• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗಜೀವನರಾಮ್‌, ಅಂಬೇಡ್ಕರ್‌ ಭಾವಚಿತ್ರಗಳಿಗೆ ಹೇಸಿಗೆ ಬಳಿದಿದ್ದು ಖಂಡನೀಯ
ಜಗಳೂರು ತಾಲೂಕಿನ ಭೈರನಾಯಕನಹಳ್ಳಿ ಗ್ರಾಮದ ದಲಿತ ಕಾಲೋನಿಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಹಾಗೂ ಅಂಬೇಡ್ಕರ್ ಭಾವಚಿತ್ರಗಳಿಗೆ ಹೇಸಿಗೆ ಬಳಿದು ಅವಮಾನ ಮಾಡಿರುವುದನ್ನು ಖಂಡಿಸಿ ಶನಿವಾರ ದಲಿತಪರ ಸಂಘಟನೆಗಳು ಸ್ಥಳದಲ್ಲಿ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಚನ್ನಗಿರಿಯಲ್ಲಿಂದು ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ: ಮಾಡಾಳು ಮಲ್ಲಿಕಾರ್ಜುನ್
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಮತ್ತು ಪಟ್ಟಭದ್ರ ಹಿತಾಸಕ್ತಿಗಳು ಸೇರಿಕೊಂಡು ಅಲ್ಪಸಂಖ್ಯಾತರನ್ನು ಓಲೈಸುವ ಸಲುವಾಗಿ ರೈತರ ದಾಖಲೆಗಳಲ್ಲಿ ವಕ್ಫ್ ಭೂಮಿ ಎಂದು ನಮೂದಿಸಿ, ಗೊಂದಲ ಸೃಷ್ಟಿಸಲಾಗುತ್ತಿದೆ. ಈ ಹಿನ್ನೆಲೆ ವಕ್ಪ್ ಎಂಬ ಕಾಯ್ದೆಯನ್ನು ಸರ್ಕಾರ ರದ್ದುಪಡಿಸಬೇಕು ಎಂದು ದಾವಣರೆಗೆ ವಿ.ವಿ.ಯ ಮಾಜಿ ಸಿಂಡಿಕೇಟ್ ಸದಸ್ಯ ಹಾಗೂ ಚನ್ನಗಿರಿ ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಪತ್ರಕರ್ತರ ಸಂಘ ಮಾಜಿ ಜಿಲ್ಲಾಧ್ಯಕ್ಷ ವೀರಪ್ಪ ಭಾವಿ ನಿಧನ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನಿಕಟಪೂರ್ವ ಅಧ್ಯಕ್ಷ, ಇಂದಿನ ಸುದ್ದಿ ಪತ್ರಿಕೆ ಸಂಪಾದಕ ವೀರಪ್ಪ ಎಂ. ಭಾವಿ (62) ನಗರದಲ್ಲಿ ಭಾನುವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು-ಬಳಗ, ಹಿತೈಷಿಗಳು ಇದ್ದಾರೆ. ನಗರದ ವೀರಶೈವ ರುದ್ರಭೂಮಿಯಲ್ಲಿ ಭಾನುವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು.
ಪಹಣಿಗಳಲ್ಲಿ ವಕ್ಫ್‌ ಹೆಸರು ತೆಗೆಯಿರಿ: ರೇಣುಕಾಚಾರ್ಯ
ರೈತರು, ಮಠಗಳಿಗೆ ರಾಜ್ಯ ಸರ್ಕಾರ ವಕ್ಫ್ ಮಂಡಳಿಯಿಂದ ಜಾರಿಗೊಳಿಸಿದ ನೋಟಿಸ್ ಮಾತ್ರವಲ್ಲದೇ, ಆರ್‌ಟಿಸಿ ಕಾಲಂ 11ರಲ್ಲಿ ನಮೂದಿಸಿದ ವಕ್ಫ್ ಹೆಸರನ್ನೂ ಸಂಪೂರ್ಣ ರದ್ದುಪಡಿಸಬೇಕು ಎಂದು ಮಾಜಿ ಸಚಿವ, ಎಂ.ಪಿ.ರೇಣುಕಾಚಾರ್ಯ ರಾಜ್ಯ ಸರ್ಕಾರಕ್ಕೆ ದಾವಣಗೆರೆಯಲ್ಲಿ ತಾಕೀತು ಮಾಡಿದ್ದಾರೆ.
29ರಂದು ಕೊಮಾರನಹಳ್ಳಿ ಕೆರೆಯಲ್ಲಿ ತೆಪ್ಪೋತ್ಸವ, ದೀಪೋತ್ಸವ: ಸಭೆ ನಿರ್ಧಾರ
ಭದ್ರಾನದಿ ಮತ್ತು ಮಳೆನೀರು ಹರಿದುಬಂದ ಪರಿಣಾಮ ಸಂಪೂರ್ಣ ಭರ್ತಿ ಆಗಿರುವ ಸಮೀಪದ ಲಕ್ಷ್ಮೀ ರಂಗನಾಥಸ್ವಾಮಿ ಕೊಮಾರನಹಳ್ಳಿ ಕೆರೆಯಲ್ಲಿ ನ.೨೯ರಂದು ತೆಪ್ಪೋತ್ಸವ ಮತ್ತು ದೀಪೋತ್ಸವ ಆಚರಿಸಲು ಸುತ್ತಲ ಹಲವು ಗ್ರಾಮಗಳ ಭಕ್ತರ ಸಮ್ಮುಖ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಲ್ಯಾಂಡ್ ಜಿಹಾದ್‌ಗೆ ಸಿಎಂ, ಸಿದ್ದರಾಮಯ್ಯ, ಸಚಿವ ಜಮೀರ್ ಕಾರಣ: ಶಿವಕುಮಾರ್ ಆರೋಪ
ರೈತರ ಭೂಮಿಗೆ ಸಂಬಂಧಪಟ್ಟಂತೆ ಪಹಣಿಯಲ್ಲಿ ವಕ್ಫ್ ಭೂಮಿ ಎಂದು ನಮೂದಿಸಿ, ಸಮಸ್ಯೆ ಉಂಟುಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನೇತೃತ್ವದ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಹುನ್ನಾರಗಳೇ ಕಾರಣವಾಗಿವೆ. ಈ ಅಕ್ರಮ ವಿರುದ್ಧ ನ.4ರಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಸಹಕಾರ ವಿಭಾಗದ ರಾಜ್ಯ ಪ್ರಕೋಷ್ಠಕ ಅಧ್ಯಕ್ಷ, ತಾಲೂಕು ಬಿಜೆಪಿ ಮುಖಂಡ ಎಚ್.ಎಸ್. ಶಿವಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಪಂಚ ಪರಿವರ್ತನೆಗಳಿಂದ ಸದೃಢ ಸಮಾಜ ನಿರ್ಮಿಸಬೇಕು
ಪಂಚ ಪರಿವರ್ತನೆಗಳ ಮೂಲಕ ಸಮಾಜವನ್ನು ಸದೃಢಗೊಳಿಸುವ ಸಂಕಲ್ಪವನ್ನು ಮಾಡಬೇಕಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ್ಯದ ಶಾರೀರಿಕ ಪ್ರಮುಖ ಸತೀಶ್ ಹರಿಹರದಲ್ಲಿ ಹೇಳಿದ್ದಾರೆ.
ಇಂದು ವಕ್ಫ್‌ ವಿರುದ್ಧ ಬಿಜೆಪಿ ಪ್ರತಿಭಟನೆ: ಜಿಲ್ಲಾಧ್ಯಕ್ಷ
ನಾಡಿನ ರೈತರ ಜಮೀನು, ಮಠಗಳು, ಮಂದಿರಗಳ ಜಾಗಗಳನ್ನು ವಕ್ಫ್‌ ಬೋರ್ಡ್‌ ಹೆಸರಿನಲ್ಲಿ ಕಬಳಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನ.4ರಂದು ದಾವಣಗೆರೆ ಉಪವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ನಿಮಗೆ ತಾಕತ್ತಿದ್ರೆ ವಿಜಯೇಂದ್ರರನ್ನು ಕೆಳಗಿಳಿಸಿ ನೋಡೋಣ
ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ಮಾಡಿದ್ದು ಕೇಂದ್ರದ ನಾಯಕರು. ವಿಜಯೇಂದ್ರ ಅಧ್ಯಕ್ಷರಾದ ನಂತರ ಬಿಜೆಪಿಗೆ ಹೊಸ ರೂಪ ಬಂದಿದೆ. ಅವರ ನಾಯಕತ್ವದಲ್ಲಿ ಪಕ್ಷ ಸಂಘಟನೆ ಆಗಿಲ್ಲವೇ? ನಿಮಗೆ ತಾಕತ್ತಿದ್ದರೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ನೋಡೋಣ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌, ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸವಾಲೆಸೆದಿದ್ದಾರೆ.
ಕನ್ನಡದಲ್ಲೇ ಆಡಳಿತ, ವ್ಯವಹಾರ ನಡೆದಲ್ಲಿ ಭಾಷೆಗೆ ಕಿಮ್ಮತ್ತು
ದೇಶದ ಎಲ್ಲ ರಾಜ್ಯಗಳಲ್ಲಿ ಆಯಾ ರಾಜ್ಯಗಳ ಭಾಷೆಗಳ ಮೇಲೆ ಭಾಷೆಗೆ ಧಕ್ಕೆಬಾರದಂತೆ ಭಾಷಾಭಿಮಾನ ಮೆರೆದರೆ, ನಮ್ಮ ಕರ್ನಾಟಕ ಮಾತ್ರ ಕನ್ನಡ ಮಾತನಾಡಲು ಓದಲು, ಬರೆಯಲು ಬರುತ್ತಿದ್ದರೂ, ಕನ್ನಡ ಭಾಷೆಯಲ್ಲಿ ವ್ಯವಹರಿಸದೇ ಇರುವುದು ಸರಿಯಲ್ಲ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ, ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved