• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ 91072 ಸದಸ್ಯತ್ವ ಸಾಧನೆ: ಗಾಯಿತ್ರಿ ಸಿದ್ದೇಶ್ವರ
ಪ್ರಧಾನಿ ನರೇಂದ್ರ ಮೋದಿ 5 ವರ್ಷಗಳ ಹಿಂದೆ ಬಿಜೆಪಿ ಸದಸ್ಯತ್ವ ಅಭಿಯಾನ ಮಾಡಿದ್ದರು. ಪ್ರತಿ 5 ವರ್ಷಗಳಿಗೊಮ್ಮೆ ಸದಸ್ಯತ್ವ ಅಭಿಯಾನ ನಡೆಸಲಾಗುತ್ತಿದೆ. ಜಿಲ್ಲೆಗೆ 4.60 ಲಕ್ಷ ಸದಸ್ಯತ್ವ ಗುರಿ ನೀಡಲಾಗಿದೆ. ಇಲ್ಲಿಯವರೆಗೆ 91,072 ಮಂದಿಯ ಸದಸ್ಯತ್ವ ನೋಂದಣೆ ಮಾಡಿಸಲಾಗಿದೆ ಎಂದು ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಅವರ ಧರ್ಮಪತ್ನಿ ಹಾಗೂ ಬಿಜೆಪಿ ಮಹಿಳಾ ಮುಖಂಡರಾದ ಗಾಯಿತ್ರಿ ಸಿದ್ದೇಶ್ವರ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಮಠಗಳು, ದಾನಿಗಳಿಂದಾಗಿ ಹರಿಹರ ಕ್ಷೇತ್ರ ವಿದ್ಯಾಕಾಶಿಯಾಗಿ ಬೆಳೆದಿದೆ
ಅನೇಕ ದಶಕಗಳ ಕಾಲ ಮಠಮಾನ್ಯಗಳು, ದಾನಿಗಳು ಹಾಗೂ ಸರ್ಕಾರ ವಿದ್ಯಾರ್ಜನೆಗೆ ಉತ್ತಮ ವಾತಾವರಣ ಸೃಷ್ಟಿಸಿವೆ. ಇದರ ಫಲವಾಗಿ ಇಂದು ಹರಿಹರ ಕ್ಷೇತ್ರ ವಿದ್ಯಾಕಾಶಿಯಾಗಿ ಬೆಳೆಯುತ್ತಿದೆ ಎಂದು ಶಾಸಕ ಬಿ.ಪಿ. ಹರೀಶ್ ಅಭಿಪ್ರಾಯಪಟ್ಟಿದ್ದಾರೆ.
ಉದ್ದಗಟ್ಟದಲ್ಲಿ ಕೆರೆ ನೀರು ನುಗ್ಗಿದ ಸ್ಥಳಕ್ಕೆ ಶಾಸಕ ಭೇಟಿ, ನೆರವು
ಜಗಳೂರು ತಾಲೂಕಿನ ಉದ್ದಗಟ್ಟ ಗ್ರಾಮದಲ್ಲಿ ಕೆರೆ ನೀರು ನುಗ್ಗಿದ ಪರಿಣಾಮ 20ಕ್ಕಿಂತ ಹೆಚ್ಚು ಮನೆಗಳು ಜಲಾವೃತವಾದ ಸ್ಥಳಕ್ಕೆಶಾಸಕ ಬಿ.ದೇವೇಂದ್ರಪ್ಪ ಅಧಿಕಾರಿಗಳೊಂದಿಗೆ ಸೋಮವಾರ ಭೇಟಿ ನೀಡಿ, ಪರಿಶೀಲಿಸಿದರು.
ಯಾವುದೇ ದೇಶಕ್ಕೆ ಭ್ರಷ್ಟಾಚಾರ ದೊಡ್ಡ ಕಂಟಕ
ಕಾರ್ಯಾಂಗ, ನ್ಯಾಯಾಂಗಗಳಿಗೆ ಅನುಸಾರವಾಗಿ ಎಲ್ಲ ಸರ್ಕಾರಿ ಅಧಿಕಾರಿಗಳು, ನೌಕರರು ಕಾರ್ಯನಿರ್ವಹಿಸಬೇಕು. ಅಸಮರ್ಥತೆ ಇರುವ ಕಡೆ ಭ್ರಷ್ಟಾಚಾರ ಹುಟ್ಟುತ್ತದೆ. ಹಾಗಾಗಿ, ಪ್ರತಿಯೊಬ್ಬ ನಾಗರೀಕರನೂ ಆಸೆ, ಇತಿಮಿತಿಗಳ ಅರಿವಿನಿಂದ ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾಗಬೇಕು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ಬಿಜೆಪಿಯಲ್ಲಿ ವೈಯಕ್ತಿಕ ಬದಲಿಗೆ, ಸಾಮೂಹಿಕ ನಾಯಕತ್ವ
ಭಾರತೀಯ ಜನತಾ ಪಾರ್ಟಿಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ಮಾಡುತ್ತಿದ್ದೇವೆ. ನನ್ನ ನಾಯಕತ್ವ, ನಿನ್ನ ನಾಯಕತ್ವ ಎಂಬ ಯಾವುದೇ ಪದವಿಗಳಿಲ್ಲ ಎಂದು ಬಿಜೆಪಿ ಪಕ್ಷದ ಸಹಕಾರ ಪ್ರಕೋಷ್ಠಕ ರಾಜ್ಯಾಧ್ಯಕ್ಷ, ಬಿಜೆಪಿ ಮುಖಂಡ ಎಚ್.ಎಸ್. ಶಿವಕುಮಾರ್ ಹೇಳಿದ್ದಾರೆ.
ನ್ಯಾಮತಿ ಎಸ್‌ಬಿಐ ಬ್ಯಾಂಕ್‌ ಕೊಳ್ಳೆ ಹೊಡೆದ ಕಳ್ಳರು!
ರಾತ್ರೋರಾತ್ರಿ ಬ್ಯಾಂಕ್‌ಗೆ ಕಳ್ಳರು ನುಗ್ಗಿ, ಲಾಕರ್‌ನಲ್ಲಿದ್ದ ನಗದು, ಚಿನ್ನಾಭರಣ ಕಳವು ಮಾಡಿದ್ದು, ಸಿಸಿ ಟಿವಿ ಕ್ಯಾಮೆರಾದ ಡಿವಿಆರ್ ಸಹ ಹೊತ್ತೊಯ್ದ ಘಟನೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಸೋಮವಾರ ಬೆಳಕಿಗೆ ಬಂದಿದೆ. ಪಟ್ಟಣದ ನೆಹರು ರಸ್ತೆಯ ಎಸ್‌ಬಿಐ ಬ್ಯಾಂಕ್‌ನಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ.
ಉದ್ದಗಟ್ಟ ಸಂತ್ರಸ್ತರಿಗೆ ಕೂಡಲೇ ಗಂಜಿ ಕೇಂದ್ರ ತೆರೆಯಿರಿ
ಜಗಳೂರು ತಾಲೂಕಿನ ಉದ್ದಗಟ್ಟದಲ್ಲಿ ಕೆರೆ ನೀರು ನುಗ್ಗಿದ ಪರಿಣಾಮ 25ಕ್ಕಿಂತ ಹೆಚ್ಚು ಮನೆಗಳು ಜಲಾವೃತವಾಗಿ ಮುಳುಗಡೆಯಾಗಿವೆ. 7 ದಿನಗಳಿಂದ ಇಲ್ಲಿಯ ಜನರ ಜೀವನ ಅಸ್ತ್ಯವ್ಯಸ್ತವಾಗಿದೆ. ಈ ಹಿನ್ನೆಲೆ ಶನಿವಾರ ಮಾಜಿ ಶಾಸಕರಾದ ಎಸ್.ವಿ. ರಾಮಚಂದ್ರ ಮತ್ತು ಎಚ್.ಪಿ. ರಾಜೇಶ್ ಮಳೆಹಾನಿ ಗ್ರಾಮಕ್ಕೆ ಭೇಟಿ ನೀಡಿ ವಾಸ್ತವಿಕ ಪರಿಸ್ಥಿತಿ ಪರಿಶೀಲಿಸಿ, ನಿರಾಶ್ರಿತರಿಗೆ ಸಾಂತ್ವನ ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ಪರಿಸರ, ಮಣ್ಣಿನ ಸೊಗಡು ತಿಳಿಸಬೇಕು: ಬಸವಂತಪ್ಪ
ಗುಡ್ಡಗಾಡು ಓಟದ ಸ್ಪರ್ಧೆಯಿಂದ ವಿದ್ಯಾರ್ಥಿಗಳಿಗೆ ನೈಜ ನೈಸರ್ಗಿಕ ಪರಿಸರ, ಮಣ್ಣಿನ ಸೊಗಡು ಗೊತ್ತಾಗಬೇಕು. ಜೊತೆಗೆ ಕ್ರೀಡೆಗಳು ಅನುಭವದ ಸ್ವಯಂ ಕಲಿಕೆಗೆ ಒಂದು ಅನನ್ಯ ಮಾರ್ಗ ಒದಗಿಸುತ್ತದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಎಲ್ಲ ನಿರಾಶ್ರಿತರಿಗೆ ಪರಿಹಾರ ವಿತರಿಸಿ, ಮನೆಗಳ ನಿರ್ಮಿಸಿಕೊಡಿ: ಬಸವಂತಪ್ಪ
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿಯಲ್ಲಿ ಆಗುತ್ತಿರುವ ಭಿನ್ನಮತ ಶಮನಕ್ಕೆ ಶೀಘ್ರ ನಾಯಕರ ಬಳಿಗೆ ನಿಯೋಗ ತೆರಳಿ ಮನವಿ

ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತಕ್ಕೆ ಕಾರಣ ಆಗುತ್ತಿರುವ ಸ್ವಾರ್ಥಿ ಮುಖಂಡರ ವಿರುದ್ಧ ಶೀಘ್ರವೇ ರಾಜ್ಯ ಮತ್ತು ರಾಷ್ಟ್ರೀಯ ಬಿಜೆಪಿ ನಾಯಕರ ಬಳಿ ನಿಯೋಗ ತೆರಳಿ, ಆಗುತ್ತಿರುವ ಬೆಳವಣಿಗೆಗಳಿಗೆ ಕಡಿವಾಣ ಹಾಕಿ, ಪಕ್ಷದ ಬಲವರ್ಧನೆಗೆ ಒತ್ತು ನೀಡುವಂತೆ ಮನವಿ ಮಾಡಲು ತೀರ್ಮಾನ ಕೈಗೊಂಡಿದ್ದಾರೆ.

  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 506
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved