• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಸರ್ಕಾರದಿಂದ ಲ್ಯಾಂಡ್ ಜಿಹಾದ್: ಬಿ.ಪಿ. ಹರೀಶ್
ಹರಿಹರದಲ್ಲಿ ವಕ್ಫ್ ಆಕ್ರಮವನ್ನು ವಿರೋಧಿಸಿ ತಾಲೂಕು ಬಿಜೆಪಿ ವತಿಯಿಂದ ಶಾಸಕ ಬಿ.ಪಿ.ಹರೀಶ್ ನೇತೃತ್ವದಲ್ಲಿ ಸೋಮವಾರ ಗ್ರೇಡ್-2 ತಹಸೀಲ್ದಾರ್ ಪುಷ್ಪಾವತಿಯವರಿಗೆ ಮನವಿ ಸಲ್ಲಿಸಿದರು.
ಯತ್ನಾಳ್‌ ಪಂಚಮಸಾಲಿ ಬಗ್ಗೆ ಹಗುರ ಮಾತಿಗೆ ಎಚ್ಚರಿಕೆ
ಮಾಜಿ ಸಚಿವ ರೇಣುಕಾಚಾರ್ಯ, ಮಾಡಾಳ್ ಮಲ್ಲಿಕಾರ್ಜುನ್‌ರಿಗೆ ಕೊಪ್ಪಳ ಮುಖಂಡ ಪಂಪನಗೌಡ ತರಾಟೆ
ಕೈ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸುತ್ತಾರೆ
ಚನ್ನಗಿರಿ ತಾಲೂಕು ಬಿಜೆಪಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಸಿದ್ದು ಕುರ್ಚಿಗೆ ಕಂಟಕ, ಉಪ ಚುನಾವಣೆ ನಂತರ ಕೆಳಕ್ಕೆ ನಿಶ್ಚಿತ
ಸಚಿವ ಜಮೀರ್ ಹುಚ್ಚಾಟ ಮುಂದುವರಿಸಿದರೆ ಪಾಕಿಸ್ಥಾನಕ್ಕೆ ಓಡಿಸ್ತೇವಷ್ಟೇ, ಹುಷಾರ್‌: ರೇಣುಕಾಚಾರ್ಯ
ಸಮಸ್ತ ಹಿಂದೂಗಳ ಪಾಲಿಗೆ ಗೋವುಗಳು ಮಾತೃಸಮಾನ: ರೇಣುಕಾಚಾರ್ಯ ಅಭಿಮತ
ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಂಪತಿ, ಹಿಂದು ಪರ ಸಂಘಟನೆಗಳ ಮುಖಂಡರು ಗೋವುಗಳನ್ನು ಪೂಜಿಸಿದರು.
ರಾಜ್ಯದಲ್ಲಿ ಗೊಂದಲ ಮೂಡಿಸಿದ ವಕ್ಫ್‌ ಬೋರ್ಡ್‌
ಹೊನ್ನಾಳಿ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜೆ.ಕೆ.ಸುರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡಿಸಿ ಉಪವಿಭಾಗಾಧಿಕಾರಿ ಅಭಿಷೇಕ್ ಅವರಿಗೆ ಮನವಿ ಸಲ್ಲಿಸಲಾಯಿತು.
ಭ್ರಷ್ಟಾಚಾರ ಮರೆಮಾಚಲು, ವೋಟ್ ಬ್ಯಾಂಕ್‍ಗಾಗಿ ಕಾಂಗ್ರೆಸ್‍ನಿಂದ ವಕ್ಫ್ ದಾಳ
ಮುಸ್ಲಿಂಮರ ಓಲೈಕೆಗೆ ಸಿದ್ದರಾಮಯ್ಯ ರೈತರ ಜಮೀನು, ಮಠದ ಆಸ್ತಿ ವಕ್ಫ್ ಬೋರ್ಡ್‍ಗೆ ಕೊಡಿಸುವ ಹುನ್ನಾರ
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸೂಕ್ತ‌ ಕ್ರಮ ವಹಿಸಿ: ಎಸ್ಸೆಸ್ಸೆಎಂ
ದಾವಣಗೆರೆ ತಾಲೂಕಿನ ಹೂವಿನಮಡು ಸರ್ಕಾರಿ ಶಾಲೆಯ ಅಭಿವೃದ್ಧಿಯ ಕುರಿತು ಗ್ರಾಮಸ್ಥರು, ಶಾಲಾ ಎಸ್‌ಡಿಎಂಸಿ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ರಿಗೆ ಮನವಿ ಸಲ್ಲಿಸಿದರು.
ದೀಪಾವಳಿ: ನಗರಸಭೆ ಉಪಾಧ್ಯಕ್ಷ, ಪೌರಾಯುಕ್ತರಿಂದ ಸ್ವಚ್ಛತೆ ಪರಿಶೀಲನೆ
ಹರಿಹರ ನಗರದಲ್ಲಿ ಬೆಳ್ಳಂಬೆಳಗ್ಗೆ ನಗರಸಭೆ ಉಪಾಧ್ಯಕ್ಷ ಜಂಬಣ್ಣ ಹಾಗೂ ಪೌರಾಯುಕ್ತ ಪಿ.ಸುಬ್ರಹ್ಮಣ್ಯ ವಿವಿಧ ಬಡಾವಣೆಗಳು ಹಾಗೂ ಮುಖ್ಯ ರಸ್ತೆಗಳಿಗೆ ಭೇಟಿ ನೀಡಿ, ದೀಪಾವಳಿ ಹಬ್ಬ ಮುಗಿದ ಹಿನ್ನೆಲೆ ಸ್ವಚ್ಛತಾ ಪರಿಶೀಲನೆ ನಡೆಸಿದರು.
ಸಾಮಾನ್ಯರಿಗೂ ಅರ್ಥವಾಗಬಲ್ಲ ಚುಟುಕು ಸಾಹಿತ್ಯ
ಒಂದು ವಿಷಯ ಅತಿ ಬೇಗನೇ ಜನರ ಮನಸ್ಸನ್ನು ಮುಟ್ಟುವಂತೆ ಮಾಡುವ ವಿಶೇಷತೆ ಚುಟುಕು ಸಾಹಿತ್ಯದಾಗಿದೆ. ಇದು ಸಾಮಾನ್ಯ ವ್ಯಕ್ತಿಗೂ ಅರ್ಥವಾಗಬಲ್ಲದು. ಆ ಮೂಲಕ ಓದುಗನ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಅಂತಹ ಸಾಹಿತ್ಯದ ಸೇವೆ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಘಟಕ ಮಾಡುತ್ತಿದೆ ಎಂದು ಮಾಜಿ ನಗರಸಭಾ ಅಧ್ಯಕ್ಷ, ಕನ್ನಡಪರ ಹೋರಾಟಗಾರ ಕೆ.ಜಿ. ಶಿವಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved