• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪ್ರಾಪ್ತನಿಂದ ಸ್ಕೂಟಿ ಚಾಲನೆ : ವಾಹನ ಮಾಲೀಕನಿಗೆ ₹ 25 ಸಾವಿರ ದಂಡ, ಸಜೆ, ನೋಂದಣಿ ರದ್ದು

ಅಪ್ರಾಪ್ತನಿಗೆ ವಾಹನ ಚಾಲನೆಗೆ ಅವಕಾಶ ನೀಡಿದ್ದ ವಾಹನ ಮಾಲೀಕರಿಗೆ ₹25 ಸಾವಿರ ದಂಡ, 1 ದಿನ ಸಾದಾ ಸಜೆ, ವಾಹನ ನೋಂದಣಿಯನ್ನು 1 ವರ್ಷದವರೆಗೆ ರದ್ದುಪಡಿಸಲಾಗಿದೆ 

ಎಸ್ಸೆಸ್ಸೆಂ ವಿರುದ್ಧ ಹರಿಹರ ಶಾಸಕ ಹರೀಶ್‌ ಸಲ್ಲದ ಟೀಕೆ
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ವೈಯಕ್ತಿಕವಾಗಿ ಟೀಕೆ ಮಾಡುವುದನ್ನು ಶಾಸಕ ಬಿ.ಪಿ. ಹರೀಶ್ ನಿಲ್ಲಿಸಬೇಕು. ಒಬ್ಬ ಜವಾಬ್ದಾರಿಯುತ ಶಾಸಕರಾಗಿ ಅವರು ವರ್ತಿಸಬೇಕು ಎಂದು ಮಾಜಿ ಶಾಸಕ ಎಸ್.ರಾಮಪ್ಪ ಎಚ್ಚರಿಸಿದ್ದಾರೆ.
ಸಹನಾ ರವಿ ಶಾಲೆಯಲ್ಲಿ ಸರಸ್ವತಿ ಪೂಜೆ, ಬೀಳ್ಕೊಡುಗೆ
ನಗರದ ಶ್ರೀಮತಿ ಸಹನ ರವಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಶಾರದ ಪೂಜೆ ನಡೆಯಿತು.
ದೇಶದ ಉಜ್ವಲ ಭವಿಷ್ಯ ಯುವಜನರ ಕೈಯಲ್ಲಿದೆ: ಡಿಸಿ
ಯುವಜನತೆ ಈ ದೇಶದ ಆಸ್ತಿ. ದೇಶ ಭವಿಷ್ಯ ನಿಮ್ಮ ಕೈಯಲ್ಲಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರಾಯೋಗಿಕವಾಗಿ ಅನುಕರಣೆ ಮಾಡಲು ಹೋಗಿ ವ್ಯಸನಗಳಿಗೆ ದಾಸರಾಗುತ್ತಿರುವುದು ಹೆಚ್ಚಾಗಿದೆ. ಇದನ್ನು ತಡೆಗಟ್ಟಿ, ವ್ಯಸನಮುಕ್ತ ಸಮಾಜ ನಿರ್ಮಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ಕರ್ನಾಟಕದಲ್ಲೇ ದಾವಣಗೆರೆ ಆರ್‌ಟಿಒ ಉತ್ತಮ ಸೇವೆ, ಪ್ರತಿಭಟನೆ ಹಾಸ್ಯಾಸ್ಪದ
ಕರ್ನಾಟಕದಲ್ಲಿ ಬೇರೆ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಹೋಲಿಸಿದರೆ, ದಾವಣಗೆರೆ ಕಚೇರಿ ಉತ್ತಮ ಸೇವೆ ನೀಡುತ್ತ ಮೊದಲ ಸ್ಥಾನದಲ್ಲಿದೆ. ಹೀಗಿದ್ದೂ ದಾವಣಗೆರೆಯಲ್ಲಿ ಇಲಾಖೆಯ ಕೆಲವು ಅಧಿಕಾರಿಗಳ ವಿರುದ್ಧ ಕಚೇರಿ ಆವರಣದಲ್ಲಿ ಪ್ರತಿಭಟಿಸಿ, ವರ್ಗಾವಣೆಗೆ ಒತ್ತಾಯಿಸಿದ್ದಾರೆ. ಇದು ಹಾಸ್ಯಾಸ್ಪದ ನಡೆದ ಎಂದು ಜಿಲ್ಲಾ ಲಾರಿ ಮಾಲೀಕರು ಮತ್ತು ಟ್ರಾನ್ಸ್‌ಪೋರ್ಟ್‌ ಏಜೆಂಟರ ಅಸೋಸಿಯೇಷನ್, ಜಿಲ್ಲಾ ಖಾಸಗಿ ಬಸ್‌ ಮಾಲೀಕರ ಸಂಘ ಹಾಗೂ ಜಿಲ್ಲಾ ವಾಹನ ಚಾಲನಾ ತರಬೇತಿ ಸಂಸ್ಥೆಗಳ ಸಂಘ ಅಭಿಪ್ರಾಯಪಟ್ಟಿವೆ.
ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಗಾಳಕ್ಕೆ ಪಾಲಿಕೆ ಪ್ರಥಮ ದರ್ಜೆ ಸಹಾಯಕ
ನಿವೇಶನವನ್ನು ವರ್ಗಾಯಿಸಿಕೊಡಲು ₹2,500ಕ್ಕೆ ಬೇಡಿಕೆ ಇಟ್ಟಿದ್ದ ಪಾಲಿಕೆ ಪ್ರಥಮ ದರ್ಜೆ ಸಹಾಯಕನೊಬ್ಬ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಗಾಳಕ್ಕೆ ಸಿಕ್ಕಿಬಿದ್ದ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.
ಇಷ್ಟಲಿಂಗ ಧಾರಣೆಗೆ ಲಿಂಗಭೇದ, ಜಾತಿಗಳ ತಾರತಮ್ಯ ಇಲ್ಲ: ಶರಣೆ ಸುಧಾ
ಇಷ್ಟಲಿಂಗವನ್ನು ಜಾತಿ-ಬೇಧ, ಲಿಂಗ ತಾರತಮ್ಯವಿಲ್ಲದೇ ಎಲ್ಲ ವಯಸ್ಸಿನವರು ಧರಿಸಬಹುದು. ಈ ಬಗ್ಗೆ 12 ವರ್ಷಗಳ ಕಾಲ ಸಂಶೋಧಿಸಿ ಬಸವಣ್ಣನವರು ನಮಗೆ ನೀಡಿದ್ದಾರೆ. ಸರಪಳಿಯಂತೆ ಗುರುವಿನ ಪ್ರಸಾದದವರೆಗೆ ಆದ ಅರಿವು ಅಖಂಡವಾಗಿರುತ್ತದೆ ಎಂದು ರಾಣೆಬೆನ್ನೂರು ಸ್ಥಾನುಭಾವ ನೆಲೆ ವೇದಿಕೆಯ ಶರಣೆ ಸುಧಾ ನಂದಿಹಳ್ಳಿ ಹೇಳಿದ್ದಾರೆ.
ಮೇ 7ರಿಂದ ವಿಶ್ವ ಕನ್ನಡ ಸಮ್ಮೇಳನ, ವಸ್ತು ಪ್ರದರ್ಶನ: ವಾಮದೇವಪ್ಪ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿಶ್ವ ಕನ್ನಡಿಗರ ಟ್ರಸ್ಟ್‌, ವಿಕಾಸ್ ಎಕ್ಸ್‌ಪೋ ಜಂಟಿಯಾಗಿ ಅಂತರ ರಾಷ್ಟ್ರೀಯ ಕನ್ನಡ ಸಮ್ಮೇಳನ ಹಾಗೂ ವಸ್ತು ಪ್ರದರ್ಶನ ನಗರದ ಜಿಎಂಐಟಿ ಕಾಲೇಜು ಪಕ್ಕದ ಮೈದಾನದಲ್ಲಿ ಮೇ 7ರಿಂದ 12ರವರೆಗೆ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು.
ಹೊನ್ನಾಳಿ ಪುರಸಭೆ ಬಜೆಟ್‌ ಮಂಡನೆ: ₹15.28 ಕೋಟಿ ಆದಾಯ ನಿರೀಕ್ಷೆ
2025- 2026ನೇ ಸಾಲಿನ ಹೊನ್ನಾಳಿ ಪುರಸಭೆಯಲ್ಲಿ ಅಧ್ಯಕ್ಷ ಮೈಲಪ್ಪ ಅವರು ₹58.70 ಲಕ್ಷ ಮೊತ್ತದ ಉಳಿತಾಯ ಬಜೆಟ್‌ ಹೊನ್ನಾಳಿಯಲ್ಲಿ ಮಂಡಿಸಿದ್ದಾರೆ.
ಪರಿಪೂರ್ಣ ಪ್ಲಂಬರ್‌ ಆಗಲು ಪ್ರಯತ್ನಿಸಿ: ಶಿವಕುಮಾರ ಶೆಟ್ಟರ್‌
ಕುಡಿಯುವ ನೀರಾಗಲೀ, ಒಳಚರಂಡಿ ವ್ಯವಸ್ಥೆ ವ್ಯವಸ್ಥಿತವಾಗಿ ನಿರ್ವಹಿಸುವ ಮೂಲಕ ಯಾವುದೇ ಕಟ್ಟಡ ಅಲಂಕಾರಿಕವಾಗಿ ಕಾಣಬೇಕೆಂದರೆ ಪರಿಣಿತಿ ಪಡೆದ ಫ್ಲಂಬರ್‌ನಿಂದ ಮಾತ್ರ ಸಾಧ್ಯ. ಅಲ್ಲದೇ, ಅವುಗಳ ನಿರ್ವಹಣೆಯ ಪರಿಣಿತಿ ಹೊಂದಿದ್ದರೆ ಆತ ಪರಿಪೂರ್ಣ ಫ್ಲಂಬರ್ ಎನಿಸಬಲ್ಲರ. ಆದ್ದರಿಂದ ಈ ಕೌಶಲಗಳನ್ನು ಬೆಳೆಸಿಕೊಳ್ಳಲು ಪ್ರಯತ್ನಿಸಬೇಕು ಸಾಧ್ಯ ಎಂದು ದಾವಣಗೆರೆಯ ಕಾವೇರಿ ಮಾತಾ ಪ್ಲಂಬರ್ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಡಿ. ಶೆಟ್ಟರ್ ಹೇಳಿದ್ದಾರೆ.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved