• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವೆಗಳ ಪಡೆಯಲು ಲಂಚ, ಆಮಿಷ ನೀಡಬೇಡಿ
ಸಾರ್ವಜನಿಕ ಆಡಳಿತದ ಎಲ್ಲ ಕ್ಷೇತ್ರಗಳಲ್ಲಿ ಭ್ರಷ್ಟಾಚಾರ ತೊಲಗಿಸಲು ಆಡಳಿತದಲ್ಲಿ ಪಾರದರ್ಶಕತೆ, ನಿಸ್ವಾರ್ಥ ಸೇವೆ ಸಾರ್ವಜನಿಕ ಸೇವೆಯಲ್ಲಿ ಮೂಡಿಬರಬೇಕಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ದಾಔಣಗೆರೆಯಲ್ಲಿ ಹೇಳಿದ್ದಾರೆ.
2ಎ ಮೀಸಲಾತಿಗೆ ಚೆನ್ನಮ್ಮಳಂತೆ ಹೋರಾಡಬೇಕಿದೆ
ಭಾರತದಲ್ಲಿ 520 ಸಂಸ್ಥಾನಗಳಿದ್ದು, ಅದರಲ್ಲಿ ಕಿತ್ತೂರು ಸಹ ಒಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ, ಸ್ವಾತಂತ್ರ ತಂದು ಕೊಟ್ಟ ಧೀರ ಮಹಿಳೆ. 2ಎ ಮೀಸಲಾತಿಗಾಗಿ ರಾಣಿ ಚೆನ್ನಮ್ಮನಂತೆ ಎಲ್ಲರೂ ಧೈರ್ಯಶಾಲಿಯಾಗಿ ಹೋರಾಡಬೇಕಾಗಿದೆ. ಈ ಹೋರಾಟ ಮುಂದುವರಿಯಲಿದ್ದು, ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ನಾವೆಲ್ಲ ಒಗ್ಗಟ್ಟಾಗಿ ಸಮಾಜಕ್ಕೆ ಶಕ್ತಿ ನೀಡಬೇಕು ಎಂದು ವೀ.ಲಿಂ.ಪಂ. ಸಮಾಜದ ರಾಜ್ಯಾಧ್ಯಕ್ಷ ಸೋಮನಗೌಡ ಎಂ. ಮಾಲಿ ಪಾಟೀಲ್‌ ನ್ಯಾಮತಿಯಲ್ಲಿ ಹೇಳಿದ್ದಾರೆ.
ರೈತರಿಗೆ ವಕ್ಫ್‌ ಮಂಡಳಿ ನೋಟಿಸ್‌ ನೀಡುವ ಕ್ರಮ ಹಿಂಪಡೆಯಬೇಕು
ರಾಜ್ಯ ಸರ್ಕಾರ ಕೂಡಲೇ ವಕ್ಫ್‌ ಮಂಡಳಿ ಸಂಬಂಧ ರೈತರಿಗೆ ನೋಟಿಸ್ ನೀಡುವ ಕ್ರಮ ಹಿಂಪಡೆಯಬೇಕು. ವಕ್ಫ್‌ ಮಂಡಳಿಯನ್ನು ರಾಜ್ಯ ಮತ್ತು ದೇಶದಲ್ಲಿಯೇ ರದ್ದುಗೊಳಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.
ದಾ-ಹ ಅಭಿವೃದ್ಧಿಗೆ ₹1226 ಕೋಟಿಗಾಗಿ ಸಿಎಂಗೆ ಮನವಿ
ದಾವಣಗೆರೆ-ಹರಿಹರ ಅ‍ವಳಿ ನಗರಗಳನ್ನು ಸುಂದರ, ಸುವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲು ₹1226.00 ಕೋಟಿ ಅಂದಾಜು ವೆಚ್ಚದ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ್‌ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರಿಗೆ ದೂಡಾ ಅಧ್ಯಕ್ಷರು, ಸದಸ್ಯರು, ಪಾಲಿಕೆ ಮೇಯರ್‌, ಉಪ ಮೇಯರ್‌, ಸದಸ್ಯರ ನಿಯೋಗ ಮಂಗಳವಾರ ಸಂಜೆ ಮನವಿ ಅರ್ಪಿಸಿದೆ.
ಕಳಪೆ ಗ್ರಾವೆಲ್‌, ಜಲ್ಲಿ ಹಾಕಿದ್ರೆ ರಸ್ತೆ ಬಾಳಿಕೆ ಬರುತ್ತೇನ್ರಿ?
ಗುಣಮಟ್ಟದ ಗ್ರಾವೆಲ್, ಜಲ್ಲಿ ಹಾಕಿ ಶಾಶ್ವತವಾಗಿ ಉಳಿಯುವಂತಹ ರಸ್ತೆಗಳ ನಿರ್ಮಿಸಿದರೆ ಮಾತ್ರವೇ ಹೆಚ್ಚು ವರ್ಷಗಳ ಕಾಲ ಬಾಳಿಕೆ ಬರುತ್ತವೆ. ಆದ್ದರಿಂದ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಗುತ್ತಿಗೆದಾರ ಮತ್ತು ಎಂಜಿನಿಯರ್‌ಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು ಮಾಡಿದ್ದಾರೆ.
ಆಧುನಿಕ ವೈದ್ಯಕೀಯ ಸವಾಲುಗಳಿಗೆ ಆಯುರ್ವೇದದಲ್ಲಿ ಉತ್ತರ
ಆಧುನಿಕ ವೈದ್ಯಕೀಯ ಕ್ಷೇತ್ರದ ಅನೇಕ ಸವಾಲುಗಳಿಗೆ ಪ್ರಾಚೀನ ಆಯುರ್ವೇದದಲ್ಲಿ ಉತ್ತರವಿದೆ. ಅದನ್ನು ಜಗತ್ತಿಗೆ ಸಾರಿ ಹೇಳುವ ಕೆಲಸವನ್ನು ಭಾರತೀಯರಾದ ನಾವು ಮಾಡಬೇಕಿದೆ ಎಂದು ಹೆಬ್ಬಾಳ್ ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಬೆಳೆಹಾನಿ ಪರಿಹಾರ ನೀಡದೇ ಕಾಲಹರಣ
ಅತಿವೃಷ್ಟಿಯಿಂದಾಗಿ ರಾಜ್ಯದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರದ ಸಚಿವರು ಕೇವಲ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಸೋಲಿನ ಭೀತಿ, ಇ.ಡಿ. ದಾಳಿಯ ಭಯದಲ್ಲೇ ಕಾಲಹರಣ ಮಾಡುತ್ತಿದೆ. ರೈತರು, ಜನಸಾಮಾನ್ಯರನ್ನೇ ಕಡೆಗಣಸಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದರು.
ನಾಳೆಯಿಂದ ಹೈಸ್ಕೂಲ್ ಮೈದಾನದಲ್ಲಿ ಪಟಾಕಿ ಮಾರಾಟ
ದೀಪಾವಳಿ ಹಬ್ಬದ ಹಿನ್ನೆಲೆ ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಅ.30ರಿಂದ ನ.2 ರವರೆಗೆ ಪಟಾಕಿ ಮಾರಾಟಕ್ಕೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿ ಪ್ರಕಾರ ಅಗತ್ಯ ಸುರಕ್ಷತಾ ಕ್ರಮ ಸೇರಿದಂತೆ ಸಕಲ ವ್ಯವಸ್ಥೆಗಳೊಂದಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿಶಾಲ ಕರ್ನಾಟಕ ಪಟಾಕಿ ವರ್ತಕರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
ಭಾರತ ಸಾಧನೆಗೆ ಚಂದ್ರಯಾನ, ಮಂಗಳಯಾನ ಯಶಸ್ಸುಗಳೇ ಸಾಕ್ಷಿ
ಇಂದಿನ ಯುವಸಮೂಹ ಮುಂದಿನ ಉತ್ತಮ ಭವಿಷ್ಯಕ್ಕೆ ಸರಿಯಾದ ಅಡಿಪಾಯ ಹಾಕಬೇಕಿದೆ. ಭಾರತೀಯರಾದ ನಾವು ಯಾವುದರಲ್ಲೂ ಕಡಿಮೆ ಇಲ್ಲ ಎಂಬುದನ್ನು ಚಂದ್ರಯಾನ-3, ಮಂಗಳಯಾನ ಯಶಸ್ವಿಯಾಗಿ ಪೂರೈಸಿರುವುದೇ ಸಾಕ್ಷಿ ಎಂದು ಬೆಂಗಳೂರಿನ ಇಸ್ರೋ ಸೆಟಲೈಟ್ ಕೇಂದ್ರ ವಿಜ್ಞಾನಿ ಎಚ್.ಎಲ್. ನಿವಾಸ ಹೇಳಿದ್ದಾರೆ.
ಕಲೆ, ಸಾಹಿತ್ಯ, ಸಂಗೀತ ಜೀವನಕ್ಕೆ ಸ್ಫೂರ್ತಿ
ವಾಣಿಜ್ಯ ನಗರಿ ದಾವಣಗೆರೆಯು ಸಾಂಸ್ಕೃತಿಕ ನಗರಿಯಾಗಿಯೂ ಪರಿವರ್ತನೆ ಆಯಾಗುತ್ತಿರುವುದು ಶ್ಲಾಘನೀಯ ಎಂದು ವೃತ್ತಿರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 506
  • next >
Top Stories
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ
ಖುರೇಷಿ ಟೀಕಿಸಿದ್ದ ಎಂಪಿ ಸಚಿವನ ವಿರುದ್ಧ ಎಸ್‌ಐಟಿ ತನಿಖೆಗೆ ಆದೇಶ
ರಾಜಧಾನಿಗೆ ವರುಣಾಘಾತ ; 50 ಬಡಾವಣೆಗಳು ಜಲಾವೃತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved