• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಳ್ಳು ದಾಖಲೆ ಸೃಷ್ಠಿಸಿ ನಗರಸಭೆಗೆ ವಂಚನೆ: ದೂರು ದಾಖಲು
ಕಾಮಗಾರಿ ನಡೆಸದೇ ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ಹಾಗೂ ಕಾಮಗಾರಿ ವಿಸ್ತೀರ್ಣ ಹೆಚ್ಚಿಸಿ, ನಗರಸಭೆಯಿಂದ ಸುಮಾರು ₹1 ಕೋಟಿಯಷ್ಟು ಮೊತ್ತ ಪಡೆದು ಸರ್ಕಾರಕ್ಕೆ ಮೋಸ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಮೂವರು ಎಂಜಿನಿಯರ್‌ಗಳು ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು ಕಿರ್ಲೋಸ್ಕರ್ ಸೊಸೈಟಿ ಅಧ್ಯಕರಾಗಿ ಎಸ್.ಆರ್. ಬಿರಾದಾರ್
ದಿ ಮೈಸೂರು ಕಿರ್ಲೋಸ್ಕರ್ ಎಂಪ್ಲಾಯೀಸ್ ಕೋ,ಆಪ್ ಸೊಸೈಟಿಯ ಪ್ರಗತಿಯ ಸಾಧನೆಯೇ ನಮ್ಮ ಗೆಲುವಿಗೆ ಸಹಕಾರಿಯಾಗಿದೆ ಎಂದು ಎಸ್.ಆರ್. ಬಿರಾದಾರ್ ಹೇಳಿದ್ದಾರೆ.
ಮಲ್ಲಿಕಾರ್ಜುನ ಕಡಕೋಳ ರಂಗಕರ್ಮಿಯೇ ಅಲ್ಲ, ನಿರ್ದೇಶಕಗಿರಿಯಿಂದ ಕೈಬಿಡಿ
ದಾವಣಗೆರೆಯಲ್ಲಿ ಮಾ.15ರಿಂದ ಮೂರು ದಿನಗಳ ಕಾಲ ನಡೆಯುವ ರಾಷ್ಟ್ರೀಯ ವೃತ್ತಿ ರಂಗೋತ್ಸವವನ್ನು ವೃತ್ತಿ ರಂಗಭೂಮಿ ಪ್ರಜ್ಞಾವಂತ ಕಲಾವಿದರು ಬಹಿಷ್ಕರಿಸುತ್ತಿರುವುದಾಗಿ ರಾಜ್ಯ ವೃತ್ತಿ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಎ.ಭದ್ರಪ್ಪ ಹೇಳಿದ್ದಾರೆ.
ಆರು ತಾಲೂಕುಗಳಲ್ಲೂ ಕನ್ನಡ ಭವನ ನಿರ್ಮಾಣಕ್ಕೆ ಕಸಾಪ ಸಹಕಾರ
ದಾವಣಗೆರೆ ಜಿಲ್ಲೆಯ ಆರು ತಾಲೂಕುಗಳಲ್ಲಿಯೂ ಕನ್ನಡ ಭವನ ನಿರ್ಮಾಣಕ್ಕೆ ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ತಾಲೂಕು ಘಟಕಗಳು ಮುಂದಾದಲ್ಲಿ ಜಿಲ್ಲಾ ಕಸಾಪ ಸಂಪೂರ್ಣ ಸಹಕಾರ ನೀಡಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ವಾಮದೇವಪ್ಪ ಭರವಸೆ ನೀಡಿದ್ದಾರೆ.
ನಾಳೆ ಶ್ರೀ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ದಾವಣಗೆರೆ ಸಹಯೋಗದೊಂದಿಗೆ ಶ್ರೀಮದ್‌ ವೀರಶೈವ ಮಹಾಮತ ಸ್ಥಾಪನಾಚಾರ್ಯರಾದ ಶ್ರೀ ಆದಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ಮಾ. 12ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ಚನ್ನಗಿರಿ ತುಮ್ಕೋಸ್‌: ಎಚ್.ಎಸ್.ಶಿವಕುಮಾರ್ ತಂಡಕ್ಕೆ ಭರ್ಜರಿ ಗೆಲವು
ಪಟ್ಟಣದ ತೋಟ ಉತ್ಪನ್ನ ಮಾರಾಟ ಸಹಕಾರ ಸಂಘ (ತುಮ್ಕೋಸ್‌) ಸಂಸ್ಥೆ ಆಡಳಿತ ಮಂಡಳಿ ಚುನಾವಣೆ ಫಲಿತಾಂಶವನ್ನು ಸೋಮವಾರ ಚುನಾವಣಾಧಿಕಾರಿ ಎಸ್.ಮಂಜುಳಾ ಘೋಷಣೆ ಮಾಡಿದ್ದಾರೆ.
ಬಡವರು, ದೀನದಲಿತರ ಅಭಿವೃದ್ಧಿಗೆ ಕಾಂಗ್ರೆಸ್ ಪಣ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ನೀಡಿರುವ ಭರವಸೆಗಳನ್ನು ಈಡೇರಿಸಿದೆ. ಜನತೆ ನಂಬುಗೆಯ ಸರ್ಕಾರ ಎಂದು ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.
ಕೆರೆ, ಗೋಮಾಳ ಮರುಸರ್ವೇ ಬಳಿಕವೇ ಹದ್ದುಬಸ್ತು ಮಾಡಿ
ಸರ್ಕಾರಿ ಗೋಮಾಳ, ಕೆರೆ ಒತ್ತುವರಿ ತೆರವಿಗೆ ಭೂಮಾಪನ ವೇಳೆ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಬೇರೆ ತಾಲೂಕು, ಜಿಲ್ಲೆಯ ಭೂಮಾಪಕರಿಂದ ಸರ್ವೇ ನಡೆಸಿ, ಸರ್ಕಾರಿ ಜಾಗ ಹದ್ದುಬಸ್ತು ಮಾಡಿಸುವಂತೆ ಜಿಲ್ಲಾಡಳಿತಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ತಾಲೂಕಿನ ಕಬ್ಬೂರು ಗ್ರಾಮದ ಪರಿಶಿಷ್ಟರು, ಹಿಂದುಳಿದ ವರ್ಗದವರು ಪ್ರತಿಭಟಿಸಿದ್ದಾರೆ.
ಯುಗಾಗಿ, ರಂಜಾನ್‌ ಹಬ್ಬಗಳಂದು ಶಾಂತಿಭಂಗ ಬೇಡ: ಸುನೀಲ್‌ಕುಮಾರ
ಹಿಂದೂಗಳ ಪವಿತ್ರ ಹಬ್ಬಗಳಾದ ಯುಗಾದಿ, ಹೋಳಿ ಹುಣ್ಣಿಮೆ ಹಾಗೂ ಮುಸ್ಲಿಮರ ಪವಿತ್ರ ರಂಜಾನ್ ಹಬ್ಬಗಳು 15 ದಿನಗಳ ಅಂತರದಲ್ಲಿಯೇ ಬಂದಿವೆ. ಆದ್ದರಿಂದ ಉಭಯ ಧರ್ಮದವರು ಶಾಂತಿ ಸೌರ್ಹಾದತೆಯಿಂದ ತಮ್ಮ ಹಬ್ಬಗಳನ್ನು ಆಚರಿಸಿ, ಭಾವೈಕತೆ ಸಾರಬೇಕು ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಸುನೀಲ್‌ಕುಮಾರ್ ಹೊನ್ನಾಳಿಯಲ್ಲಿ ಮನವಿ ಮಾಡಿದ್ದಾರೆ.
ಕಳ್ಳರಿಬ್ಬರ ಬಂಧನ: ₹10.32 ಲಕ್ಷ ಮೌಲ್ಯದ ಸ್ವತ್ತು ಜಪ್ತಿ
ಮನೆಗಳಲ್ಲಿ ಕಳವು ಕೃತ್ಯ ನಡೆಸುತ್ತಿದ್ದ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಹದಡಿ ಠಾಣೆಯ ಪೊಲೀಸರು, ₹10.32 ಲಕ್ಷ ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved