• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರಿಗೆ ಬಾಲಕಿ ಬಲಿ: ರಸ್ತೆ ತಡೆ, ಪ್ರತಿಭಟನೆ
ಜಿಲ್ಲೆಯ ಸಂತೇಬೆನ್ನೂರು ಸಮೀಪದ ಗೆದ್ದಲಹಟ್ಟಿ ಗ್ರಾಮದ ಬಳಿ ರಸ್ತೆಯಲ್ಲಿ ಸಾಗುತ್ತಿದ್ದ 8 ವರ್ಷದ ಬಾಲಕಿಗೆ ಕಾರು ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡಿದ್ದ ಬಾಲಕಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಬಂದ್ ಮಾಡುವ ಮೂಲಕ ಶುಕ್ರವಾರ ಪ್ರತಿಭಟಿಸಿದರು.
ನಕಲಿ ಪ್ರಮಾಣ ಪತ್ರ ಸಲ್ಲಿಸಿ, ನಗರದಲ್ಲಿಅಕ್ರಮ ವಾಸ : ಮಲೇಷ್ಯಾ ವ್ಯಕ್ತಿಗೆ 1 ವರ್ಷ ಜೈಲು, ₹1.5 ಲಕ್ಷ ದಂಡ
ನಕಲಿ ಪ್ರಮಾಣ ಪತ್ರ ಸಲ್ಲಿಸಿ, ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಮಲೇಷ್ಯಾ ಮೂಲದ ವೈದ್ಯ ವಿದ್ಯಾರ್ಥಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ ₹1.5 ಲಕ್ಷ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಶ್ರೀಮಂತ ಭಾಷೆ ಕನ್ನಡ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಿ
ಎರಡೂವರೆ ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ, ಕಾವೇರಿಯಿಂದ ಗೋದಾವರಿವರೆಗೆ ಹರಡಿದ್ದ ಕನ್ನಡವು ಶ್ರೀಮಂತ ಸಂಸ್ಕೃತಿಯ ಭಾಷೆಯಾಗಿದೆ ಎಂದು ಗಣಿ ಮತ್ತು ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ನೆರೆಹೊರೆ ಕನ್ನಡಿಗರನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಲು ಕ್ರಮ ಕೈಗೊಳ್ಳಿ: ಹರೀಶ್
ನೆರೆಹೊರೆ ರಾಜ್ಯದ ಗಡಿಗಳಲ್ಲಿ ನೆಲೆಸಿರುವ ಕನ್ನಡ ಭಾಷಿಕರು ಕರ್ನಾಟಕ ಸೇರಲು ಉತ್ಸುಕರಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ.ಪಿ.ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.
ಕಲೆ, ಸಾಹಿತ್ಯ, ಸಂಸ್ಕೃತಿಗಳ ತವರೂರು ನಮ್ಮ ಕನ್ನಡನಾಡು
ಕನ್ನಡನಾಡು ಕಲೆ, ಸಾಹಿತ್ಯ, ಸಂಸ್ಕೃತಿಗಳ ತವರೂರಾಗಿದೆ. ಇಂತಹ ಪುಣ್ಯಭೂಮಿಯಲ್ಲಿ ಜನಿಸಿ ತಮ್ಮ ಬದುಕನ್ನು ಕಟ್ಟಿಕೊಂಡ ಕನ್ನಡಿಗರೇ ಭಾಗ್ಯಶಾಲಿಗಳು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಅಭಿಪ್ರಾಯಪಟ್ಟರು.
ಗ್ರಾಮೀಣ ಜನತೆಯಿಂದ ಕನ್ನಡ ಭಾಷೆಗೆ ಶ್ರೀರಕ್ಷೆ: ವಿ.ಪಿ.ಪೂರ್ಣಾನಂದ ಅಭಿಮತ
ಗ್ರಾಮೀಣ ಪ್ರದೇಶಗಳ ಜನರಿಂದಾಗಿ ಇಂದು ಕನ್ನಡ ಭಾಷೆ ಉಳಿದಿದೆ. ಹೃದಯದಲ್ಲಿ ಅಡಗಿರುವ ಕನ್ನಡ ಪ್ರೇಮವನ್ನು ಮಾತಿನ ಮೂಲಕ ವ್ಯಕ್ತಪಡಿಸಿದಾಗ ಭಾಷೆಯ ವೈಶಾಲ್ಯತೆ ಹೆಚ್ಚುತ್ತದೆ ಎಂದು ಕೆಪಿಎಸ್‌ ಕಾಲೇಜಿನ ಪ್ರಾಂಶುಪಾಲ ವಿ.ಪಿ. ಪೂರ್ಣಾನಂದ ನ್ಯಾಮತಿಯಲ್ಲಿ ಹೇಳಿದ್ದಾರೆ.
ಕನ್ನಡ ಅನ್ನದ ಭಾಷೆಯಾಗಬೇಕು
ಕನ್ನಡ ಭಾಷೆಯನ್ನು ಎಲ್ಲರೂ ಹೆಚ್ಚಾಗಿ ಬಳಸಬೇಕು. ಆ ಮೂಲಕ ಭಾಷೆಯನ್ನು ಬೆಳೆಸಬೇಕಾಗಿದೆ. ಮಾತೃಭಾಷೆಯಾದ ಕನ್ನಡ ಕನ್ನಡಿಗರ ಅನ್ನದ ಭಾಷೆಯಾಗಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಕನ್ನಡನಾಡಿಗೆ ಸಾಹಿತಿಗಳು, ಕವಿಗಳು ಕೊಡುಗೆ ಅಪಾರ
ವಿಜಯನಗರ ಸಾಮ್ರಾಜ್ಯ 1565ರಲ್ಲಿ ಪಥನವಾಗಿ 390 ವರ್ಷಗಳ ನಂತರ ಕನ್ನಡಿಗರೆಲ್ಲಾ ಒಂದುಗೂಡಿ 69 ವರ್ಷಗಳೇ ಆಗಿವೆ. ನಾಡು, ನುಡಿಗೆ ಸಾಹಿತಿಗಳು, ಕವಿಗಳು ಕೊಟ್ಟ ಕೊಡುಗೆ ಅನನ್ಯ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.
ಜಿಲ್ಲಾದ್ಯಂತ ದೀಪಾವಳಿ ಹಬ್ಬ ಸಂಭ್ರಮ: ಹಣತೆಗಳ ಮಿಣುಕು, ಪಟಾಕಿಗಳ ಬೆಳಕು
ಜಿಲ್ಲೆಯಲ್ಲೆಡೆ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮುಗಿಲು ಮುಟ್ಟಿದ್ದು, ಜನರು ಬಂಧು-ಮಿತ್ರರೊಂದಿಗೆ ಹಬ್ಬದ ಖುಷಿಯಲ್ಲಿದ್ದಾರೆ. ಶುಕ್ರವಾರ ಕೂಡ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಮುಂದುವರಿದಿತ್ತು. ಮಾರುಕಟ್ಟೆಗೆ ಹೂವು ಬಹಳ ಬಂದ ಕಾರಣ ದರದಲ್ಲಿ ಸ್ವಲ್ಪ ಕಡಿಮೆಯಾಗಿತ್ತು.
ಅತಿವೃಷ್ಟಿ ಹಾನಿಗಳಿಗೆ ₹1.42 ಕೋಟಿ ಪರಿಹಾರ ವಿತರಣೆ
ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಆಸ್ತಿ ಮತ್ತು ಜನ-ಜಾನುವಾರುಗಳ ಜೀವಹಾನಿಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಸಂತ್ರಸ್ತರು, ರೈತರಿಗೆ ಸರ್ಕಾರದಿಂದ ₹1.42 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved