• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಿ
ಹಾವೇರಿ ಶಾಸಕ, ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ನೀಡುವಂತೆ ಕರ್ನಾಟಕ ಬಂಜಾರ ಲಂಬಾಣಿ ಜನಜಾಗೃತಿ ಅಭಿಯಾನ ಸಮಿತಿ, ಕರ್ನಾಟಕ ಬಂಜಾರ ಲಂಬಾಣಿ ಹಕ್ಕು ಹೋರಾಟ ಸಮಿತಿ, ಹಾಗೂ ಜಿಲ್ಲಾ ಬಂಜಾರ (ಲಂಬಾಣಿ) ಸಮುದಾಯಗಳ ವಿವಿಧ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿವೆ.
ಮಕರ ಸಂಕ್ರಾಂತಿ ಸಾಮರಸ್ಯ ಬೆರೆಸುವ ಹಬ್ಬ: ಗಾಯಕಿ ಸಂವೇದಿತಾ
ಸಂಕ್ರಾಂತಿ ಹಬ್ಬವು ಸಮಾಜ ಮತ್ತು ಕುಟುಂಬಗಳ ಶಾಂತಿ ಮತ್ತು ಸಾಮರಸ್ಯ ಬೆರೆಸುವ ಹಬ್ಬವಾಗಿದೆ ಎಂದು ಕುಶಾಲ ನಗರದ ಹಿನ್ನೆಲೆ ಗಾಯಕಿ ಸಂವೇದಿತಾ ಹೇಳಿದರು.
ತವರಿನಲ್ಲಿದ್ದ ಪತ್ನಿಯನ್ನೇ ಅಪಹರಿಸಿದ ಪತಿರಾಯ!
4 ವರ್ಷಗಳಿಂದ ತವರಿನಲ್ಲೇ ಇದ್ದ ತಮ್ಮ ಮಗಳನ್ನು ಅಳಿಯ ಹಾಗೂ ಆತನ ಕುಟುಂಬ ಸದಸ್ಯರು ಏಕಾಏಕಿ ತಮ್ಮ ಮನೆಗೆ ನುಗ್ಗಿ, ಮಗಳನ್ನು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದ ನಿವಾಸಿ ಭಾನುಮತಿ ದೂರು ನೀಡಿದ್ದಾರೆ.
ಆವರಗೊಳ್ಳದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ: ಡಿಸಿ ಭೇಟಿ
ಮಹಾನಗರ ಪಾಲಿಕೆಯ ಅವರಗೊಳ್ಳ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಂಗಳವಾರ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಹಿನ್ನೆಲೆ ಬುಧವಾರ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಇತರೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತುರ್ತು ಕ್ರಮಗಳಿಗೆ ಸೂಚನೆ ನೀಡಿದ್ದಾರೆ.
ಪರ್ಯಾಯ ಸ್ಥಳ ದೊರಕಿದಲ್ಲೇ ಇಂದಿರಾ ಕ್ಯಾಂಟೀನ್‌ ನಿರ್ಮಾಣ
ಪಟ್ಟಣದ ಪುರಸಭೆ ಸಾಮಾನ್ಯ ಸಭೆ ಅಧ್ಯಕ್ಷ ಹನುಮಂತಪ್ಪ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ ಇಂದಿರಾ ಕ್ಯಾಂಟೀನ್, ಬಾಪೂಜಿ ಭವನ ಮತ್ತು ಸ್ವಾಗತ ಕಮಾನು ನಿರ್ಮಾಣ ಬಗ್ಗೆ ಸುದೀರ್ಘ ಚರ್ಚೆ ಮಲೇಬೆನ್ನೂರಲ್ಲಿ ನಡೆಯಿತು.
ಟಿ.ಸಿ.ಗಳ ಸಮರ್ಪಕ ಪೂರೈಕೆ ವಿಳಂಬ ಖಂಡಿಸಿ ಪ್ರತಿಭಟನೆ
ರೈತರ ಸುಟ್ಟಿರುವ ಟ್ರಾನ್ಸ್‌ಫಾರ್ಮರ್‌ (ಟಿಸಿ)ಗಳ ಸ್ವೀಕರಿಸಿ, ಅವುಗಳ ಬದಲಿಗೆ ಅದೇ ಸಾಮರ್ಥ್ಯದ ಹೊಸ ಟಿ.ಸಿ.ಗಳ ವಿತರಿಸಲು ವಿಳಂಬ ಮಾಡುತ್ತಿರುವ ಬೆಸ್ಕಾಂ ಎಇಇ ಸುಧಾಮಣಿ ಸೇರಿದಂತೆ ವಿಭಾಗೀಯ ಅಧಿಕಾರಿಗಳ ವಿರುದ್ಧ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಹು.ಮಂಜುನಾಥ್ ಬಣ) ಜಗಳೂರು ಘಟಕ ವತಿಯಿಂದ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಯಿತು.
245 ಬೂತ್‌ಗಳಲ್ಲೂ ಬಿಜೆಪಿ ನೋಂದಣಿ ಕಾರ್ಯ ಯಶಸ್ವಿ
ದಾವಣಗೆರೆ ಜಿಲ್ಲೆಯಲ್ಲಿ ಹೊನ್ನಾಳಿ ತಾಲೂಕು ಮಂಡಲ ಸಂಘಟನಾ ಪರ್ವದಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಇದಕ್ಕೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕುಗಳ ಮುಖಂಡರು, ಕಾರ್ಯಕರ್ತರ ಶ್ರಮ ಕಾರಣವಾಗಿರುವುದು ಶ್ಲಾಘನೀಯ ಎಂದು ಹೊನ್ನಾಳಿ ಮಂಡಲ ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್ ಹೇಳಿದ್ದಾರೆ.
ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್ಸ್‌ ವಿರುದ್ಧ ಎಫ್ಐಆರ್‌ಗೆ ಆದೇಶ
ನಗರದಲ್ಲಿ ಪಾಲಿಕೆ, ದೂಡಾ ಗಮನಕ್ಕೆ ತಾರದೇ, ಅನುಮತಿ ಪಡೆಯದೇ, ಸುರಕ್ಷತಾ ಕ್ರಮ ಕೈಗೊಳ್ಳದೇ, ಹೋರ್ಡಿಂಗ್ಸ್‌ ಮತ್ತು ಫ್ಲೆಕ್ಸ್ ಅಳವಡಿಸುವುದು, ಅದರಲ್ಲೂ ಪಾದಚಾರಿ ಮಾರ್ಗ ಮತ್ತು ಪಾರ್ಕ್‌ಗಳ ಸೌಂದರ್ಯಕ್ಕೆ ಧಕ್ಕೆ ತಂದ ಕಡೆ ಅವುಗಳನ್ನು ತೆರವುಗೊಳಿಸಿ ಎಫ್‌ಐಆರ್‌ ದಾಖಲಿಸಲು ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಭದ್ರಾ ಮೇಲ್ದಂಡೆ ನಾಲೆಗೆ ನೀರು ಹರಿಸದಿರಿ: ಭಾರತೀಯ ರೈತ ಒಕ್ಕೂಟ
ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು, ಚಿಕ್ಕಮಗಳೂರು, ವಿಜಯ ನಗರ ಜಿಲ್ಲೆಗಳ ಕೆಲ ಭಾಗಗಳ ರೈತರಿಗೆ, ಅಚ್ಚುಕಟ್ಟು ರೈತರಿಗೆ ಹಿತಕಾಯಬೇಕಾದರೆ ಮೊದಲು ಭದ್ರಾ ಮೇಲ್ದಂಡೆ ನಾಲೆಗೆ ಮಧ್ಯಾವಧಿಯಲ್ಲಿ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸುವಂತೆ ಭಾರತೀಯ ರೈತ ಒಕ್ಕೂಟದ ಭದ್ರಾ ಶಾಖೆ ಅಧ್ಯಕ್ಷ ಶಾಮನೂರು ಎಚ್.ಆರ್. ಲಿಂಗರಾಜ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಭಾವನನ್ನು ಕೊಲೆ ಮಾಡಿದ್ದ ಹಂತಕನ ಬಂಧನ
ಜಮೀನಿನಲ್ಲಿ ಪಾಲು ಕೊಡಲಿಲ್ಲವೆಂದು ವ್ಯಕ್ತಿಯೊಬ್ಬರ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 577
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved