• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ನಾಡಿನ ಸಾಹಿತ್ಯ, ಸಂಸ್ಕೃತಿ ಮೈಗೂಡಿಸಿಕೊಳ್ಳಿ: ಶಾಸಕ ಬಸವರಾಜು
ಕನ್ನಡನಾಡಿನ ಸಾಹಿತ್ಯ, ಸಂಸ್ಕೃತಿಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಮುನ್ನಡೆಯಬೇಕು. ಆಗ ರಾಜ್ಯ ಬಲಿಷ್ಠವಾಗಲಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಅಭಿಪ್ರಾಯಪಟ್ಟಿದ್ದಾರೆ.
ಸಂಭ್ರಮ, ಸಡಗರದ ದೀಪಾವಳಿ ಆಚರಣೆಗೆ ಸಿದ್ಧತೆ
ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದ ಆಚರಣೆಗೆ ಬೆಣ್ಣೆ ನಗರಿ ಜನರು ಭರ್ಜರಿ ಸಿದ್ಧತೆ ನಡೆಸಿದ್ದು, ಗುರುವಾರ ಸಂಜೆ ಲಕ್ಷ್ಮಿ ಪೂಜೆ ಮಾಡುವವರು ಸಹಾ ಇದ್ದ ಕಾರಣ ಗುರುವಾರ ಮುಂಜಾನೆಯಿಂದಲೇ ಮಾರುಕಟ್ಟೆಗಳಲ್ಲಿ ಹಬ್ಬಕ್ಕೆ ಪೂಜೆಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿದರು. ಗುರುವಾರ ಸಂಜೆ ಕೆಲವರು ದೀಪಾವಳಿ ಅಮವಾಸ್ಯೆ ಪೂಜೆ ಮಾಡಿದರು.
ದಾವಣಗೆರೆ : ಇಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ವಿವಿಧ ಕ್ಷೇತ್ರದ 33 ಸಾಧಕರಿಗೆ ಸನ್ಮಾನ

 ದಾವಣಗೆರೆ ಸೇರಿದಂತೆ ಹರಿಹರ, ಜಗಳೂರು, ಚನ್ನಗಿರಿ, ಮಾಯಕೊಂಡ ವಿಧಾನಸಭಾ ಕ್ಷೇತ್ರಗಳ 33 ಸಾಧಕರ ಪಟ್ಟಿ ಬಿಡುಗಡೆ ಮಾಡಿದ್ದು, ಜಾನಪದ, ಸಂಗೀತ, ಸಮಾಜ ಸೇವೆ, ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ ಗಣ್ಯರ ಹೆಸರನ್ನು ಘೋಷಣೆ ಮಾಡಿದೆ.

ಚಿಕ್ಕಮಗಳೂರು ದತ್ತ ಪೀಠದಲ್ಲಿ ಇಸ್ಲಾಮಿಕ್ ಅತಿಕ್ರಮಣಕ್ಕೆ ಮುಕ್ತಿ ನೀಡಿ : ಪರಶುರಾಮ ನಡುಮನಿ
ಚಿಕ್ಕಮಗಳೂರು ದತ್ತ ಪೀಠದಲ್ಲಿ ಇಸ್ಲಾಮಿಕ್ ಅತಿಕ್ರಮಣ ಮುಕ್ತಿಮಾಡಿ ಸಂಪೂರ್ಣ ಹಿಂದೂ ಪೀಠವನ್ನಾಗಿ ನಿರ್ಮಿಸಲು ಸರ್ಕಾರ ಮುಂದಾಗಲಿ ಎಂದು ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಶುರಾಮ ನಡುಮನಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕಲಬುರಗಿ ಚಾಲಾಕಿ ಕಳ್ಳಿಯರ ಬಂಧನ
ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡುತ್ತಿದ್ದ ಕಲಬುರಗಿ ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಿ, ಸುಮಾರು ₹4.5 ಲಕ್ಷ ಮೌಲ್ಯದ 65 ಗ್ರಾಂ ಚಿನ್ನಾಭರಣ ಜಪ್ತು ಮಾಡುವಲ್ಲಿ ಹರಿಹರ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಟ್ಟಡ ಎಷ್ಟು ವರ್ಷ ಬಾಳಿಕೆ ಬರುತ್ತೋ ದೇವರೇ ಬಲ್ಲ
ಕಟ್ಟಡ ಎಷ್ಟು ಚದುರ ಅಡಿ ಇದೆ ಎಂಬುದು ಗೊತ್ತಿಲ್ಲ. ಕಟ್ಟಡದೊಳಗೆ ಏನೇನು ಮೂಲಭೂತ ಸೌಲಭ್ಯ ಕಲ್ಪಿಸಿದ್ದಾರೆ ಎಂಬ ಮಾಹಿತಿ ಇಲ್ಲ. ಆಗಿದ್ದರೆ ಈ ಕಟ್ಟಡ ಎಷ್ಟು ವರ್ಷ ಬಾಳಿಕೆ ಬರುತ್ತದೆ ಎಂಬುದು ಆ ದೇವರೇ ಬಲ್ಲ.!
ಆಯುರ್ವೇದ ಚಿಕಿತ್ಸಾ ಪದ್ಧತಿಯಿಂದ ದೀರ್ಘಾಯುಷ್ಯ ಸಾಧ್ಯ
ಆಯುರ್ವೇದ ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ ದೀರ್ಘಾಯುಷ್ಯ ಸಾಧ್ಯ ಎಂದು ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದರು.
15 ದಿನಕ್ಕೊಮ್ಮೆ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯ
ದಾವಣಗೆರೆ ಮಹಾನಗರ ಪಾಲಿಕೆಯ ವಿವಿಧ ಕೆಲಸ-ಕಾರ್ಯಗಳಿಗೆ ನೆರವು, ಸಹಕಾರ ನೀಡುವ ಉದ್ದೇಶದಿಂದ ಹೆಲ್ಪ್ ಡೆಸ್ಕ್ ನ್ನು ಬುಧವಾರ ಮೇಯರ್ ಕೆ. ಚಮನ್ ಸಾಬ್, ಉಪ ಮೇಯರ್ ಸೋಗಿ ಶಾಂತಕುಮಾರ್, ಸದಸ್ಯ ಎ. ನಾಗರಾಜ್, ಜಿ.ಎಸ್.‌ ಮಂಜುನಾಥ್ ಗಡಿಗುಡಾಳ್ ಉದ್ಘಾಟಿಸಿದರು.
ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ: ಜಿಲ್ಲಾಧಿಕಾರಿ
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಗಾಯತ್ರಿ ಸಿದ್ದೇಶ್ವರರ ಸದಸ್ಯತ್ವ ಅಭಿಯಾನ ಕೇವಲ ಪ್ರಚಾರದ ಗೀಳು
ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನಲ್ಲಿ ಮಂಡಲದ ಅಧ್ಯಕ್ಷರ ಗಮನಕ್ಕೆ ತಾರದೇ ಗಾಯತ್ರಿ ಸಿದ್ದೇಶ್ವರ ಅವರು ಕೆಲವರೊಂದಿಗೆ ಸೇರಿ ತಾನೂ ಕೂಡ ತಾಲೂಕಿನ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸುತ್ತಿರುವುದಾಗಿ ರಾಜ್ಯ ನಾಯಕರಿಗೆ ತೋರಿಸಿಕೊಡುವ ನಾಟಕವಾಡುತ್ತಿದ್ದಾರೆ ಎಂದು ಹೊನ್ನಾಳಿ ಮಂಡಲ ಅಧ್ಯಕ್ಷ ಜೆ.ಕೆ. ಸುರೇಶ್ ಹೇಳಿದರು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved