ಸುಕ್ಷೇತ್ರ ಮಾರಿಕೊಪ್ಪ ಗ್ರಾಮದ ಶ್ರೀ ಹಳದಮ್ಮ ದೇವಿ ಸನ್ನಿಧಾನದಲ್ಲಿ ಮಹಾನವಮಿ ಹಬ್ಬದ ಪ್ರಯುಕ್ತ ದೊಡ್ಡ ಬನ್ನಿ ಮಹೋತ್ಸವ ಶುಕ್ರವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜಯಘೋಷದ ಮಧ್ಯೆ ಅಂಬು ಹೊಡೆಯುವ ಮೂಲಕ ವಿಜೃಂಭಣೆಯಿಂದ ನೆರವೇರಿತು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 635
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved