• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಪ್ತವರ್ಣಗಳಲ್ಲಿ ಮಿಂದ ದಾವಣಗೆರೆ ಕೂಲ್‌
ಕಾಮದಹನದ ಮಾರನೆಯ ದಿನವಾದ ಶುಕ್ರವಾರ ನಗರ ಸೇರಿದಂತೆ ಜಿಲ್ಲಾದ್ಯಂತ ಜನರು ಸಡಗರ, ಸಂಭ್ರಮದಿಂದ ಹೋಳಿ ಹಬ್ಬದಂದು ಬಣ್ಣಗಳಲ್ಲಿ ಮಿಂದೆದ್ದರು. ಕಳೆದ ರಾತ್ರಿ ಕಾಮದಹನ ಆಚರಣೆ ಮುಗಿದು ಮಾರನೆಯ ಶುಕ್ರವಾರದ ಹೋಳಿ ಹಬ್ಬಕ್ಕೆ ಜಿಲ್ಲೆಯಲ್ಲಿ ಮಕ್ಕಳು, ವಿದ್ಯಾರ್ಥಿ, ಯುವಜನರು, ಮಹಿಳೆಯರು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಬೆಳ್ಳಂಬೆಳಗ್ಗೆ ಏಳುತ್ತಲೇ ಮಕ್ಕಳು ಬಣ್ಣದ ಪಾಕೆಟ್‌ಗಳನ್ನು ಕೈಯಲ್ಲಿ ಹಿಡಿದುಕೊಂಡು, ಮನೆಯವರಿಗೆಲ್ಲ ಬಣ್ಣ ಹಚ್ಚಲು ಶುರುಮಾಡಿದರು.
ಡಾ.ಪ್ರಭಾ ಜನ್ಮದಿನ: ನಾಲೆ ಹೂಳೆತ್ತಿದ ಅಭಿಮಾನಿಗಳು
ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರು ತಮ್ಮ ಜನ್ಮದಿನ ಹೆಸರಲ್ಲಿ ದುಂದು ವೆಚ್ಚ ಮಾಡದಂತೆ ಮನವಿ ಮಾಡಿದ್ದರು. ಅದರಂತೆ ಸಂಸದರ ಕರೆಗೆ ಓಗೊಟ್ಟ ಅಭಿಮಾನಿಗಳು, ಬೆಂಬಲಿಗರು ಗುರುವಾರ ಜನ್ಮದಿನಾಚರಣೆಯ ಹಣವನ್ನು ನಾಲೆ ಹೂಳೆತ್ತುವ ಕಾಮಗಾರಿಗೆ ಬಳಸಿ, ಇತರರಿಗೂ ಪ್ರೇರಣೆಯಾದರು.
ಹರಿಹರ ಜಾತ್ರೆಯಲ್ಲಿ ಕೋಣಗಳ ಬಲಿ, ಬೇವಿನುಡುಗೆ ಪದ್ಧತಿ ನಿಲ್ಲಲಿ
ಮಾರ್ಚ್ 18ರಿಂದ 22ರವರೆಗೆ ನಡೆಯುವ ನಗರದ ಗ್ರಾಮದೇವತೆ ಮಹೋತ್ಸವದಲ್ಲಿ ಅರೆಬೆತ್ತಲೆ ಬೇವಿನ ಉಡುಗೆ ತೊಡುವುದು, ಕೋಣ ಬಲಿ ನೀಡುವಂತಹ ಮೌಢ್ಯಾಚರಣೆಗಳು ಹಾಗೂ ಜೂಜು ಅಡ್ಡೆಗಳ ದಂಧೆಗಳನ್ನು ತಡೆಯಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಶುಕ್ರವಾರ ತಹಸೀಲ್ದಾರ್‌ಗೆ ಮನವಿ ನೀಡಲಾಯಿತು.
ಶರಣರು ಮಹಿಳೆಯರಿಗೆ ಸಮಾನತೆ ಕೊಟ್ಟರು: ವಿರಕ್ತ ಮಠದ ಶ್ರೀ
12ನೇ ಶತಮಾನವು ಸುವರ್ಣ ಯುಗವಾಗಿದ್ದು ಆಗಿನ ಶರಣರು ಮಹಿಳೆಯರಿಗೆ ಪ್ರಥಮ ಆದ್ಯತೆಯನ್ನು ಕೊಡುತ್ತ ಗೌರವಿಸುತ್ತಿದ್ದ ಕಾಲವಾಗಿತ್ತು. ಇಂತಹ ಸಮಾನತೆಯನ್ನು ತಂದ ಶರಣ ಪರಂಪರೆಗೆ ಸಮಾನತೆಯನ್ನು ನೀಡಿದ ಕೀರ್ತಿ ಸಲ್ಲುತ್ತದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಡಾ.ಗುರುಬಸವ ಸ್ವಾಮೀಜಿ ಹೇಳಿದರು.
ಚಂದ್ರಶೇಖರ ಶ್ರೀಗಳ ಶ್ರಮದಿಂದ ಹಿರೇಕಲ್ಮಠಕ್ಕೆ ಹೆಸರು: ಅವರಗೊಳ್ಳ ಮಠದ ಓಂಕಾರೇಶ್ವರ ಶ್ರೀ
ಧಾರ್ಮಿಕ ನೆಲೆಗಟ್ಟಿನ ಮೇಲೆ ಹಿರೇಕಲ್ಮಠದ ಶ್ರೇಯಸ್ಸಿಗಾಗಿ ಹಾಗೂ ಬೆಳವಣಿಗೆಗೆ ಹಿಂದಿನ ಲಿಂ. ಶ್ರೀಗಳ ಕೊಡುಗೆ, ಶ್ರಮ ಅಪಾರವಾದುದು. ಅದರಲ್ಲೂ ಲಿಂ.ಒಡೆಯರ್ ಚಂದ್ರಶೇಖರ ಶಿವಾಚಾರ್ಯರ ಶ್ರಮದಿಂದ ಹಿರೇಕಲ್ಮಠ ನಾಡಿಗೆ ಹೆಸರಾಯಿತು ಎಂದು ಅವರಗೊಳ್ಳ ಮಠದ ಓಂಕಾರೇಶ್ವರ ಶಿವಾಚಾರ್ಯಸ್ವಾಮೀಜಿ ಹೇಳಿದರು.
ಗ್ರಂಥಾಲಯ ಪ್ರವೇಶಕ್ಕೆ ಮೊಬೈಲ್ ನಿಷೇಧಿಸಿ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ಕಡ್ಡಾಯವಾಗಿ ಸ್ಪರ್ಧಾತ್ಮಕ ಪರೀಕ್ಷೆ ಓದುಗರು ಮತ್ತು ವಿದ್ಯಾರ್ಥಿಗಳು ಗ್ರಂಥಾಲಯದ ಒಳಗಡೆ ತಮ್ಮ ಮೊಬೈಲ್‌ಗಳನ್ನು ನಿಷೇಧಿಸಬೇಕು. ಶಾಖಾ ಗ್ರಂಥಾಲಯಗಳಲ್ಲಿ ಇ-ಗ್ರಂಥಾಲಯ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಗ್ರಂಥಾಲಯ ಅಧಿಕಾರಿಗಳಿಗೆ ಸೂಚಿಸಿದರು.
ಏಪ್ರಿಲ್‌ 11ರಂದು ವಿಜೃಂಭಣೆಯ ಶೋಭಾಯಾತ್ರೆ: ಮುನಿಯಪ್ಪ
ಏ.11ರಂದು ಶೋಭಯಾತ್ರೆ ನಡೆಯಲಿದ್ದು, ಏಪ್ರಿಲ್ 12 ರಂದು ಹನುಮ ಮಹೋತ್ಸವ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಶ್ರೀಗಳು ಭಾಗವಹಿಸಲಿದ್ದಾರೆ ಎಂದು ಬೆಂಗಳೂರಿನ ಸ್ವಯಂಸೇವಕ ಮುನಿಯಪ್ಪ ತಿಳಿಸಿದರು.
ಮಾರ್ಚ್‌ 15ರಿಂದ 3 ದಿನ ರಾಷ್ಟ್ರೀಯ ವೃತ್ತಿ ರಂಗೋತ್ಸವ: ಮಲ್ಲಿಕಾರ್ಜುನ ಕಡಕೋಳ
ವೃತ್ತಿ ರಂಗಭೂಮಿ ರಂಗಾಯಣ ದಾವಣಗೆರೆಯಿಂದ ಮಾ.15ರಿಂದ ಮೂರು ದಿನಗಳ ಕಾಲ ನಗರದ ದೃಶ್ಯಕಲಾ ಮಹಾ ವಿದ್ಯಾಲಯದ ಬಯಲು ರಂಗ ಮಂದಿರದ ಪ್ರಾಂಗಣದಲ್ಲಿ ರಾಷ್ಟ್ರೀಯ ವೃತ್ತಿ ರಂಗೋತ್ಸವ-2025 ನಡೆಯಲಿದೆ ಎಂದು ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ
ಬಿ ಖಾತಾ ಲೂಟಿ ಕೈ ಬಿಡಿ
ಕಂದಾಯ ನಿವೇಶನ, ಕಟ್ಟಡಕ್ಕೆ ಬಿ ಖಾತಾ ನೀಡುವುದಾಗಿ ಬಡವರಿಗೆ ದುಪ್ಪಟ್ಟು ತೆರಿಗೆ ವಿಧಿಸಲಾಗುತ್ತಿದೆ. ಆ ಮೂಲಕ ಜನರನ್ನು ಮೂರ್ಖರನ್ನಾಗಿಸುವ ಯೋಜನೆ ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಇದರಿಂದ ಮುಂದಿನ ದಿನಗಳಲ್ಲಿ ಜನರಿಗೆ ಸಮಸ್ಯೆ, ಸಂಕಷ್ಟ ತಪ್ಪಿದ್ದಲ್ಲ ಎಂದು ಬಿಜೆಪಿ ಯುವ ಮುಖಂಡ, ಪಾಲಿಕೆ ವಿಪಕ್ಷದ ಮಾಜಿ ನಾಯಕ ಕೆ.ಪ್ರಸನ್ನಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಹಾಪುರುಷರನ್ನು ಜಾತಿಗೆ ಸೀಮಿತಗೊಳಿಸದೇ ಆರಾಧಿಸಬೇಕು
ಭಗವಂತನನ್ನು ಬಿಟ್ಟರೆ ಬದುಕೇ ಇಲ್ಲ ಎನ್ನುವುದೇ ಭಾರತೀಯ ಧರ್ಮ ಸಂಸ್ಕೃತಿಯಾಗಿದೆ. ಗುರುಗಳೇ ಜಗದ ಮೂಲವಾಗಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ ಧರ್ಮ ಹಾಸುಹೊಕ್ಕಾಗಿದೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved